Headlines

ಜಗದೀಶ್ ಶೆಟ್ಟರ್ಗೆ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ

ಜಿಲ್ಲಾ ಗಾಣಿಗ ಸಮುದಾಯದ ಸಂಪೂರ್ಣ ಬೆಂಬಲ ಪಡೆದ ಜಗದೀಶ್ ಶೆಟ್ಟರ್ ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ಹೆಚ್ಚು ಉತ್ಪಾದಕ, ಐಟಿ ಉದ್ದಿಮಗಳನ್ನು ತಂದು, ಹುಬ್ಬಳ್ಳಿ ಮಾದರಿಯಲ್ಲೇ ಬೆಳಗಾವಿ ಜಿಲ್ಲೆಯನ್ನು ಸಮಗ್ರ ಅಭಿವೃದ್ಧಿಯ ಕ್ಷೇತ್ರ ಮಾಡುತ್ತೇನೆ ಎಂದು ಬಿಜೆಪಿ ಅಭ್ಯರ್ಥಿ ಜಗದೀಶ್ವ ಶೆಟ್ಟರ್ ಅವರು ಹೇಳಿದ್ದಾರೆ.‌ ಲೋಕಸಭಾ ಚುನಾವಣೆ ಪ್ರಚಾರಾರ್ಥವಾಗಿ ಬೆಳಗಾವಿಯ ಖಡೆಬಜಾರ್ ನ ಎಂ.ಜಿ.‌ ಟಾವರ್ ಹತ್ತಿರ ಗಾಣಿಗೇರ ಸಮಾಜದ ಅಭಿವೃದ್ಧಿ ಸಂಘದಲ್ಲಿ “ಗಾಣಗೇರ ಸಮಾಜದ ಬಂಧುಗಳೊಂದಿಗೆ ಸಭೆ ನಡೆಸಿ, ಮತಯಾಚನೆ ಮಾಡಲಾಯಿತು. ಈ ವೇಳೆ ಮಾತನಾಡಿದ ಬೆಳಗಾವಿ…

Read More

ಸುಳ್ಳು ಹೇಳುವ ಪ್ರಧಾನಿ ಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ

ಸುಳ್ಳು ಹೇಳುವ ಪ್ರಧಾನಿ ಮೋದಿಗೆ ಅಧಿಕಾರ ನೀಡಬೇಡಿ: ಸಿಎಂ ಸಿದ್ದರಾಮಯ್ಯ ಕಾಗವಾಡ ತಾಲೂಕಿನ ಉಗಾರ ಖುರ್ದನ ವಿಹಾರ ಮೈದಾನದಲ್ಲಿ ಹಮ್ಮಿಕೊಂಡ ಕಾಂಗ್ರೆಸ್ ಪಕ್ಷದ ಪ್ರಜಾಧ್ವನಿ 2 ಚುನಾವಣೆ ಪ್ರಚಾರ ಸಭೆ ಬೆಳಗಾವಿ: ಪ್ರತಿ ಬಾರಿ ರಾಜ್ಯಕ್ಕೆ ಬಂದಾಗ ಪ್ರಧಾನಿ ಮೋದಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ. ಹೆಣ್ಣು ಮಕ್ಕಳ ತಾಳಿ, ಕೈ ಬಳೆ ಬಗ್ಗೆ ಸುಳ್ಳು ಹೇಳ್ಕೊಂಡು ತಿರುಗುವ ಮೋದಿಯಿಂದ ಪ್ರಧಾನಿ ಹುದ್ದೆಗೆ ಮರ್ಯಾದೆ ಬರಲ್ಲ. ಆದ್ದರಿಂದ ಸುಳ್ಳುಗಳ ಮೂಲಕ ನಿಮಗೆ ಬಕ್ರಾ ಮಾಡುವ ಮೋದಿಗೆ ಅಧಿಕಾರ…

Read More
error: Content is protected !!