ಟಿಕೆಟ್ ಕೇಳಿದವರ ಮೂಗಿಗೆ ತುಪ್ಪ ಸವರಿದ ಕಾಂಗ್ರೆಸ್..,!
ಬೆಳಗಾವಿ. ಬೆಳಗಾವಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಕೇಳಿದವರ ಮೂಗಿಗೆ ತುಪ್ಪ ಸವರುವ ಕೆಲಸವನ್ನು ಕಾಂಗ್ರೆಸ್ ಮಾಡಿದೆ ಎಂದು ಮಾಜಿ ಶಾಸಕ ರಮೇಶ ಕುಡಚಿ ಆರೋಪಿಸಿದ್ದಾರೆ.ನಗರದಲ್ಲಿಂದು ಅವರು ಸುದ್ದಿಗಾರರೊಂದಿಗೆ ಮಾತನಾಡುತ್ತಿದ್ದರು.ಬೆಳಗಾವಿಂದ ನಾನು ಕೂಡ ಒಬ್ಬ ಅಭ್ಯರ್ಥಿಆದರೆ ಪಕ್ಷ ನನಗೆ ಸಹಕರಿಸಲಿಲ್ಲ ಎಂದು ಅಸಮಾಧಾನ ಹೊರಹಾಕಿದರು. ಕೆಲ ತಿಂಗಳ ಹಿಂದೆ ಬೆಳಗಾವಿಯಲ್ಲಿ ನಡೆದ ಕುರುಬರ ಸಮಾವೇಶದಲ್ಲಿ ಚಿಕ್ಕೋಡಿ ಲೋಕಸಭಾ ಮತಕ್ಷೇತ್ರದಿಂದ ಕುರುಬ ಸಮಾಜಕ್ಕೆ ಕಾಂಗ್ರೆಸ್ ಟಿಕೆಟ್ ನೀಡುವುದಾಗಿ ಹೇಳಲಾಗಿತ್ತು. . ಆದರೆ ಈಗ ಚಿಕ್ಕೋಡಿ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ…