ಸಂವಿಧಾನ ಉಳಿಸಿ.ಕಾಂಗ್ರೆಸ್ ಗೆಲ್ಲಿಸಿ..ಸತೀಶ್

“ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆಲ್ಲಲಿದೆ: ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ Mar, 18 2024Ashok M0ಬೆಳಗಾವಿ:   ಎಲ್ಲಾ ಸಮುದಾಯದಲ್ಲಿಯೂ ರಾಮ ಇದ್ದಾನೆ,   ನಾವು ಕೂಡ ಚುನಾವಣೆಯ ತಂತ್ರ ಅನುಸರಿಸಿ  ರಾಜ್ಯದಲ್ಲಿ  ಕಾಂಗ್ರೆಸ್ 15-20 ಸ್ಥಾನ ಗೆಲ್ಲುವು ಸಾಧಿಸುತ್ತೆವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು,  ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪಕ್ಷಗಳು ತಂತ್ರ ರೂಪಿಸುವುದು ಸರ್ವೇ ಸಾಮಾನ್ಯ, ನಾವು ಕೂಡ  ಚುನಾವಣೆ ವೇಳೆ…

Read More

ಕಾಂಗ್ರೆಸ್ ಹೋಗಲ್ಲ ಹೋಗಲ್ಲ.- ಕತ್ತಿ

ಕಾಂಗ್ರೆಸ್ ಹೋಗಲ್ಲ ಹೋಗಲ್ಲ…!ಬೆಳಗಾವಿ. ಯಾವುದೇ ಕಾರಣಕ್ಕೂ ನಾನು ಬಿಜೆಪಿ ಬಿಟ್ಟು ಕಾಂಗ್ರೆಸ್ ಹೋಗುವ ಮಾತೇ ಇಲ್ಲ ಎಂದು‌ ಮಾಜಿ ಸಂಸದ ರಮೇಶ ಕತ್ತಿ ಸ್ಪಷ್ಟಪಡಿಸಿದ್ದಾರೆ.ಸತೀಶ್ ಜಾರಕಿಹೊಳಿ ಅವರು ಕತ್ತಿ ಕಾಂಗ್ರೆಸ್ ಗೆ ಬಂದರೆ ಸ್ವಾಗತ ಎನ್ನುವ ಹೇಳಿಕೆಗೆ ಈ ಸ್ಪಷ್ಟನೆ ನೀಡಿದ್ದಾರೆ. ನಾನು ಯಾರ ಬಳಿ ಕೂಡ ಬಿಜೆಪಿ ತ್ಯಜಿಸುವ ಬಗ್ಗೆ ಪ್ರಸ್ತಾಪ ಮಾಡಿಲ್ಲ. ಅದರ ಅವಶ್ಯಕತೆಯೂ ನನಗಿಲ್ಲ ಎಂದು ಹೇಳಿದ್ದಾರೆ.ಕಳೆದ ಹಲವು ವರ್ಷಗಳಿಂದಲೂ ನಮ್ಮ‌ ಕತ್ತಿ ಕುಟುಂಬ ಬಿಜೆಪಿಗೆ ನಿಷ್ಠವಾಗಿದೆ. ಹೀಗಾಗಿ ಬಿಜೆಪಿ ಬಿಟ್ಟು ಕಾಂಗ್ರೆಸ್…

Read More

ರಮೇಶ ಕತ್ತಿ ಕಾಂಗ್ರೆಸ್ ಗೆ ಬಂದ್ರೆ ಸ್ವಾಗತ

“ಚಿಕ್ಕೋಡಿ: ಮಾಜಿ ಸಂಸದ,  ಬಿಜೆಪಿ ನಾಯಕ ರಮೇಶ್ ಕತ್ತಿ ಕಾಂಗ್ರೆಸ್ ಪಕ್ಷಕ್ಕೆ ಬಂದರೆ ಸ್ವಾಗತ ಮಾಡುತ್ತೇವೆ. ರಮೇಶ್ ಕತ್ತಿ ಪಕ್ಷಕ್ಕೆ ಬರುವ ಕುರಿತು ಕಾರ್ಯಕರ್ತರ ಸಭೆ ಮಾಡುತ್ತಿದ್ದೇವೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಶಾಸಕ ಲಕ್ಷ್ಮಣ್​​ ಸವದಿ, ಎಂಎಲ್‌ ಸಿ ಪ್ರಕಾಶ್​ ಹುಕ್ಕೇರಿ ಸೇರಿದಂತೆ ಚಿಕ್ಕೋಡಿ ಭಾಗದ ನಾಯಕರ ಅಭಿಪ್ರಾಯ ಪಡೆಯಲು ಸಭೆ ನಡೆಸುತ್ತಿದ್ದೇವೆ. ರಮೇಶ್ ಕತ್ತಿ ಜೊತೆಗೆ ನಮ್ಮದು ಯಾವುದೇ ಮಾತುಕತೆ ಆಗಿಲ್ಲ. ರಮೇಶ್…

Read More

ಖಾನಾಪುರ ಎಸಿಎಫ್ ಆಗಿ‌ ನಿಂಬರಗಿ ಅಧಿಕಾರ ಸ್ವೀಕಾರ

ಬೆಳಗಾವಿ. ಖಾನಾಪುರದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸುನಿತಾ ನಿಂಬರಗಿ ಅವರು ಇಂದು ಅಧಿಕಾರ ಸ್ವೀಕರಿಸಿದರು. ಇದಕ್ಕೂಮುಂಚೆ ಅವರು ರಾಯಬಾಗ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಯಾಗಿ ಸೇವೆ ಸಲ್ಲಿಸಿದ್ದರು.

Read More

ಕಾಂಗ್ರೆಸ್ 50 ಸೀಟು ಗೆಲ್ಲಲ್ಲ ಬಿಡಿ…!

ಕಾಂಗ್ರೆಸ್ ಗೆ ಅಬ್ ಕಿ ಬಾರ್ 50 ಪಾರ್ ಅಂತ ಹೇಳುವ ದೈರ್ಯ ಇದಿಯಾ ?: ಬೊಮ್ಮಾಯಿ ಸವಾಲು ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 50 ಸ್ಥಾನ ಗೆದ್ದು ತೋರಿಸಲಿ: ಖರ್ಗೆ, ರಾಹುಲ್ ಗಾಂಧಿಗೆ ಬಸವರಾಜ ಬೊಮ್ಮಾಯಿ ಸವಾಲು ಹಾವೇರಿ: ಈ ಬಾರಿ ದೇಶದಲ್ಲಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಗೆ ಅಬ್ ಕೀ ಬಾರ್ 50 ಪಾರ್ ಅಂತಾ ಹೇಳೋ ದೈರ್ಯ ರಾಹುಲ್ ಗಾಂಧಿ, ಮಲ್ಲಿಕಾರ್ಜುನ ಖರ್ಗೆ ಅವರಿಗೆ ಇದ್ದೇಯಾ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸವಾಲು…

Read More

ಈಶ್ವರಪ್ಪ ಮನವೊಲಿಕೆ ವಿಶ್ವಾಸ- ಬೊಮ್ಮಾಯಿ

ಈಶ್ವರಪ್ಪ ಮನವೊಲಿಕೆ ಆಗುವ ವಿಶ್ವಾಸವಿದೆ: ಬಸವರಾಜ ಬೊಮ್ಮಾಯಿ ಕ್ಷೇತ್ರ ಬದಲಾವಣೆ ಆಗುವ ಬಗ್ಗೆ ಮಾಹಿತಿ ಇಲ್ಲ: ಬಸವರಾಜ ಬೊಮ್ಮಾಯಿ ಹುಬ್ಬಳ್ಳಿ: ಮಾಜಿ ಡಿಸಿಎಂ ಅವರ ಮನವೊಲಿಕೆಗೆ ರಾಷ್ಟ್ರೀಯ ನಾಯಕರು ಅವರೊಂದಿಗೆ ಮಾತನಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುತ್ತದೆ ಎಂದು ಮಾಜಿ ಸಿಎಮ್ ಬಸವರಾಜ್ ಬೊಮ್ಮಾಯಿ ಹೇಳಿದ್ದಾರೆ. ಹುಬ್ಬಳ್ಳಿಯ ಆದರ್ಶನಗರದ ನಿವಾಸದ ಬಳಿ ಮಾತನಾಡಿದ ಅವರು, ರಾಷ್ಟ್ರೀಯ ನಾಯಕರು ಈಶ್ವರಪ್ಪ ನವರ ಮನವೊಲಿಕೆ ಮಾಡುತ್ತಿದ್ದಾರೆ. ಅವರ ಮನವೊಲಿಕೆ ಆಗುವ ವಿಶ್ವಾಸ ಇದೆ ಎಂದು ಹೇಳಿದ್ದಾರೆ. ಮಾಜಿ ಸಚಿವ ರಮೇಶ್ ಜಾರಕಿಹೊಳಿ‌…

Read More

ಬೆಳಗಾವಿಯಲ್ಲಿ ಪಂಚಮಸಾಲಿ v/s ಪಂಚಮಸಾಲಿ

ಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಭಾ ಕ್ಷೇತ್ರದಲ್ಲಿ ಬದಲಾದ ರಾಜಕೀಯ ಸನ್ನಿವೇಶವು ಬಿಜೆಪಿ ಹಾಲಿ ಸಂಭವನೀಯ ಅಭ್ಯರ್ಥಿಯನ್ನು ಬದಲಾಯಿಸುವ ಮಾತುಗಳು ಕೇಳಿ ಬರುತ್ತಿವೆ. ಕಳೆದ ದಿನವಷ್ಟೆ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಅವರು ಬೆಳಗಾವಿ ಬಿಜೆಪಿಗರಿಗೆ ಅವಮಾನ ಮಾಡುವ ರೀತಿಯಲ್ಲಿ ಮಾತನಾಡಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ್ದ ಬಿಜೆಪಿಗರು ಯಾವುದೇ ಕಾರಣಕ್ಕೂ ಶೆಟ್ಟರ್ ಪರ ಪ್ರಚಾರಕ್ಕೆ ಹೋಗಲ್ಲ ಎಂದು ಪಟ್ಟು ಹಿಡಿದಿದ್ದಾರೆ. ಅಷ್ಟೇ ಅಲ್ಲ ೮ ಜನ ಘಟಾನುಘಟಿಗಳೇ ಕ್ಷೇತ್ರವ್ಯಾಪಿ ಪ್ರಚಾರ ಮಾಡಿ ಬಂಡಾಯ ಅಭ್ಯರ್ಥಿಯನ್ನು ಕಣಕ್ಕಿಳಿಸಬಹುದು ಎನ್ನುವ ಮಾತುಗಳು ಕೇಳಿ ಬಂದಿದ್ದವು….

Read More

ಶ್ರೀರಾಮ ಧ್ವಜದ ಮೇಲೆ ಪಾಲಿಕೆ ಕಣ್ಣು..!

ಕೇಸರಿ ಪರಪರಿ ತೆಗೆಯುತ್ತಿರುವ ಪಾಲಿಕೆ ಸಿಬ್ವಂದಿ ಬೆಳಗಾವಿ. ಲೋಕಸಭೆ ಚುನಾವಣೆಗೆ ನೀತಿ ಸಂಹಿತೆ ಜಾರಿ ಆದ ಬೆನ್ನ ಹಿಂದೆಯೇ ನಗರದಲ್ಲಿನ ಎಲ್ಲ ರೀತಿಯ ಬ್ಯಾನರ್ ಗಳನ್ಬು ತೆಗೆಯುವ ಕೆಲಸ ನಡೆದಿದೆ. ಆದರೆ ಪಕ್ಷಾತೀತವಾಗಿದ್ದ ಶ್ರೀರಾಮನ ಧ್ವಜ‌ ಮತ್ತು ಕೇಸರಿ ಬಣ್ಣದ ಬಂಟಿಂಗ್ಸ್ ಗಳನ್ನು ತೆರವು ಮಾಡಲಾಗುತ್ತದೆ. ಬಿಜೆಪಿ ಗೋಡೆ ಬರಹಕ್ಕೆ ಬಣ್ಣ ಬಳೆಯುತ್ತಿರುವ ಪಾಲಿಕೆ ಸಿಬ್ಬಂದಿ ಶ್ರೀರಾಮನ ಶ್ವಜದ ಮೇಲೆ ಯಾವುದೇ ಪಕ್ಷದ ಚಿಹ್ನೆ ಇಲ್ಲ. ಬಂಟಿಂಗ್ಸ ಮೇಲೂ ಕೂಡ ಯಾವುದೇ ರೀತಿಯ ಚಿಹ್ನೆ ಇಲ್ಲ. ಹೀಗಾಗಿ…

Read More

ಈ ಮಾತು ಬೇಕಿತ್ತಾ ಶೆಟ್ರೆ…!

ಇನ್ನು ಅವರು ನಮ್ಮಂತಹ ಸಾದಾ 8 ಜನರ ಬಳಿ ಬರೋದೇ ಬೇಡ.16 ಲಕ್ಷ ಮತದಾರರ ಬಳಿ ಹೋಗಲಿ.ಶೆಟ್ಟರ್ ಪರ ಪ್ರಚಾರಕ್ಕೆ ಬಿಜೆಪಿ ಕಾರ್ಯಕರ್ತರ ಹಿಂದೇಟು ಬೆಳಗಾವಿ ಬಿಜೆಪಿಗರಿಗೆ ಆಡಿದ ಮಾತು ಸರಿಯಲ್ಲ. ಸುದ್ದಿ ವಿಶ್ಲೇಷಣೆಬೆಳಗಾವಿ.ಲೋಕಸಮದರಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಹೋಗಬೇಕಾಗಿದ್ದ ರಾಜಕೀಯ ಮುತ್ಸದ್ದಿ ಎನಿಸಿಕೊಂಡ ಮಾಜಿ ಮುಖ್ಯಮಂತ್ರಿ ಹುಬ್ಬಳ್ಳಿಯ ಜಗದೀಶ ಶೆಟ್ಟರ್ ಆಡಿದ `ಆ ಮಾತು’ ಬೆಳಗಾವಿ ಬಿಜೆಪಿ ವಲಯದಲ್ಲಿ ಉರಿಯುವ ಬೆಂಕಿಗೆ ತುಪ್ಪ ಸುರಿದಂತಾಗಿದೆ,ಸಹಜವಾಗಿ ಬೆಳಗಾವಿ ಲೋಕಸಭೆ ಕ್ಷೇತ್ರದ ಚುನಾವಣೆ ಎಂದಾಗ ಸ್ಥಳೀಕರಿಗೆ ಟಿಕೆಟ್ ಕೊಡಿ…

Read More

ಉಡುಪಿಯಲ್ಲಿ ವಿ.ಪ.ಸದಸ್ಯ ಯು.ಬಿ.ವೆಂಕಟೇಶ ಸನ್ಮಾನ

ಕೊಠಡಿಗೆ ಅನುದಾನ: ಯು ಬಿ ವೆಂಕಟೇಶ್ ಗೆ ಸನ್ಮಾನಉಡುಪಿ: ಗುಂಡಿಬೈಲು ಯುವ ಬ್ರಾಹ್ಮಣ ಪರಿಷತ್‌ (ವೈಬಿಪಿ)ನ ಬ್ರಾಹ್ಮೀ ಸಭಾಭವನದ ಕೊಠಡಿ ನಿರ್ಮಾಣಕ್ಕಾಗಿ ಶಾಸಕರ ನಿಧಿಯಿಂದ 5 ಲಕ್ಷ ರೂ. ಅನುದಾನ ನೀಡಿದ ವಿಧಾನ ಪರಿಷತ್‌ ಸದಸ್ಯ ಯು. ಬಿ. ವೆಂಕಟೇಶ್ ಅವರನ್ನು ಗುರುವಾರ ಯುವ ಬ್ರಾಹ್ಮಣ ಪರಿಷತ್‌ ಅಧ್ಯಕ್ಷ ಕೆ. ಎನ್. ಚಂದ್ರಕಾಂತ ಸನ್ಮಾನಿಸಿದರು. ಯು. ಬಿ. ವೆಂಕಟೇಶ್‌ ಅಂದು ಬೆಳಿಗ್ಗೆ ಪರಿಷತ್ ಗೆ ಭೇಟಿ ನೀಡಿ ಕಾಮಗಾರಿ ಪರಿಶೀಲಿಸಿದರು.ಪರಿಷತ್ತಿನ ಕಾರ್ಯಚಟುವಟಿಕೆಗಳಿಗೆ ಮೆಚ್ಚುಗೆ ವ್ಯಕ್ತಪಡಿಸಿದ ಅವರು, ಮುಂದಿನ…

Read More
error: Content is protected !!