Headlines

ಪಿಯುಸಿಯಲ್ಲಿ ಸಾಧನೆ ಮಾಡಿದ ಖಾನಾಪುರದ ಸಹೋದರಿಯರು..

ಬೆಳಗಾವಿ: ಇಂದು ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಅತ್ಯುತ್ತಮ ಸಾಧನೆ ಮಾಡುವ ಮೂಲಕ ಖಾನಾಪುರದ ಪುಟ್ಟ ಗ್ರಾಮದ ಸಹೋದರಿಯರು ರಾಜ್ಯದ ಗಮನ ಸೆಳೆದಿದ್ದಾರೆ.‌ ಖಾನಾಪುರ ತಾಲ್ಲೂಕಿನ ಅವರೊಳ್ಳಿ ಗ್ರಾಮದ ರೈತಾಪಿ ಕುಟುಂಬದ ಹೆಮ್ಮೆಯ ಕುಡಿಗಳಾದ ಮೇಘ ಮಲಗೌಡ ಪಾಟೀಲ ಹಾಗೂ ಸೃಷ್ಟಿ ಮಲಗೌಡ ಪಾಟೀಲ ಈ ಅಮೋಘ ಸಾಧನೆ ಮಾಡಿದ್ದಾರೆ. ಖಾನಾಪುರದ ತಾರಾರಾಣಿ ಕಾಲೇಜಿನ ಕಲಾ ವಿಭಾಗ ಆಂಗ್ಲ ಮಾಧ್ಯಮದಲ್ಲಿ ಓದುತ್ತಿದ್ದ ಈ ವಿದ್ಯಾರ್ಥಿನಿಯರಲ್ಲಿ ಹಿರಿಯಳಾದ ಮೇಘಾ ಮ.ಪಾಟೀಲ ೯೭.೫ ಶೇ. ಅಂಕ ಗಳಿಸಿದರೆ, ಕಿರಿಯ ಸಹೋದರಿ…

Read More

ಮೋದಿ ದಾರಿಯಲ್ಲಿ ಬೆಳಗಾವಿ ಹಿರೇಮಠ

ಬೆಳಗಾವಿ: ಪ್ರಧಾನಿ ನರೇಂದ್ರ ಮೋದಿ ಅವರ ಸ್ವಚ್ಚ ಭಾರತದ ಕಲ್ಪನೆಯಂತೆ ಬೆಳಗಾವಿ ಸರ್ವಲೋಕಾ ಸೇವಾ ಫೌಂಡೇಶನ್ ಸಂಸ್ಥಾಪಕ, ಅಧ್ಯಕ್ಷ ವೀರೇಶ ಬಸಯ್ಯ ಹಿರೇಮಠ ನೇತೃತ್ವದಲ್ಲಿ ಮುಕ್ಕಾದ ದೇವರ ಫೋಟೋಗಳನ್ನು ಗಿಡ, ಮರಗಳ ಕೆಳಗಡೆ ಇಡುವ ಬದಲು ಶಾಸ್ತ್ರೋಕ್ತವಾಗಿ ಅದನ್ನು ವಿಸರ್ಜನೆ ಮಾಡಬೇಕೆಂದು ಜನರಲ್ಲಿ ಜಾಗೃತಿ‌ ಮೂಡಿಸಿ ನಗರದ ಪ್ರಮುಖ ಸ್ಥಳಗಳಲ್ಲಿ ಬಿತ್ತಿ ಪತ್ರ ಹಚ್ಚುವ ಮೂಲಕ ಮಾದರಿಯಾಗಿದ್ದಾರೆ. ದೇವರ ಫೋಟೋಗಳನ್ನು ಖುಷಿಯಿಂದ ತಂದು ‌ಮನೆಯಲ್ಲಿ ಪೂಜೆ ಮಾಡುವುದು ಸರ್ವೇಸಾಮಾನ್ಯ. ಆದರೆ ಅದೇ ಫೋಟೋ ಮುಕ್ಕಾದಾಗ ಅದನ್ನು ಮರ,…

Read More

ಎಲ್ಲರಿಗೂ ಲೇಸು ಬಯಸಿದ ಜಗದ್ಗುರು ಪಂಚಾಚಾರ್ಯರು’

‘ಬೆಳಗಾವಿ : ಭಾರತೀಯ ಸಂಸ್ಕೃತಿ-ಪರAಪರೆಯನ್ನು ಎತ್ತಿಹಿಡಿದು, ವಿವಿಧತೆಯಲ್ಲಿ ಏಕತೆ ಸಾಧಿಸಬೇಕೆನ್ನುವ ನಮ್ಮ ನೆಲದ ಮೂಲ ಮಂತ್ರದ ನೆಲೆಯಲ್ಲಿ ಎಲ್ಲರಿಗೂ ಲೇಸು ಬಯಸಿದ ಜಗದ್ಗುರು ಪಂಚಾಚಾರ್ಯರು ಪ್ರಾತಃಸ್ಮರಣೀಯರಾಗಿದ್ದಾರೆ ಎಂದು ನಗರದ ಹುಕ್ಕೇರಿ ಶ್ರೀಗುರುಶಾಂತೇಶ್ವರ ಸಂಸ್ಥಾನ ಹಿರೇಮಠದ ಶ್ರೀಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

Read More

ಕೇಂದ್ರದ ವೈಫಲ್ಯ ಜನರಿಗೆ ತಿಳಿಸಿ

ಕೇಂದ್ರ ಬಿಜೆಪಿ ಸರ್ಕಾರದ ವೈಪಲ್ಯಗಳನ್ನು ಜನತೆಗೆ ತಿಳಿಸಿ: ಸಚಿವ ಸತೀಶ್‌ ಜಾರಕಿಹೊಳಿ ಕರ್ನಾಟದಲ್ಲಿ ಸಿದ್ದರಾಮಯ್ಯ, ಕಾಂಗ್ರೆಸ್‌ ಪಕ್ಷದ ಹವಾ ಮಾತ್ರವಿದೆ-ಪ್ರಿಯಂಕಾ ಜಾರಕಿಹೊಳಿಗೆ ರಾಜಕೀಯವಾಗಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿಹುಕ್ಕೇರಿ: ದೇಶದಲ್ಲಿ ಹತ್ತು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಬಿಜೆಪಿ ಸರ್ಕಾರದ ವೈಪಲ್ಯಗಳನ್ನು ಕಾರ್ಯಕರ್ತರು ಜನರಿಗೆ ತಿಳಿಸಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ನೇಸರಿ ಗಾರ್ಡನ್ ದಲ್ಲಿ…

Read More

ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್ ಬೆಂಬಲಿಸಿ

ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ ಕಾಂಗ್ರೆಸ್‌ ಪಕ್ಷವನ್ನು ಬೆಂಬಲಿಸಿ: ಸಚಿವ ಸತೀಶ್‌ ಜಾರಕಿಹೊಳಿ ಚಿಕ್ಕೋಡಿ: ಚಿಕ್ಕೋಡಿ ಲೋಕಸಭೆ ವ್ಯಾಪ್ತಿಯಲ್ಲಿ ಹಲವು ಏತ ನೀರಾವರಿ ಯೋಜನೆಗಳು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲೇ ಪೂರ್ಣಗೊಂಡಿದ್ದು, ಇನ್ನೂ ಅನೇಕ ಯೋಜನೆಗಳನ್ನು ರೂಪಿಸಿ ರೈತರು ಹಾಗೂ ಸಾರ್ವಜನಿಕರ ನೀರಿನ ಬವಣೆ ನೀಗಿಸಲು ಕೆಲಸ‌ ಮಾಡಲಾಗುತ್ತಿದೆ. ಹೀಗಾಗಿ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಬೇಕೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಚಿಕ್ಕೋಡಿ ತಾಲೂಕಿನ ಮಜಲಟ್ಟಿ ಗ್ರಾಮದಲ್ಲಿ…

Read More
error: Content is protected !!