ಬೆಳಗಾವಿಯಲ್ಲಿ ಪಂಚಮಸಾಲಿ v/s ಪಂಚಮಸಾಲಿ

ಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬದಲಾದ ರಾಜಕೀಯ ಸನ್ನಿವೇಶವು ಬಿಜೆಪಿ ಹಾಲಿ ಸಂಭವನೀಯ ಅಭ್ಯರ್ಥಿಯನ್ನು ಬದಲಾಯಿಸುವ ಮಾತುಗಳು ಕೇಳಿ ಬರುತ್ತಿವೆ. ಕಳೆದ ದಿನವಷ್ಟೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರು ಬೆಳಗಾವಿ ಬಿಜೆಪಿಗರಿಗೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿಗರು ಯಾವುದೇ ಕಾರಣಕ್ಕೂ ಶೆಟ್ಟರ್ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ ೮ ಜನ ಘಟಾನುಘಟಿಗಳೇ ಕ್ಷೇತ್ರವ್ಯಾಪಿ ಪ್ರಚಾರ ಮಾಡಿ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು ಎನ್ನುವ ಮಾತುಗಳು ಕೇಳಿ ಬಂದಿದ್ದವು….

Read More

ಶ್ರೀರಾಮ ಧ್ವಜದ ಮೇಲೆ ಪಾಲಿಕೆ ಕಣ್ಣು..!

ಕೇಸರಿ ಪರಪರಿ ತೆಗೆಯುತ್ತಿರುವ ಪಾಲಿಕೆ ಸಿಬ್ವಂದಿ ಬೆಳಗಾವಿ. ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಆದ ಬೆನ್ನ ಹಿಂದೆಯೇ ನಗರದಲ್ಲಿನ ಎಲ್ಲ ರೀತಿಯ ಬ್ಯಾನರ್ ಗಳನ್ಬು ತೆಗೆಯುವ ಕೆಲಸ ನಡೆದಿದೆ. ಆದರೆ ಪಕ್ಷಾತೀತವಾಗಿದ್ದ ಶ್ರೀರಾಮನ ಧ್ವಜ‌ ಮತ್ತು ಕೇಸರಿ ಬಣ್ಣದ ಬಂಟಿಂಗ್ಸ್ ಗಳನ್ನು ತೆರವು ಮಾಡಲಾಗುತ್ತದೆ. ಬಿಜೆಪಿ ಗೋಡೆ ಬರಹಕ್ಕೆ ಬಣ್ಣ ಬಳೆಯುತ್ತಿರುವ ಪಾಲಿಕೆ ಸಿಬ್ಬಂದಿ ಶ್ರೀರಾಮನ ಶ್ವಜದ ಮೇಲೆ ಯಾವುದೇ ಪಕ್ಷದ ಚಿಹ್ನೆ ಇಲ್ಲ. ಬಂಟಿಂಗ್ಸ ಮೇಲೂ ಕೂಡ ಯಾವುದೇ ರೀತಿಯ ಚಿಹ್ನೆ ಇಲ್ಲ. ಹೀಗಾಗಿ…

Read More

ಈ ಮಾತು ಬೇಕಿತ್ತಾ ಶೆಟ್ರೆ…!

ಇನ್ನು ಅವರು ನಮ್ಮಂತಹ ಸಾದಾ 8 ಜನರ ಬಳಿ ಬರೋದೇ ಬೇಡ.16 ಲಕ್ಷ ಮತದಾರರ ಬಳಿ ಹೋಗಲಿ.ಶೆಟ್ಟರ್ ಪರ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರ ಹಿಂದೇಟು ಬೆಳಗಾವಿ ಬಿಜೆಪಿಗರಿಗೆ ಆಡಿದ ಮಾತು ಸರಿಯಲ್ಲ. ಸುದ್ದಿ ವಿಶ್ಲೇಷಣೆಬೆಳಗಾವಿ.ಲೋಕಸಮದರಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗಿದ್ದ ರಾಜಕೀಯ ಮುತ್ಸದ್ದಿ ಎನಿಸಿಕೊಂಡ ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಆಡಿದ `ಆ ಮಾತು’ ಬೆಳಗಾವಿ ಬಿಜೆಪಿ ವಲಯದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ,ಸಹಜವಾಗಿ ಬೆಳಗಾವಿ ಲೋಕಸಭೆ ಕ್ಷೇತ್ರದ ಚುನಾವಣೆ ಎಂದಾಗ ಸ್ಥಳೀಕರಿಗೆ ಟಿಕೆಟ್ ಕೊಡಿ…

Read More

ಉಡುಪಿಯಲ್ಲಿ ವಿ.ಪ.ಸದಸ್ಯ ಯು.ಬಿ.ವೆಂಕಟೇಶ ಸನ್ಮಾನ

ಕೊಠಡಿಗೆ ಅನುದಾನ: ಯು ಬಿ ವೆಂಕಟೇಶ್ ಗೆ ಸನ್ಮಾನಉಡುಪಿ: ಗುಂಡಿಬೈಲು ಯುವ ಬ್ರಾಹ್ಮಣ ಪರಿಷತ್‌ (ವೈಬಿಪಿ)ನ ಬ್ರಾಹ್ಮೀ ಸಭಾಭವನದ ಕೊಠಡಿ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ 5 ಲಕ್ಷ ರೂ. ಅನುದಾನ ನೀಡಿದ ವಿಧಾನ ಪರಿಷತ್‌ ಸದಸ್ಯ ಯು. ಬಿ. ವೆಂಕಟೇಶ್ ಅವರನ್ನು ಗುರುವಾರ ಯುವ ಬ್ರಾಹ್ಮಣ ಪರಿಷತ್‌ ಅಧ್ಯಕ್ಷ ಕೆ. ಎನ್. ಚಂದ್ರಕಾಂತ ಸನ್ಮಾನಿಸಿದರು. ಯು. ಬಿ. ವೆಂಕಟೇಶ್‌ ಅಂದು ಬೆಳಿಗ್ಗೆ ಪರಿಷತ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.ಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಂದಿನ…

Read More
error: Content is protected !!