ಫೈಜುಲ್ಲಾ ಇನ್ನಿಲ್ಲ

ಬೆಳಗಾವಿಗಮಾಜಿ ಪ್ರಧಾನಿ ಎಚ್. ಡಿ. ದೇವೇಗೌಡರ ಆಪ್ತ, ಜೆಡಿಎಸ್ ವರಿಷ್ಠ ಪೈಜುಲ್ಲಾ ಮಾಡಿವಾಲೆ ಹೃದಯಾಘಾತದಿಂದ ಬುಧವಾರ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾದರು. ಪೈಜುಲ್ಲಾ ಮಾಡಿವಾಲೆ ಬೆಳಗಾವಿ ಜೆಡಿಎಸ್ ಹಾಗೂ ಮಾಜಿ ಪ್ರಧಾನಿ ದೇವೇಗೌಡ ಅವರ ಆಪ್ತರಾಗಿದ್ದರು. ನಾಳೆ ಬೆಳಗಾವಿಗೆ ಕುಮಾರ ಸ್ವಾಮಿ ಆಗಮಿಸಲಿದ್ದಾರೆ.

Read More

ಸಭೆಗೆ ಗೈರಾದರೆ ಶಿಸ್ತು ಕ್ರಮ ಗ್ಯಾರಂಟಿ

ಸಭೆಗೆ ಗೈರಾದರೆ ಶಿಸ್ತು ಕ್ರಮ: ಜಿಪಂ ಸಿಇಒ ರಾಹುಲ್ ಶಿಂಧೆಬೆಳಗಾವಿ: ಮುಂಬರುವ ಕೆಡಿಪಿ ಸಭೆಗೆ ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿ ಸಮಗ್ರ ಮಾಹಿತಿಯೊಂದಿಗೆ ಕಡ್ಡಾಯವಾಗಿ ಹಾಜರಾಗಬೇಕು. ಸಭೆಗೆ ಗೈರು ಹಾಜರಾದರೆ ಶಿಸ್ತು ಕ್ರಮ ಜರುಗಿಸಲಾಗುವುದು ಎಂದು ಜಿಪಂ ಸಿಇಒ ರಾಹುಲ್ ಶಿಂಧೆ ಎಚ್ಚರಿಕೆ ನೀಡಿದರು. ನಗರದ ಹಳೆ ಜಿಪಂ ಸಭಾಭವನದಲ್ಲಿ (ಫೆ.21) ಬುಧವಾರ ಜಿಲ್ಲೆಯ ಕೆಡಿಪಿ ಸಭೆಯ ಕುರಿತು ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.ಜಿಲ್ಲೆಯಲ್ಲಿ ಬರಗಾಲ ಎದುರಾಗಿದ್ದು, ಕೃಷಿ, ತೋಟಗಾರಿಕೆ, ರೇಷ್ಮೆ,…

Read More

ಮೃನಾಲ್, ಗಿರೀಶ ಹೆಸರು ಹೈಕಮಾಂಡಗೆ ಶಿಫಾರಸು.

ಬೆಂಗಳೂರು. ಬೆಳಗಾವಿ ಜಿಲ್ಲೆಯ ಎರಡೂ ಲೋಕಸಭೆ ಕ್ಷೇತ್ರಕ್ಕೆ ತಲಾ ಇಬ್ಬರ ಹೆಸರುಗಳನ್ನು ಹೈಕಮಾಂಡಗೆ ಶಿಫಾರಸ್ಸು ಮಾಡಲು ನಿರ್ಧರಿಸಲಾಗಿದೆ. ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಉಡುಪಿ ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರ ಉಪಸ್ಥಿತಿ ಯಲ್ಲಿ ನಡೆದ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಮಾಡಲಾಗಿದೆ. ಬೆಳಗಾವಿ ಕ್ಷೇತ್ರಕ್ಕೆ ಮೃನಾಲ್ ಹೆಬ್ಬಾಳಕರ ಮತ್ತು ಡಾ. ಗಿರೀಶ ಸೋನವಾಲ್ಕರ ಹೆಸರನ್ಬು ಕಳಿಸಲು ನಿರ್ಧರಿಸಲಾಯಿತು. ಚಿಕ್ಕೋಡಿ ಲೋಕಸಭೆ ಕ್ಷೇತ್ರಕ್ಕೆ ಪ್ರಿಯಾಂಕಾ ಜಾರಕಿಹೊಳಿ ಮತ್ತು ಲಕ್ಷ್ಮಣರಾವ್ ಚಿಂಗಳೆ ಹೆಸರನ್ಬು…

Read More
error: Content is protected !!