ಮತ್ತೇ ಕಾಡಿಗೆ ಓಡಿದ ಆನೆ..!

ಅರಣ್ಯಾಧಿಕಾರಿಗಳ ಯಶಸ್ವಿ ಕಾರ್ಯಾಚರಣೆ. ದೂರವಾದ ಜನರ ಆತಂಕ. ಬೆಳಗಾವಿ. ಖಾನಾಪುರ ತಾಲುಕಿನ ಕಸಬಾ ನಂದಗಡ‌ ಗ್ರಾಮಕ್ಕೆ ನುಗ್ಗಿದ ಆನೆಯನ್ನು ಮರಳಿ ಕಾಡಿಗೆ ಓಡಿಸುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿಗಳು ಯಶಸ್ವಿಯಾಗಿದ್ದಾರೆ. ಖಾನಾಪುರದ ಎಸಿಎಫ್ ಸುನಿತಾ ನಿಂಬರಗಿ ಸೇರಿದಂತೆ ಇನ್ನಿತರ ಅಧಿಕಾರಿಗಳು ಆನೆಯನ್ನು ಕಾಡಿಗೆ ಓಡಿಸುವಲ್ಲಿ ಯಶಸ್ವಿಯಾಗಿದ್ದಾರೆ

Read More

ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕರೆ

ಕೈ ಅಭ್ಯರ್ಥಿ ಡಾ. ನಿಂಬಾಳ್ಕರ್‌ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಿ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಈ ಭಾಗದ ಅಭಿವೃದ್ದಿಗೆ ಕೈ ಅಭ್ಯರ್ಥಿ ಡಾ. ಅಂಜಲಿ ನಿಂಬಾಳಕರಗೆ ಕೈ ಬಲ ಪಡಿಸಲು ಕಾರ್ಯಕರ್ತರು ಮುಂದಾಗಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಕರೆ ನೀಡಿದರು.ಖಾನಾಪುರ ಪಟ್ಟಣದ ಶುಭಂ ಗಾರ್ಡನನಲ್ಲಿ ನಡೆದ ಉತ್ತರ ಕನ್ನಡ ಲೋಕಸಭೆ ಕಾಂಗ್ರೆಸ್‌ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿ, ಮಾಜಿ ಶಾಸಕಿ ಡಾ. ಅಂಜಲಿ ನಿಂಬಾಳ್ಕರ ಅವರಿಗೆ ಕಳೆದ 9 ತಿಂಗಳುಗಳಲ್ಲಿ ಪಕ್ಷ…

Read More

ಲೋಕಸಭಾ ಚುನಾವಣೆ: ದೂರು ನಿರ್ವಹಣೆ, ಎಂಸಿಸಿ, ಸಿವಿಜಿಲ್ ಕೇಂದ್ರಗಳ ಸ್ಥಾಪನೆ

ಬೆಳಗಾವಿ, ಮಾ.23(ಕರ್ನಾಟಕ ವಾರ್ತೆ): ಭಾರತ ಚುನಾವಣಾ ಆಯೋಗದಿಂದ ಸಾರ್ವತ್ರಿಕ ಲೋಕಸಭಾ ಚುನಾವಣೆಯ ದಿನಾಂಕ ನಿಗದಿಪಡಿಸಿ ಅಧಿಸೂಚನೆಯನ್ನು ಹೊರಡಿಸಲಾಗಿರುತ್ತದೆ. ಸದರಿ ಅಧಿಸೂಚನೆಯನ್ವಯ ಚುನಾವಣೆಯ ಮಾದರಿ ನೀತಿ ಸಂಹಿತೆಯು ಮಾರ್ಚ್ 16, 2024 ರಿಂದ ರಾಜ್ಯಾದ್ಯಂತ ಜಾರಿಯಲ್ಲಿರುತ್ತದೆ. ಈ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಕಾರ್ಯಾಲಯದಲ್ಲಿ ದೂರು ನಿರ್ವಹಣಾ ಕೇಂದ್ರ, ಮಾದರಿ ನೀತಿ ಸಂಹಿತೆ ನಿಯಂತ್ರಣ ಕೊಠಡಿ ಹಾಗೂ C-Vigil ಕೊಠಡಿಯನ್ನು ಸ್ಥಾಪಿಸಲಾಗಿತ್ತು. ಪ್ರಸ್ತುತ ಸದರಿ ನಿಯಂತ್ರಣ ಕೊಠಡಿಗಳನ್ನು ಬೆಳಗಾವಿ ವಿಶ್ವೇಶ್ವರಯ್ಯಾ ನಗರದ ಸ್ಮಾರ್ಟಸಿಟಿ ಕಮಾಂಡ್ ಆ್ಯಂಡ್ ಕಂಟ್ರೋಲ್ ಸೆಂಟರ್ ಸಭಾಂಗಣಕ್ಕೆ ಸ್ಥಳಾಂತರಿಸಲಾಗಿದೆ….

Read More
error: Content is protected !!