ಬದಲಾದ ಪ್ರಚಾರದ ವೈಖರಿ..!

ಬೆಳಗಾವಿ ಕಾಲಕ್ಕೆ ತಕ್ಕಂತೆ ಎಲ್ಲವೂ ಬದಲಾಗುತ್ತದೆ ಎನ್ನುವ ಮಾತು ಸಹಜ ಮತ್ತು ಸ್ವಾಭಾವಿಕ. ಈ ಹಿಂದೆ ಚುನಾವಣೆ ಸಂದರ್ಭದಲ್ಲಿ ಪ್ರಚಾರದ ವೈಖರಿ‌ ಬೇರೆಯಾಗಿತ್ತು ಆಗ ಧ್ವನಿ ವರ್ಧಕಕಗಳೇ ಹೆಚ್ಚು ಸದ್ದು ಮಾಡುತ್ತಿದ್ದವು. ಏಕೆಂದರೆ ಆಗ ಈಗಿನಷ್ಟು ಸಾಮಾಜಿಕ ಜಾಲತಾಣಗಳ ಹಾವಳಿ ಇರಲಿಲ್ಲ. ಆದರೆ ಈಗ ಕಾಲ ಬದಲಾಗಿದೆ. ನಾಳೆ ಅನ್ನೋದೇ ಇಲ್ಲ. ಎಲ್ಲವೂ ತಕ್ಷಣ ಆಗಬೇಕು. ಅದೇ ರೀತಿ ಚುನಾವಣೆ ಸಂದರ್ಭದಲ್ಲಿ ಹೊಸ ಹೊಸ ಬೆಳವಣಿಇಗೆಗಳು ತಕ್ಷಣ ಅಂಗೈಯಲ್ಲಿ ನೋಡಲು ಸಿಗಬೇಕು. ಅಷ್ಟರ ಮಟ್ಟಿಗೆ ಜಗತ್ತು ಫಾಸ್ಟ…

Read More

ಬೈಕ್ ರ್ಯಾಲಿಗೆ ಮರೆಗು ತಂದ ಶಾಸಕ ಅಭಯ ಪಾಟೀಲ….!

ಬೆಳಗಾವಿ: ದಕ್ಷಿಣ ಮತಕ್ಷೇತ್ರದ ಶಾಸಕ ಅಭಯ ಪಾಟೀಲರ ಗತ್ತು, ಗೈರತ್ತೇ ಅಂತಹದ್ದು. ಪಕ್ಷ ನಿಷ್ಠೆ ಎಂದರೆ ಯಾವುದೇ ಹಮ್ಮು ಬಿಮ್ಮು ಇಲ್ಲದೇ ಮುಂದಡಿಯಿಡುವ ಅವರ ಕಾರ್ಯಶೈಲಿ ಎಲ್ಲರಿಗೂ ಮೆಚ್ಚುಗೆ ಆಗುವಂತಹದ್ದು., ಬುಧವಾರ ನಗರದಲ್ಲಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಚುನಾವಣಾ ಪ್ರಚಾರದ ಬೃಹತ್ ಬೈಕ್ ರ್ಯಾಲಿಗೆ ಮೆರಗು ತಂದದ್ದೂ ಕೂಡ ಗಮನ ಸೆಳೆಯಿತು.ಶಾಸಕರೆಂಬುದನ್ನು ಬದಿಗಿಟ್ಟು, ಸಾಮಾನ್ಯ ಕಾರ್ಯಕರ್ತನಂತೆ ಬೈಕ್ ಏರಿ ಪಕ್ಷ ಧ್ವಜದೊಂದಿಗೆ ಬೈಕ್ ರ್ಯಾಲಿಯಲ್ಲಿ ಪಾಲ್ಗೊಂಡು ವಿಶೇಷವಾಗಿತ್ತು. ಅಲ್ಲದೆ, ತಾವು ಪ್ರತಿನಿಧಿಸುವ…

Read More

ಗೆದ್ದು ಬೀಗಿದ ರಾಜಾಹುಲಿ..!

ಬೆಳಗಾವಿಗರ ಮನಸ್ಸು ಗೆದ್ದ BSY .ಶೆಟ್ಟರ್ ಆ ಮಾತಿಗೆ ಖುದ್ದು ಎದ್ದು ನಿಂತು ಕೈ ಮುಗಿದ ಯಡಿಯೂರಪ್ಪ. ಮನಸ್ಸು ಮುರಿಯುವ ಮಾತಾಡಿದ ಶೆಟ್ಟರ್ ಮೌನಕ್ಕೆ ಶರಣು. ಯಡಿಯೂರಪ್ಪ ಮಾತಿಗೆ ತಲೆದೂಗಿದ ಬಿಜೆಪಿಗರು. ದೂರವಾದ ಮುನಿಸು‌. ಬೆಳಗಾವಿ.ಈ ಸುದ್ದಿಯ ಹೆಡ್ಡಿಂಗ್ ಓದಿದ ಕ್ಷಣ ಒಂದು ರೀತಿಯ ಗೊಂದಲಕ್ಕೆ ಬೀಳುವುದು ಸಹಜ,ಚುನಾವಣೆಗೆ ನಿಲ್ಲದ ಯಡಿಯೂರಪ್ಪ ಹೇಗೆ ಗೆದ್ದರು,? ಮತ್ತು ಚುನಾವಣೆ ಫಲಿತಾಂಶಕ್ಕೂ ಮುನ್ನವೇ ಶೆಟ್ಟರ್ ಹೇಗೆ ಸೋತರು ಎನ್ನುವ ಬಹುದೊಡ್ಡ ಪ್ರಶ್ನೆ ಬರುವುದು ಸಹಜ ಮತ್ತು ಸ್ವಾಭಾವಿಕ.!ಆದರೆ ನಾವು ಈಗ…

Read More
error: Content is protected !!