ಬೆಳಗಾವಿ. ಮಹಾನಗರ ಪಾಲಿಕೆ ಆಯುಕ್ತರಾಗಿ ರಾಜಶ್ರೀ ಜೈನಾಪುರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.

ಅಶೋಕ ದುಡಗುಂಟಿ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು.
ಜೈನಾಪುರ ಅವರು ಈ ಹಿಂದೆ ಬೆಳಗಾವಿ ಉಪವಿಭಾಗಾಧಿಕರಿಗಳಾಗಿ ಸೇವೆ ಸಲ್ಲಿಸಿದ್ದರು.
ಬೆಳಗಾವಿ. ಮಹಾನಗರ ಪಾಲಿಕೆ ಆಯುಕ್ತರಾಗಿ ರಾಜಶ್ರೀ ಜೈನಾಪುರ ಅವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿದೆ.
ಅಶೋಕ ದುಡಗುಂಟಿ ಅವರನ್ನು ಚುನಾವಣೆ ಹಿನ್ನೆಲೆಯಲ್ಲಿ ವರ್ಗಾವಣೆ ಮಾಡಲಾಗಿತ್ತು.
ಜೈನಾಪುರ ಅವರು ಈ ಹಿಂದೆ ಬೆಳಗಾವಿ ಉಪವಿಭಾಗಾಧಿಕರಿಗಳಾಗಿ ಸೇವೆ ಸಲ್ಲಿಸಿದ್ದರು.