Headlines

ದೇಶಕ್ಕೆ ಮೋದಿ, ಬೆಳಗಾವಿಗೆ ಶೆಟ್ಟರ್..

ಭಾರತ ದಿವಾಳಿ ಆಗುವುದನ್ನು ತಪ್ಪಿಸಲು ದೇಶಕ್ಕೆ ಮೋದಿ, ಬೆಳಗಾವಿಗೆ ಶೆಟ್ಟರ್ ಆಯ್ಕೆ ಅಗತ್ಯ: ಜಗದೀಶ್ ಮೆಟಗುಡ್ಡ ಬೆಳಗಾವಿ: ಜಗತ್ತಿನ ಅನೇಕ ದೇಶಗಳುಎಲ್ಲವೂ ಉಚಿತ ನೀಡಿ, ಬಳಿಕ ದಿವಾಳಿ ಆಗಿದೆ.‌ ಹಾಗಾಗಿ ಭಾರತದ ಪರಿಸ್ಥಿತಿ ಅರ್ಥ ಮಾಡಿಕೊಂಡು ದೇಶಕ್ಕೆ ಮೋದಿಯವರು ಮತ್ತೆ ಪ್ರಧಾನಿ ಮತ್ತೆ ಆಗಬೇಕು ಎನ್ನುವುದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಮಾಜಿ ಶಾಕಸ ಜಗದೀಶ ಮೆಟಗುಡ್ಡ ಅವರು ತಿಳಿಸಿದರು. ಬುಧವಾರ ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿ ಲೋಕಸಭಾ ಕ್ಷೇತ್ರದ ವ್ಯಾಪ್ತಿಯ ಬೈಲಹೊಂಗಲ ಮತಕ್ಷೇತ್ರದ ತಡಸಲೂರ ಗ್ರಾಮದ ಚನ್ನಮ್ಮನವರ…

Read More

ಪ್ರಿಯಾಂಕಾಗೆ ಬಲ ತಂದ ‘ಸಾಹುಕಾರರ’ ಶಕ್ತಿ

ಆ ಮೂವರು ಸಾಹುಕಾರರ ಶಕ್ತಿಕಳೆದುಕೊಂಡ್ರಾ ಜೊಲ್ಲೆ ? ಜೊಲ್ಲೆಗೆ ಯಾವ ಕಾರಣಕ್ಕೆ ವಿರೋಧ? ಪ್ರಿಯಾಕಾಗೆ ಯಾರ ಬಲ ಗೊತ್ತಾ? ಲಕ್ಷ್ಮಣ ಸವದಿ ಪವರ್ ಹೇಗಿದೆ ಗೊತ್ತಾ?. ಬೆಳಗಾವಿ: ಚಿಕ್ಕೋಡಿ ಹಾಲಿ ಸಂಸದ ಅಣ್ಣಾ ಸಾಹೇಬ ಜೊಲ್ಲೆಯವರು ತಮ್ಮ ಬೆನ್ನಿಗಿದ್ದ ಆ ಶಕ್ತಿಯನ್ನು ಕಳೆದುಕೊಂಡರೇ? ಅಥವಾ ಚಿಕ್ಕೋಡಿ‌ ಭಾಗದ ಮೂವರು ಸಾಹುಕಾರರ ಶಕ್ತಿ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿಗೆ ಅನೆ ಬಲ ತಂದಿದೆಯೇ? ಹೀಗೋದು ಚರ್ಚೆಗಳು ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕೇಳಿ ಬರುತ್ತಿವೆ. ಸಧ್ಯ ನಡೆಯುತ್ತಿರುವ ಬೆಳವಣಿಗೆಯನ್ನು ಗಮನಿಸಿದರೆ…

Read More

ಜೈನ ಮುನಿಗಳ ಆಶೀರ್ವಾದ ಪಡೆದ ಸಚಿವ ಸತೀಶ್‌ ಜಾರಕಿಹೊಳಿ

ಜೈನ ಮುನಿಗಳ ಆಶೀರ್ವಾದ ಪಡೆದ ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಕಾಗವಾಡ ತಾಲೂಕಿನ ಉಗಾರ ಬುದ್ರುಕ ಗ್ರಾಮದಲ್ಲಿ ಹಮ್ಮಿಕೊಂಡಿದ್ದ ಶ್ರೀ ಮದ್ದೇವಾಧಿದೇವ ಶ್ರೀ ಭಗವಾನ 1008 ಆದಿನಾಥ ತೀರ್ಥಂಕರರ ನೂತನ ಜಿನಮಂದಿರದ ಶಿಖರ ಮಾನಸ್ತಂಭೋಪರಿ ಶ್ರೀ ಜಿನಬಿಂಬಗಳ ಪಂಚಕಲ್ಯಾಣ ಪ್ರತಿಷ್ಠಾ ಮಹಾಮಹೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಲೋಕೋಪಯೋಗಿ ಸಚಿವ ಹಾಗೂ ಜಿಲ್ಲಾಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಪ.ಪೂ. ಶ್ರೀ 108 ಬಾಲಾಚಾರ್ಯ ಧರ್ಮಪ್ರಭಾವಕ ಸಿದ್ದಸೇನಾ ಮುನಿ ಅವರ ಆಶೀರ್ವಾದ ಹಾಗೂ ಮಾರ್ಗದರ್ಶನ ಪಡೆದರು. ಈ ವೇಳೆ ಸಚಿವ…

Read More

ಮೋದಿ ಕಾರ್ಯಕ್ರಮಕ್ಕೆ ಲಕ್ಷ ಜನ..ಬಾಲಚಂದ್ರ

ಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ ದಿ.೨೮ ರಂದು ಆಗಮಿಸಲಿದ್ದು, ಈ ಬೃಹತ್ ಸಾರ್ವಜನಿಕ ಸಭೆಗೆ ಸುಮಾರು ಒಂದು ಲಕ್ಷ ಕಾರ್ಯಕರ್ತರು ಪಾಲ್ಗೊಳ್ಳುವ ನಿರೀಕ್ಷೆ ಇದೆ ಎಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಹೇಳಿದರು. ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿ ಮಾತನಾಡಿದ ಅವರು, ಮೋದಿ ಅವರು ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿ ನಗರಕ್ಕೆ…

Read More

ಮಹಿಳೆಯರ ಸಂಕಷ್ಟ ಪರಿಹರಿಸಿದ ಕಾಂಗ್ರೆಸ್ ಪ್ರಿಯಂಕಾ

*ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆ ಬೆಳಗಾವಿ: ಮಹಿಳೆಯರ ಸಂಕಷ್ಟ ಅರಿತು ರಾಜ್ಯ ಸಕರ್ಾರ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರುವ ಮೂಲಕ ಅವರ ಕಣ್ಣೀರು ಒರೆಸುವ ಕಾರ್ಯ ಮಾಡಿದ್ದು, ಮಹಿಳೆಯರು ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸುವ ಮೂಲಕ ನನಗೆ ಮತ ನೀಡಬೇಕು ಎಂದು ಚಿಕ್ಕೋಡಿ ಲೋಕಸಭಾ ಕಾಂಗ್ರೆಸ್ ಅಭ್ಯಥರ್ಿ ಪ್ರಿಯಂಕಾ ಜಾರಕಿಹೊಳಿ ಹೇಳಿದರು.ಹುಕ್ಕೇರಿ ವಿಧಾನಸಭಾ ಮತಕ್ಷೇತ್ರದ ಕಣಗಲಾ, ಸಂಕೇಶ್ವರ, ಅಮ್ಮಣ್ಣಗಿಯಲ್ಲಿ ಕೈಗೊಂಡ ಪ್ರಚಾರ ಸಭೆಯಲ್ಲಿ ಅವರು ಮಾತನಾಡಿ,…

Read More

ಸಿಐಡಿ ವಶಕ್ಕೆ ಫಯಾಜ್..!

ಬೆಳಗಾವಿ: ನೇಹಾ ಹತ್ಯೆ ಪ್ರಕರಣದ ತನಿಖೆಯನ್ನು ವಹಿಸಿಕೊಂಡಿರುವ ಸಿಐಡಿ ತಂಡ ತನಿಖೆ ತೀವ್ರಗೊಳಿಸಿದೆ. ಪ್ರಕರಣದಆರೋಪಿ ಫಯಾಜ್ ನನ್ನು ಆರು ದಿನಗಳ ಕಾಲ ಸಿಐಡಿ ವಶಕ್ಕೆ ನೀಡಿ‌ ನ್ಯಾಯಾಲಯ ಬುಧವಾರ ಆದೇಶ ಹೊರಡಿಸಿದೆ.ಮಂಗಳವಾರ ತನಿಖೆ ಆರಂಭಿಸಿರುವ ಸಿಐಡಿ ಅಧಿಕಾರಿಗಳು ಫಯಾಜ್ ನನ್ನು ತಮ್ಮ ವಶಕ್ಕೆ ಪಡೆದುಕೊಂಡಿತು. ಹುಬ್ಬಳ್ಳಿ ನ್ಯಾಯಾಲಯ ಈ ಆದೇಶ ಹೊರಡಿಸಿದ್ದು, ಆತನ ಹುಟ್ಟೂರು ಮುನವಳ್ಳಿಯಲ್ಲಿಯೂ ತನಿಖಾ ತಂಡ ವಿಚಾರಣೆ ನಡೆಸಿದ ಬಗ್ಗೆ ಮಾಹಿತಿ ಇದೆ.ಎಸ್ಪಿ ವೆಂಕಟೇಶ್ ನೇತೃತ್ವದ ತಂಡ ನ್ಯಾಯಾಲಯಕ್ಕೆ ಆರೋಪಿ ಒಪ್ಪಿಸುವಂತೆ ಅರ್ಜಿ ಸಲ್ಲಿಸಿತ್ತು.‌ಇದೀಗ…

Read More
error: Content is protected !!