ಲಿಂಗಾಯತರೆಂದ್ರೆ ಕಾಂಗ್ರೆಸ್ಗೆ ಅಲರ್ಜಿ..!

ಧಾರವಾಡ. ಲಿಂಗಾಯತರು ಅಂದ್ರೆ ಕಾಂಗ್ರೆಸ್ ಪಕ್ಷ ಕ್ಕೆ ಅಲರ್ಜಿ. ಸಚಿವೆ ಲಕ್ಷ್ಮೀ ಹೆಬ್ಬಾಳಕರ ಅವರೇ ಈ ಮಾತನ್ನು ಹೇಳಿದ್ದರು.. ಬೇಕಿದ್ದರೆ ನಾನು ವೀರರಾಣಿ ಚನ್ನಮ್ಮನ ಪ್ರತಿಮೆ ಮುಂದೆ ಆಣೆ ಮಾಡ್ತೆನಿ..! ಪಂಚಮಸಾಲಿ ಹೋರಾಟದಲ್ಲಿ ಸಕ್ರೀಯಚಾಗಿ ಭಾಗವಹಿಸಿದ್ದ ವಿಜಯಪುರ ಶಾಸಕ ಬಿಜೆಪಿಯ ಬಸನಗೌಡ ಪಾಟೀಲ ಯತ್ನಾಳ ಧಾರವಾಡದಲ್ಲಿ ಹೇಳಿದ ಮಾತಿದು..! ಧಾರವಾಡ ಬಿಜೆಪಿ ಅಭ್ಯರ್ಥಿ ಪ್ರಲ್ಹಾದ ಜೋಶಿ ಪ್ರಚಾರ ಸಭೆಯಲ್ಲಿ ಯತ್ನಾಳರು ಬಹಿರಂಗವಾಗಿ ಈ ಮಾತನ್ನು ಹೇಳಿದರು. ಬೆಳಗಾವಿಯಲ್ಲಿ ಅದಿವೇಶನ ಸಂದರ್ಭದಲ್ಲಿ ನಾನು‌ ಮೀಸಲಾತಿ ಸಂಬಂಧ‌ ಮುಖ್ಯಮಂತ್ರಿ ಸಿದ್ಧರಾಮಯ್ಯನವರನ್ನು…

Read More

ಮೋದಿಗೆ ರೊಟ್ಟ ಊಟ..!

ಪ್ರಧಾನಿ ಮೋದಿಯವರನ್ನು ಆತ್ಮಿಯವಾಗಿ ಸ್ವಾಗತಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಬೆಳಗಾವಿ: ಲೋಕಸಭಾ ಚುನಾವಣೆ ಅಂಗವಾಗಿ ಬೆಳಗಾವಿಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿಯವರನ್ನು ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರು ಆತ್ಮಿಯವಾಗಿ ಸ್ವಾಗತಿಸಿದ್ದಾರೆ.‌ ಜಗದೀಶ ಶೆಟ್ಟರ್ ಹಾಗೂ ಅಣ್ಣಾ ಸಾಹೇಬ ಜೊಲ್ಲೆ ಪರವಾಗಿ ಪ್ರಚಾರಕ್ಕೆ ಆಗಮಿಸಿದ ನರೇಂದ್ರ ಮೋದಿಯವರನ್ನು ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಸ್ವಾಗತಿಸಲಾಯಿತು.‌ಬಳಿಕ ಮೋದಿಯವರು ಸಾಂಬ್ರಾ ವಿಮಾನ ನಿಲ್ದಾಣದಿಂದ ರಸ್ತೆ ಮಾರ್ಗವಾಗಿ ಕಾಕತಿ ಬಳಿ ಇರುವ ಐಟಿಸಿ ವೆಲ್ ಕಮ್ ಹೊಟೆಲ್ ನಲ್ಲಿ ವಾಸ್ತವ್ಯಕ್ಕೆ ತೆರಳಿದರು….

Read More

ಮೋದಿ‌ ಲೆಕ್ಕ- ಕಾಂಗ್ರೆಸ್ ಟೆನ್ಶನ್ ಪಕ್ಕಾ..!

ಕಾಂಗ್ರೆಸ್ನಲ್ಲಿ ಭಯ ಮೂಡಿಸಿದ ಮೋದಿ ಆಗಮನ. ರಾತ್ರಿ.10 ಕ್ಕೆ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಮೋದಿ. ಮೋದಿ ಸ್ವಾಗತಿಸಿದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಡರ್. ಹೊಟೇಲನತ್ತ ಹೊರಟ ಮೋದಿ. ಬೆಳಗಾವಿ.ಗಡಿನಾಡ ಬೆಳಗಾವಿ ಜಿಲ್ಲೆಗೆ ಪ್ರಧಾನಿ ನರೇಂದ್ರ ಮೋದಿ ಆಗಮನ ಒಂದು ದೀತಿಯಲ್ಲಿ ಕಾಂಗ್ರೆಸ್ ಪಾಳಯದಲ್ಲಿ ಭಾರೀ ಪ್ರಮಾಣದಲ್ಲಿ ಮತ ಕಳೆದುಕೊಳ್ಳುವ ಭೀತಿ ಮೂಡಿಸಿದೆ ರಾಜ್ಯದ ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ,ಕೆ, ಶಿವಕುಮಾರ ಅವರು ಬೆಳಗಾವಿಯಲ್ಲಿಯೇ ಇರುವುದರಿಂದ ಮೋದಿ ಏನೆಲ್ಲ ಮಾತಾಡಿ ನಮ್ಮ ಮತ ಬುಟ್ಟಿಗೆ ಕೈ…

Read More

ಕಾಂಗ್ರೆಸ್ ಸಮಾವೇಶ ಸಿದ್ಧತೆ ಪರಿಶೀಲಿಸಿದ ಸತೀಶ

ಉಗಾರದಲ್ಲಿ ಕಾಂಗ್ರೆಸ್ ಸಮಾವೇಶ; ಬೃಹತ್ ಟೆಂಟ್, ಹೆಲಿಪ್ಯಾಡ್ ಪರಿಶೀಲಿಸಿದ ಸಚಿವ ಸತೀಶ್ ಜಾರಕಿಹೊಳಿ ಕಾಗವಾಡ: ನಾಳೆ ಉಗಾರ ಖುರ್ದನಲ್ಲಿ ನಡೆಯುವ ಕಾಂಗ್ರೆಸ್ ಪಕ್ಷದ ಸಮಾವೇಶದಲ್ಲಿ ಕಾಗವಾಡ, ರಾಯಬಾಗ, ಕುಡಚಿ, ಅಥಣಿ ಮತಕ್ಷೇತ್ರದ ಕಾರ್ಯಕರ್ತರು ಪಾಲ್ಗೊಳ್ಳತ್ತಿದ್ದು, ಸಿಎಂ ಸಿದ್ದರಾಮಯ್ಯನವರು ಆಗಮಿಸುತ್ತಿದ್ದಾರೆಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಕಾಗವಾಡ ತಾಲೂಕಿನ ಉಗಾರ ಖುರ್ದನ ಶ್ರೀ ಹರಿ ಮಹಾವಿದ್ಯಾಲಯ ಆವರಣದಲ್ಲಿ ನಿರ್ಮಿಸಿದ ಬೃಹತ್ ಟೆಂಟ್, ಸಿದ್ಧತೆಗಳನ್ನು ಪರಿಶೀಲಿಸಿದ ಬಳಿಕ ಅವರು ಮಾಧ್ಯಮದವರೊಂದಿಗೆ ಮಾತನಾಡಿದರು. ನಾಳೆ ಐತಿಹಾಸಿಕ ಕಾರ್ಯಕ್ರಮ…

Read More

ಚಿಕ್ಕೋಡಿಯಲ್ಲಿ ಪ್ರಿಯಾಂಕಾ ಹವಾ

ಹೆಚ್ಚಿದ ಪ್ರಿಯಂಕಾ ಜಾರಕಿಹೊಳಿ ಹವಾ..!* ಹಾಲಿ ಬಿಜೆಪಿ ಸಂಸದ ಅಣ್ಣಾಸಾಹೇಬ ಜೊಲ್ಲೆ ಮರುಆಯ್ಕೆ ಬಯಸಿ ಸ್ಪರ್ಧಿಸಿದ್ದಾರೆ. ಇವರಿಗೆ ಈ ಬಾರಿ ಪ್ರಭಾವಿ ಸಚಿವ ಸತೀಶ ಜಾರಕಿಹೊಳಿ ಅವರ ಪುತ್ರಿ, ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಎದುರಾಳಿ. ಬಿಜೆಪಿ ಕ್ಷೇತ್ರವನ್ನು ತನ್ನಲ್ಲೇ ಉಳಿಸಿಕೊಳ್ಳಲು ತಂತ್ರಗಾರಿಕೆ ರೂಪಿಸಿದ್ದರೆ, ಇದಕ್ಕೆ ಪ್ರತಿಯಾಗಿ ಕಾಂಗ್ರೆಸ್ ವಿವಿಧ ಪ್ರತಿತಂತ್ರಗಳನ್ನು ಹೆಣೆದು ಕೈ ವಶ ಮಾಡಿಕೊಳ್ಳಲು ಹವಣಿಸುತ್ತಿದೆ. ಈ ಲೋಕಸಭೆ ವ್ಯಾಪ್ತಿಗೆ ಬರುವ ಹುಕ್ಕೇರಿ ವಿಧಾನಸಭೆ ಕ್ಷೇತ್ರದಲ್ಲಿ ಇದೀಗ ಮತ ಸಮರದ ಭರಾಟೆ ಪ್ರಖರ ಬಿಸಿಲಿನೊಂದಿಗೆ…

Read More
error: Content is protected !!