ಕಾಂಗ್ರೆಸ್ ಹೋಗಲ್ಲ ಹೋಗಲ್ಲ.- ಕತ್ತಿ
ಕಾಂಗ್ರೆಸ್ ಹೋಗಲ್ಲ ಹೋಗಲ್ಲ…!ಬೆಳಗಾವಿ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗುವ ಮಾತೇ ಇಲ್ಲ ಎಂದು ಮಾಜಿ ಸಂಸದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.ಸತೀಶ್ ಜಾರಕಿಹೊಳಿ ಅವರು ಕತ್ತಿ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎನ್ನುವ ಹೇಳಿಕೆಗೆ ಈ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರ ಬಳಿ ಕೂಡ ಬಿಜೆಪಿ ತ್ಯಜಿಸುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ಹೇಳಿದ್ದಾರೆ.ಕಳೆದ ಹಲವು ವರ್ಷಗಳಿಂದಲೂ ನಮ್ಮ ಕತ್ತಿ ಕುಟುಂಬ ಬಿಜೆಪಿಗೆ ನಿಷ್ಠವಾಗಿದೆ. ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್…