BJP ಗೆಲ್ಲಿಸೋದು ನಮ್ಮ ಗುರಿ- ಬಾಲಚಂದ್ರ
*ಬಿಜೆಪಿ ಟಿಕೆಟ್ ಯಾರಿಗೆ ನೀಡಿದ್ರೂ ಅವರ ಗೆಲುವಿಗೆ ಶ್ರಮಿಸುತ್ತೇವೆ.* *ಬಿಜೆಪಿ ಹೈ ಕಮಾಂಡ್ ನಿರ್ಣಯಕ್ಕೆ ಬದ್ಧರಾಗಿ ಚುನಾವಣೆಯನ್ನು ಎದುರಿಸೋಣ- ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೋದಿ ಮತ್ತೊಮ್ಮೆ ಪ್ರಧಾನಿ*- *ಕಲ್ಲೊಳ್ಳಿಯಲ್ಲಿ ಜರುಗಿದ ಬಿಜೆಪಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ* *ಮೂಡಲಗಿ*: ಬೆಳಗಾವಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿಯ ಆಯ್ಕೆಯು ಇನ್ನೆರಡು ದಿನಗಳಲ್ಲಿ ಅಂತಿಮವಾಗಲಿದ್ದು, ಪಕ್ಷದ ಹೈಕಮಾಂಡ್ ಯಾರಿಗೆ ಟಿಕೇಟ್ ನೀಡಿದರೂ ಎಲ್ಲರೂ ಒಗ್ಗಟ್ಟಾಗಿ ನಮ್ಮ ಅಭ್ಯರ್ಥಿಯ ಗೆಲುವಿಗೆ ಶ್ರಮಿಸುವಂತೆ ಶಾಸಕ ಬಾಲಚಂದ್ರ ಜಾರಕಿಹೊಳಿ ಅವರು ತಿಳಿಸಿದರು.ಗುರುವಾರದಂದು ತಾಲೂಕಿನ…