ಸಂವಿಧಾನ ಉಳಿಸಿ.ಕಾಂಗ್ರೆಸ್ ಗೆಲ್ಲಿಸಿ..ಸತೀಶ್
“ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆಲ್ಲಲಿದೆ: ಸಚಿವ ಸತೀಶ್ ಜಾರಕಿಹೊಳಿ ವಿಶ್ವಾಸ Mar, 18 2024Ashok M0ಬೆಳಗಾವಿ: ಎಲ್ಲಾ ಸಮುದಾಯದಲ್ಲಿಯೂ ರಾಮ ಇದ್ದಾನೆ, ನಾವು ಕೂಡ ಚುನಾವಣೆಯ ತಂತ್ರ ಅನುಸರಿಸಿ ರಾಜ್ಯದಲ್ಲಿ ಕಾಂಗ್ರೆಸ್ 15-20 ಸ್ಥಾನ ಗೆಲ್ಲುವು ಸಾಧಿಸುತ್ತೆವೆ” ಎಂದು ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ವಿಶ್ವಾಸ ವ್ಯಕ್ತಪಡಿಸಿದರು. ನಗರದಲ್ಲಿ ಸೋಮವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಲು ಪಕ್ಷಗಳು ತಂತ್ರ ರೂಪಿಸುವುದು ಸರ್ವೇ ಸಾಮಾನ್ಯ, ನಾವು ಕೂಡ ಚುನಾವಣೆ ವೇಳೆ…