ಕಾರ್ಪೋರೇಟರ್ ಧೋಂಗಡಿ ಸದಸ್ಯತ್ವ ರದ್ದು..!

ಹುಬ್ಬಳ್ಳಿ. ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಬಿಜೆಪಿ ಸದಸ್ಯೆ ಸರಸ್ವತಿ ಧೋಂಗಡಿ ಅವರ ಸದಸ್ಯತ್ವವನ್ನು ರದ್ದು ಮಾಡಿ ಪ್ರಾದೇಶಿಕ ಆಯುಕ್ತರು ಆದೇಶ ಹೊರಡಿಸಿದ್ದಾರೆ. ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆ ಸಂದರ್ಭದಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿದ ಆರೋಪ ಸಂಬಂಧ ಬಿಜೆಪಿ ಸದಸ್ಯೆ ಸರಸ್ವತಿ ದೋಂಗಡಿ ಅವರ ಸದಸ್ಯತ್ವವನ್ನು ರದ್ದು ಮಾಡಲಾಗಿದೆ. ಬಿಜೆಪಿ ಜಿಲ್ಲಾಧ್ಯಕ್ಷ ಸಂಜಯ್ ನೀಡಿದ ದೂರಿನ ಅನ್ವಯ ಪ್ರಾದೇಶಿಕ ಆಯುಕ್ತ ಎಸ್.ಬಿ. ಶೆಟ್ಟಣ್ಣವರ ಅವರು ಸರಸ್ವತಿ…

Read More

11ಕೋಟಿ ರೂ ಕಾಮಗಾರಿಗೆ ಚಾಲನೆ

ದಂಡಾಪೂರ ಗ್ರಾಮದಲ್ಲಿ 6.11 ಕೋಟಿ ರೂಪಾಯಿ ವೆಚ್ಚದ ಶೈಕ್ಷಣಿಕ ಕಾಮಗಾರಿಗಳನ್ನು ನೆರವೇರಿಸಿದ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ 1.55 ಕೋ.ರೂ ವೆಚ್ಚದ ದಂಡಾಪೂರ ಸರಕಾರಿ ಪ್ರಾಥಮಿಕ ಶಾಲೆಯ ಬಹು ಮಹಡಿ ಕಟ್ಟಡಕ್ಕೆ ಭೂಮಿ ಪೂಜೆ 4.55 ಕೋ.ರೂ ವೆಚ್ಚದ 31 ವಿವೇಕ ಶಾಲಾ ಕೊಠಡಿಗಳ ಉದ್ಘಾಟನೆ. 7.47 ಲಕ್ಷ ರೂ ಮೊತ್ತದ ವಿಶೇಷ ಚೇತನ ಮಕ್ಕಳಿಗೆ ಸಾಧನಾ ಸಲಕರಣೆಗಳ ವಿತರಣೆ. ಪಾಮಲದಿನ್ನಿ ಹಳ್ಳದಿಂದ ದಂಡಾಪೂರವರೆಗಿನ ಜಾಕ್ ವೆಲ್ ಕಾಮಗಾರಿ ನಿರ್ಮಾಣಕ್ಕೆ ಭರವಸೆಯನ್ನು ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ…

Read More

ಹಳಿಯಾಳದಲ್ಲಿ ಎಂಇಎಸ್ ನವರ ಡಿಶುಂ‌ ಡಿಶುಂ…!

ಬೆಳಗಾವಿ. ಎಂಇಎಸ್ ನ ಮುಖಂಡರಿಬ್ಬರು ಹಳಿಯಾಳದಲ್ಲಿ ತಮ್ಮ ತಮ್ಮಲ್ಲಿಯೇ ಬಡಿದಾಡಿಕೊಂಡಿದ್ದಾರೆ ಎನ್ನುವ ಸುದ್ದಿ ಬಂದಿದೆ. ಹಳಿಯಾಳದಲ್ಲಿ ‌ನಡೆಯುವ ಕಾರ್ಯಕ್ರಮ ಕ್ಕೆ ಗೋವಾ ಮುಖ್ಯಮಂತ್ರಿ ಗಳು ಆಗಮಿಸಿದ್ದರು. ಈ ಸಂದರ್ಭದಲ್ಲಿ ಅಲ್ಲಿದ್ದ ಇಬ್ಬರು ಎಂಇಎಸ್ ‌ಮುಖಂಡರಿಬ್ಬರ ನಡುವೆ ಬೆಳಗಾವಿ ಲೋಕಸಭೆ‌ ಚುನಾವಣೆ ಬಗ್ಗೆ ಮಾತುಕತೆ ಜೋರಾಗಿ ನಡೆಯಿತುಮ ಕೊನೆಗೆ ಅದು ಕೈ ಕೈಮಿಲಾಯಿಸುವ ಮಟ್ಟಕ್ಕೂ ಹೋಯಿತು ಎಂದು ಗೊತ್ತಾಗಿದೆ. ಅಲ್ಲಿಂದ ಬಂದ ಮೂಲಗಳ ಪ್ರಕಾರ ಬೆಳಗಾವಿ ಲೋಕಸಭೆ ಚುನಾವಣೆಗೆ ಬಿಜೆಪಿಯಿಂದ ಕವಟಗಿಮಠರಿಗೆ ಬಬಲಿಸುತ್ತಿದ್ದೀಯಾ ಎನ್ನುವ ವಿಷಯದಿಂದ ಇಬ್ಬರ ನಡುವೆ…

Read More

ಈಸಕ್ಕಿಯ ಆಸೆ ನಾಟಕ ಪ್ರದರ್ಶನ

ರಂಗಸೃಷ್ಟಿ ಉದ್ಘಾಟನೆ; ಈಸಕ್ಕಿಯ ಆಸೆ ನಾಟಕ ಪ್ರದರ್ಶನ ಬೆಳಗಾವಿ : ರಂಗಸೃಷ್ಟಿ ಎನ್ನುವ ರಂಗಕಲಾವಿದರ ನೂತನ ಸಂಘಟನೆ ಉದ್ಘಾಟನೆ ಮತ್ತು ನಾಟಕ ಪ್ರದರ್ಶನ ಕಾರ್ಯಕ್ರಮ ಈಚೆಗೆ ಬೆಳಗಾವಿಯಲ್ಲಿ ನಡೆಯಿತು. ಕನ್ನಡ ಭವನದಲ್ಲಿ ನಡೆದ ಕಾರ್ಯಕ್ರಮವನ್ನು ತೋಂಟದ ಶ್ರೀ ಸಿದ್ದರಾಮ ಸ್ವಾಮಿಗಳು ಉದ್ಘಾಟಿಸಿದರು. ಕಾರಂಜಿ ಮಠದ ಗುರುಸಿದ್ಧ ಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು. ವಿಧಾನ ಪರಿಷತ್ ಮಾಜಿ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಕಾರ್ಯಕ್ರಮವನ್ನು ಪ್ರಾಯೋಜಿಸಿದ್ದರು.ಈ ವೇಳೆ ಮಾತನಾಡಿದ ಶ್ರೀ ಸಿದ್ಧರಾಮ ಸ್ವಾಮೀಜಿ, ಬಸವಾದಿ ಶರಣರ ವಚನಗಳ ಅಶಯವನ್ನು ಜನಸಾಮಾನ್ಯರಿಗೆ…

Read More

ಸತೀಶ್ ಪೌಂಡೇಶನ್ ದಿಂದ ಕಸವಿಲೇವಾರಿ ವಾಹನ ವಿತರಣೆ

ಬೆಳಗಾವಿ ದಕ್ಷಿಣ, ಉತ್ತರ ಕ್ಷೇತ್ರಕ್ಕೆ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಿದ ರಾಹುಲ್‌ ಜಾರಕಿಹೊಳಿ ಬೆಳಗಾವಿ: ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನತೆಗೆ ಅನುಕೂಲವಾಗಲಿ ಎಂಬ ನಿಟ್ಟಿನಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್‌ ವತಿಯಿಂದ ಉಚಿತ ನೀರಿನ ಟ್ಯಾಂಕರ್, ಕಸ ವಿಲೇವಾರಿ ವಾಹನ ವಿತರಿಸಲಾಗುತ್ತಿದೆ ಎಂದು ಯುವ ನಾಯಕ ರಾಹುಲ್‌ ಜಾರಕಿಹೊಳಿ ಅವರು ತಿಳಿಸಿದರು. ಬೆಳಗಾವಿ ನಗರದ ಮಹಾನಗರ ಪಾಲಿಕೆ ಕಚೇರಿ ಆವರಣದಲ್ಲಿ ಸತೀಶ್‌ ಜಾರಕಿಹೊಳಿ ಫೌಂಡೇಶನ್ ನಿಂದ ಬೆಳಗಾವಿ ಉತ್ತರ, ದಕ್ಷಿಣ ಮತಕ್ಷೇತ್ರದ ಜನರಿಗೆ…

Read More

ರಾಜಶ್ರೀ ಜೈನಾಪುರ ಪಾಲಿಕೆ ಆಯುಕ್ತೆ

ಬೆಳಗಾವಿ. ಮಹಾನಗರ ಪಾಲಿಕೆ ಆಯುಕ್ತರಾಗಿ ರಾಜಶ್ರೀ ಜೈನಾಪುರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ. ಅಶೋಕ ದುಡಗುಂಟಿ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು. ಜೈನಾಪುರ ಅವರು ಈ ಹಿಂದೆ ಬೆಳಗಾವಿ ಉಪವಿಭಾಗಾಧಿಕರಿಗಳಾಗಿ ಸೇವೆ ಸಲ್ಲಿಸಿದ್ದರು.

Read More
error: Content is protected !!