ಶೆಟ್ಟರ್ ವಿರುದ್ಧ ನಿಲ್ಲದ ಮುನಿಸು..!

ಬೆಳಗಾವಿ. ಹುಬ್ಬಳ್ಳಿಯ ಮಾಜಿ ಮುಖ್ಯಮಂತ್ರಿ ಜಗದೀಶ ಶೆಟ್ಟರ್ ಅವರು ಸಮುದ್ರದ ಅಲೆ ವಿರುದ್ಧ ದಿಕ್ಕಿನಲ್ಲಿ ಈಜುತ್ತಿದ್ದಾರೆ. ಇದರರ್ಥ ಅವರು ಗೆಲುವಿನ ದಡ ತಲುಪುವರೇ ಹೇಗೆ ಎನ್ನುವ ಊಹೆ ತಮಗೆ ಬಿಟ್ಟಿದ್ದು.! ಬೆಳಗಾವಿಯಲ್ಲೇ ಸಾಕಷ್ಟು ಜನ ಪ್ರಭಲ ಅಭ್ಯರ್ಥಿ ಗಳಿದ್ದಾರೆ. ಅವರಿಗೆನೇ ಟಿಕೆಟ್ ಕೊಡಬೇಕು ಎನ್ಬುವ ಸಣ್ಣ ಮಟ್ಟದ ಕೂಗು ಈಗ ಆಲದಮರವಾಗಿ ಬೆಳೆದು ನಿಂತಿದೆ. ಅದರಲ್ಲೂ ಶೆಟ್ಟರ್ ಅವರು ಡಾ. ಪ್ರಭಾಕರ ಕೋರೆ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಅಭಯ ಪಾಟೀಲ, ಮಾಜಿ ಶಾಸಕ ಅನಿಲ…

Read More

ಈ‌ ಸಾವು ನ್ಯಾಯವೇ?

ಶವಾಗಾರದ ಮುಂದೆ ಕಣ್ಣೀರಿಟ್ಟ ಕುಟುಂಬ ಬಾಣಂತಿ ಹಾಗೂ ಮಗು ಇಬ್ಬರೂ ಸಾವನ್ನಪ್ಪಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ. ಸಂತಿಬಸ್ತಿವಾಡ ಗ್ರಾಮದ ಲಕ್ಷ್ಮೀ ಹಳ್ಳಿ (28)ಗೆ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ನಿನ್ನೆ ರಾತ್ರಿ ಕಿಣೆ ಸಮುದಾಯ ಆರೋಗ್ಯ ಕೇಂದ್ರಕ್ಕೆ ದಾಖಲಿಸಲಾಗಿತ್ತು. ಇಂದು ಬೆಳಿಗ್ಗೆ ಲಕ್ಷ್ಮೀ ಹೆಣ್ಣುಮಗುವಿಗೆ ಜನ್ಮ ನೀಡಿದ್ದರು.ಆದರೆ ಬಾಣಂತಿ ಲಕ್ಷ್ಮೀಗೆ ತೀವ್ರ ರಕ್ತಸ್ರಾವ ಆರಂಭವಾಗಿತ್ತು. ಇದರಿಂದ ವೈದ್ಯರು ಬೆಳಗಾವಿ ಭಿಮ್ಸ್ ಆಸ್ಪತ್ರೆಗೆ ಕರೆದೊಯ್ಯುವಂತೆ ಸೂಚಿಸಿದ್ದಾರೆ. ಹೆಚ್ಚಿನ ಚಿಕಿತ್ಸೆಗೆ ವೈದ್ಯರ ಸಲಹೆಯಂತೆ ಬಾಣಂತಿ, ಮಗುವನ್ನು ಭಿಮ್ಸ್ ಆಸ್ಪತ್ರೆಗೆ…

Read More

ಸಂವಿಧಾನ ಉಳಿಸಿ.ಕಾಂಗ್ರೆಸ್ ಗೆಲ್ಲಿಸಿ..ಸತೀಶ್

“ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆಲ್ಲಲಿದೆ: ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ Mar, 18 2024Ashok M0ಬೆಳಗಾವಿ:   ಎಲ್ಲಾ ಸಮುದಾಯದಲ್ಲಿಯೂ ರಾಮ ಇದ್ದಾನೆ,   ನಾವು ಕೂಡ ಚುನಾವಣೆಯ ತಂತ್ರ ಅನುಸರಿಸಿ  ರಾಜ್ಯದಲ್ಲಿ  ಕಾಂಗ್ರೆಸ್ 15-20 ಸ್ಥಾನ ಗೆಲ್ಲುವು ಸಾಧಿಸುತ್ತೆವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪಕ್ಷಗಳು ತಂತ್ರ ರೂಪಿಸುವುದು ಸರ್ವೇ ಸಾಮಾನ್ಯ, ನಾವು ಕೂಡ  ಚುನಾವಣೆ ವೇಳೆ…

Read More
error: Content is protected !!