ಶ್ರೀರಾಮ ಮೂರ್ತಿಕಾರನಿಗೆ ಬಿಜೆಪಿ ಟಿಕೆಟ್..?

ಲೋಕಸಮರದಲ್ಲಿ ಬಿಜೆಪಿ ಟಿಕೆಟ್ ಗೆ ಭಾರೀ ಡಿಮ್ಯಾಂಡ್. ಚುನಾವಣೆ ಪೂರ್ವ ಸಮೀಕ್ಷೆ ನಂತರ ಬಿಜೆಪಿಗೆ ಶ್ರೀರಾಮನ ಬಲ. ಅಚ್ಚರಿಯ ಅಭ್ಯರ್ಥಿಗಳು ಕಣದಲ್ಲಿ ಬರುವ ಸಾಧ್ಯತೆ. ಬಹುತೇಕ ಹಾಲಿ ಸಂಸದರಿಗೆ ಪಕ್ಷ ಸಂಘಟನೆ ಹೊಣೆ. ಶ್ರೀರಾಮನ‌ ಮೂರ್ತಿಕಾರ ಅರುಣ, ತೇಜಸ್ವಿನಿ ಅನಂತಕುಮಾರಗೆ ಟಿಕೆಟ್ ಬಹುತೇಕ ಫಿಕ್ಸ್. ಉತ್ತರ ಕರ್ನಾಟಕ ದಲ್ಲಿಯೂ ಹೊಸ ಮುಖ. ಬೆಳಗಾವಿ, ಚಿಕ್ಕೋಡಿಗೆ ಯಾರು? ಅವರೇನಾ ಅಥವಾ ಇವರಾ ಎನ್ನುವ ಚರ್ಚೆ ಜೋರು. ಧಾರವಾಡಕ್ಕೆ ಪ್ರಲ್ಹಾದ ಜೋಶಿ ಫಿಕ್ಸ್. ಬೆಳಗಾವಿ ಬದಲು ಶೆಟ್ಟರ್ ಹಾವೇರಿಗಾ? ವಿಜಯಪುರಕ್ಕೆ…

Read More

ಚೋರ್ಲಾ-ಗೋವಾ ರಸ್ತೆ ದುರಸ್ತಿ ಕಾಮಗಾರಿಗೆ ಚಾಲನೆ

ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ದುರಸ್ತಿ ಕಾಮಗಾರಿಗೆ ಸಚಿವ ಸತೀಶ್ ಜಾರಕಿಹೊಳಿ ಚಾಲನೆ ಬೆಳಗಾವಿ: ಬೆಳಗಾವಿ-ಚೋರ್ಲಾ-ಗೋವಾ ರಸ್ತೆ ನಿರ್ಮಾಣದ ಕುರಿತು ಸಾರ್ವಜನಿಕವಾಗಿ ಸುಮಾರು ದಿನಗಳಿಂದ ಸಾಕಷ್ಟು ಒತ್ತಡವಿತ್ತು. ಈ ನಿಟ್ಟಿನಲ್ಲಿ 43.35 ಕಿ.ಮೀ ರಸ್ತೆ, ಚರಂಡಿ, ಸೇತುವೆ ನಿರ್ಮಾಣ ಕಾಮಗಾರಿಗಳು 11 ತಿಂಗಳ ಅವಧಿಯಲ್ಲಿ ಪೂರ್ಣಗೊಳ್ಳಲಿವೆ. ಕರ್ನಾಟಕ ಗೋವಾ ಎರಡು ರಾಜ್ಯಗಳ ಮುಖ್ಯ ಹೆದ್ದಾರಿ ಇದಾಗಿದ್ದು, ಪ್ರಯಾಣಿಕರಿಗೆ ಸಾಕಷ್ಟು ಅನುಕೂಲವಾಗಲಿದೆ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಖಾನಾಪೂರ ತಾಲ್ಲೂಕಿನ ಕಣಕುಂಬಿ ಗ್ರಾಮದಲ್ಲಿ…

Read More

ಗಣೇಶೋತ್ಸವ ಮಂಡಲ ಪದಾಧಿಕಾರಿಗಳೊಂದಿಗೆ ಔತಣ ಕೂಟ

ಬೆಳಗಾವಿ. ಇದೇ ದಿ. ೨೯ ರಂದು ನಿವೃತ್ತಿ ಆಗಲಿರುವ ಪೊಲೀಸ್ ಆಯುಕ್ತ ಸಿದ್ರಾಮಪ್ಪ ಅವರು ನ ಅಳೆ ಬೆಳಿಗ್ಗೆ ೧೦ ಕ್ಕೆ ಮಧ್ಯವರ್ತಿ ಸಾರ್ವಜನಿಕ ಗಣೇಶೋತ್ಸವ ಪಧಿಕಾರಿಗಳೊಂದಿಗೆ ಔತಣಕೂಟ ನಡೆಸಲಿದ್ದಾರೆ. ಸದಾಶಜವ ನಗರದಲ್ಲಿರುವ ತಮ್ಮ‌ನಿವಾಸದಲ್ಲಿ ಮಂಡಲದ ಪದಾಧಿಕಾರಿಗಳನ್ನು ಔತಣಕೂಟಕ್ಕೆ ಆಹ್ವಾನಿಸಿದ್ದಾರೆ. ಈ ಔತಣಕೂಟದಲ್ಲಿ ಎಂಇಎಸ್ ಮುಖಂಡರೂ ಆಗಿರುವ ಗಣೇಶೋತ್ಸವ ಮಂಡಲದ ಅಧ್ಯಕ್ಷ ರಮಾಕಾಂತ ಕೊಂಡೂಸ್ಕರ ಅವರೂ ಸಹ ಭಾಗವಹಿಸಲಿದ್ದಾರೆ.

Read More

ಸಾರಾಯಿ ಅಡ್ಡೆ ಮೇಲೆ ದಾಳಿ ಹೇಗಿತ್ತು ಗೊತ್ತಾ?

ಬೆಳಗಾವಿ: ಬೆಳಗಾವಿ ತಾಲ್ಲೂಕಿನ ಸೋನಟ್ಟಿ ಗ್ರಾಮದ ಬಳಿ ಗುಡ್ಡಗಾಡು ಪ್ರದೇಶದಲ್ಲಿ ಅಕ್ರಮ ಕಳ್ಳಬಟ್ಟಿ ಸಾರಾಯಿ ಅಡ್ಡೆ ಮೇಲೆ ಬೆಳ್ಳಂಬೆಳಿಗ್ಗೆ ಭರ್ಜರಿ ದಾಳಿ ನಡೆದಿದೆ, ಅಕ್ರಮವಾಗಿ ಸಂಗ್ರಹಿಸಿದ್ದ ಅಂದಾಜು 5 ಸಾವಿರ ಲೀಟರ್ ಕಳ್ಳಬಟ್ಟಿ ಸಾರಾಯಿ ಜಪ್ತಿ ಮಾಡಲಾಗಿದೆ. ಡಿಸಿಪಿ ರೋಹನ್ ಜಗದೀಶ ನೇತೃತ್ವದಲ್ಲಿ 200 ಜನ ಪೊಲೀಸ್ ಸಿಬ್ಬಂದಿಗಳ ತಂಡದಿಂದ ಈ ದೊಡ್ಡ ಕಾರ್ಯಾಚರಣೆ ನಡೆದಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ ಮನೆಯ ಮೇಲೆ ದಾಳಿ ಮಾಡಲಾಗಿದೆ. ಈ ವೇಳೆ ಪೊಲೀಸರು ಬರುತ್ತಿದ್ದಂತೆ ಸ್ಥಳದಿಂದ ಆರೋಪಿಗಳು ಕಾಲ್ಕಿತ್ತಿದ್ದಾರೆ. ದಾಳಿ ವೇಳೆ…

Read More
error: Content is protected !!