ಅಂಗಡಿ‌ ಕುಟುಂಬಕ್ಕೆ ನಡ್ಡಾ ಕೊಟ್ಟ ಸಂದೇಶ ಏನು?

ಬೆಳಗಾವಿ .ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಅವರು ಚಿಕ್ಕೋಡಿ ಮತ್ತು ಬೆಳಗಾವಿ ಸಭೆ ಮುಗಿಸಿ ಸಂಸದೆ ಅಂಗಡಿ ಮನೆಗೆ ಭೆಟ್ಟಿ ಕೊಟ್ಟು ನೀಡಿದ ಸಂದೇಶವಾದರೂ ಏನು? ಚಿಕ್ಕೋಡಿಯಲ್ಲಿ ಸಭೆ ಮುಗಿಸಿ ಬೆಳಗಾವಿಯ ಖಾಸಗಿ ಹೊಟೇಲ್ ನಲ್ಲಿ ಕೇವಲ ಅರ್ಧ ತಾಸಿನಲ್ಲಿ ಕಾರ್ಯಕಾರಿಣಿ ಸಭೆ ಮುಗಿಸಿ ಸಂಸದೆ ಅಂಗಡಿಯವರ ಮನೆಗೆ ನಡ್ಡಾ ಹೋದರು. ಸಹಜವಾಗಿ ಬೆಳಗಾವಿಗೆ ಬರುವ ಗಣ್ಯರು ಡಾ. ಪ್ರಭಾಕರ ಕೋರೆ ಮನೆಗೆ ಹೋಗುತ್ತಾರೆ. ಆದರೆ ಇಲ್ಲಿ ನಡ್ಡಾ ಅವಸರದಲ್ಲಿ ಅಂಗಡಿ ಮಬೆಗೆ ಹೋಗಿ ಏನು…

Read More

ಪಾಕ್ ಪರ ಇದ್ದವರನ್ನು ಯಾರೂ‌ ಕ್ಷಮಿಸಲ್ಲ

ಪಾಕ್ ಪರ ಘೋಷಣೆ ಕೂಗುವವರನ್ನು ರಾಜ್ಯದಜನತೆ ಕ್ಷಮಿಸುವುದಿಲ್ಲ: ಜೆ.ಪಿ.ನಡ್ಡಾಬೆಳಗಾವಿ. :ಅಯೋಧ್ಯೆಯಲ್ಲಿ ಶ್ರೀರಾಮಮಂದಿರ ನಿರ್ಮಾಣ, ಜಮ್ಮು- ಕಾಶ್ಮೀರಕ್ಕೆ ಸಂಬಂಧಿಸಿದ 370ನೇ ವಿಧಿ ರದ್ದು ಸೇರಿದಂತೆ ವಿವಿಧ ಭರವಸೆಗಳನ್ನು ಈಡೇರಿಸಿ ಬಿಜೆಪಿ ನುಡಿದಂತೆ ನಡೆದಿದೆ. ದೂರದೃಷ್ಟಿಯಿರುವ ಬಿಜೆಪಿಯನ್ನು ಜನತೆ ಬೆಂಬಲಿಸುವ ವಿಶ್ವಾಸವಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ತಿಳಿಸಿದರು.ಚಿಕ್ಕೋಡಿಯಲ್ಲಿ ಇಂದು ಬಿಜೆಪಿ ಬೂತ್ ಸಮಾವೇಶದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಪಾಕಿಸ್ತಾನದ ಪರ ಇರುವವರನ್ನು ಭಾರತಮಾತೆ ಎಂದೂ ಕ್ಷಮಿಸುವುದಿಲ್ಲ ಎಂದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗುವ ರಾಜ್ಯಸಭಾ ಸದಸ್ಯರಿರುವ…

Read More

ನಡ್ಡಾ ಅಧ್ಯಕ್ಷತೆಯಲ್ಲಿ ಹೈಲೆವೆಲ್ ಸಭೆ

ಬೆಳಗಾವಿ. ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ ನಡ್ಡಾ ಬೆಳಗಾವಿಗೆ ಆಗಮಿಸಿದ್ದಾರೆ. ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಅವರನ್ನು ಪಕ್ಷದ ಅಧ್ಕಕ್ಷ ಬಿ.ವೈ. ವಿಜಯೇಂದ್ರ ಸ್ವಾಗತಿಸಿದರು‌. ಮಾಜಿ ಶಾಸಕ ಸಂಜಯ ಪಾಟೀಲ ಸೇರಿದಂತೆ ಜಿಲ್ಲೆಯ ನಾಯಕರೂ ಸಹ ಈ ಸಂದರ್ಭದಲ್ಲಿ ಹಾಜರಿದ್ದರು. ನಡ್ಡಾ ಅವರು ಚಿಕ್ಕೊಡಿಗೆ ತೆರಳಿ ಅಲ್ಲಿ ಪಕ್ಷದ ಕಾರ್ಯಕರ್ತರೊಂದಿಗೆ ಸಭೆ ನಡೆಸುವರು. ನಂತರ ಬೆಳಗಾವಿಯ ಕಾಕತಿಗೆ ಆಗಮಿಸಿ ಅಲ್ಲಿನ ಖಾಸಗಿ ಹೊಟೇಲ್ ನಲ್ಲಿ ಕಾರ್ಯಕಾರಿಣಿ ಸಭೆ ನಡೆಸಲಿದ್ದಾರೆ. ಈ ಸಂದರ್ಭದಲ್ಲಿ ಬೆಳಗಾವಿ ಸೇರಿದಂತೆ ಉತ್ತರ ಕರ್ನಾಟಕ ಜಿಲ್ಲೆಗಳ…

Read More
error: Content is protected !!