ಕಿತ್ತೂರು ವಕೀಲರ ಬಣ ಮಧ್ಯಸ್ಥಿಕೆಗೆ ಸೂಚನೆ

ಕಿತ್ತೂರು ತಾಲೂಕಿನ ಎರಡು ಬಣದ ವಕೀಲರ ನಡುವಿನ ವಿವಾದಕ್ಕೆ ಮಧ್ಯಸ್ಥಿಕೆ ವಹಿಸಿ ವಕೀಲರ ನಡುವೆ ಸೌಹಾರ್ದಯುತ ಬಾಂಧವ್ಯ ಕಾಪಾಡುವಂತೆ ರಾಜ್ಯ ವಕೀಲರ ಪರಿಷತ್ತಿನ ಅಧ್ಯಕ್ಷರಿಗೆ ಕರ್ನಾಟಕ ಹೈಕೋರ್ಟ್ ಮನವಿ ಮಾಡಿದೆ. 07 ರಂದು ಕಿತ್ತೂರಿನ ವಕೀಲರ ಸಂಘದ ನೋಂದಣಿ ರದ್ದುಗೊಳಿಸಿದ ಕರ್ನಾಟಕ ರಾಜ್ಯ ವಕೀಲರ ಪರಿಷತ್ತಿನ ನಿರ್ಣಯವನ್ನು ಪ್ರಶ್ನಿಸಿ ಕಿತ್ತೂರಿನ ವಕೀಲರ ಸಂಘ ಸಲ್ಲಿಸಿದ್ದ ಅರ್ಜಿಯನ್ನು ವಜಾಗೊಳಿಸಿ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರಿದ್ದ ಏಕಸದಸ್ಯ ಪೀಠ ಈ ಸಲಹೆ ನೀಡಿದೆ.

Read More

ಮೇಯರ್ ಲೆಕ್ಕಾಚಾರ ತಪ್ಪಿದರೆ 3 ಕ್ಷೇತ್ರದಲ್ಲಿ ಬಿಜೆಪಿಗೆ ಪೆಟ್ಟು

ವಿಶೇಷ ವರದಿಬೆಳಗಾವಿ.ಲೋಕಸಭೆ ಚುನಾವಣೆ ಸನ್ನಿಹಿತವಾದ ಸಂದರ್ಭದಲ್ಲಿಯೇ ಎದುರಾದ ಬೆಳಗಾವಿ ಮಹಾನಗರ ಪಾಲಿಕೆ ಮೇಯರ್ ಮತ್ತು ಉಪಮೇಯರ್ ಚುನಾವಣೆಯಲ್ಲಿ ಬಿಜೆಪಿ ನಾಯಕರು ಎಚ್ಚರದ ಹೆಜ್ಜೆ ಇಡುವುದು ಅನಿವಾರ್ಯವಾಗಿದೆ,. ಲೋಕಸಮರಲ್ಲಿ ಎಲ್ಲ ಸ್ಥಾನಗಳನ್ನು ಗೆಲ್ಲಲೇಬೇಕೆಂದು ಪಣತೊಟ್ಟಿರುವ ಬಿಜೆಪಿ ನಾಯಕರು ಪ್ರತಿಯೊಂದು ಚುನಾವಣೆಯನ್ನು ಗಂಭೀರವಾಗಿ ಪರಿಗಣಿಸುತ್ತಿದ್ದಾರೆ, ಯಾವುದೇ ಒಬ್ಬ ಅಭ್ಯರ್ಥಿ ಯನ್ನು ಬೆಂಬಲಿಸೇಕಾದರೂ ಕೂಡ ಅವರ ಹಿಂದಿರುವ ವ್ಯಕ್ತಿಗಳ ಬಗ್ಗೆ ಚಿಂತನೆ ನಡೆಸಿದ್ದಾರೆ, ಅಂದರೆ ಬಿಜೆಪಿ ಈ ವಿಷಯದಲ್ಲಿ ರಾಜೀ ಇಲ್ಲ ಎನ್ನುವ ಸಂದೇಶವನ್ನು ರವಾನಿಸಿದೆಈಗ ನಾಳೆ ದಿ. 15 ರಂದು…

Read More
error: Content is protected !!