ಬೆಳಿಗ್ಗೆ ಕೇಂದ್ರ ಮಂತ್ರಿ, ಸಂಜೆ ರಾಜ್ಯ ಸಚಿವೆ… ರಾಜಕೀಯ ಮರೆಯದ ನಿರಂಜನ ..!

ಸಿಬಿಐಗೆ ಒಪ್ಪಿಸಿ ಎಂದ ನಿರಂಜನ ಮಧ್ಯಾಹ್ನದ ಹೊತ್ತಿಗೆ ಕಾಂಗ್ರೆಸ್ ಗೆ ಶಹಬ್ಬಾಶಗಿರಿ ಕೊಟ್ಟರು ಮಗಳನ್ನು ಕಳೆಎದುಕೊಂಡ ದುಖದಲ್ಲೂ ಕಾಂಗ್ರೆಸ್ ಗೆ ಜೈ ಎಂದ ನೇಹಾ ತಂದೆ. ಮಗಳದ್ದು ಲವ್ ಜಿಹಾದ್ ಎನ್ನುತ್ತಲೇ ಕಾಂಗ್ರೆಸ್ ವಿರುದ್ಣ ಆಕ್ರೋಶ ವ್ಯಕ್ತಪಡಿಸಿದ್ದರು. ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮುಂದೆ ನಿಮ್ಮಿಂದ ಮಾತ್ರ ನ್ಯಾಯ ಸಿಗಲು ಸಾಧ್ಯ ಎಂದಿದ್ದ ನಿರಂಜನ. ಅಮಿತ್ ಶಾ ಮುಂದೆ ಸಿಬಿಐಗೆ ಒತ್ತಾಯ ಮಾಡಿದ್ದ ನಿರಂಜನ‌ ಹಿರೇಮಠ. ಮಗಳ ಸಾವಿನ ದುಃಖ ಮರೆದು ಹೆಬ್ಬಾಳಕರ ನಮ್ಮ ಸಮಾಜದವರು ಬೆಂಬಲಿಸಿ…

Read More

ತೆಲಸಂಗನಲ್ಲಿ ಸಚಿವ ಸ‌ತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ

ತೆಲಸಂಗನಲ್ಲಿ ಸಚಿವ ಸ‌ತೀಶ್ ಜಾರಕಿಹೊಳಿ ಭರ್ಜರಿ ಪ್ರಚಾರ ದೇಶದಲ್ಲಿ ಡ್ಯಾಮ್ ಗಳನ್ನು ಕಟ್ಟಿದ್ದು, ಹೆಚ್ಚು ನೀರಾವರಿ ಯೋಜನೆಗಳಿಗೆ ಆದ್ಯತೆ ನೀಡಿದ್ದು ಕಾಂಗ್ರೆಸ್‌ ಪಕ್ಷವೇ: ಸಚಿವ ಸತೀಶ್‌ ಜಾರಕಿಹೊಳಿ ಅಥಣಿ: ಬ್ರಿಟಿಷರು ಭಾರತ ಬಿಟ್ಟು ಹೋದ ಬಳಿಕ ಕಾಂಗ್ರೆಸ್ ಪಕ್ಷದ ಸರ್ವ ಪ್ರಧಾನಿಗಳು ದೇಶದಲ್ಲಿ ಡ್ಯಾಮ್ ಗಳನ್ನು ನಿರ್ಮಿಸಿದರು. ನೀರಾವರಿ ಯೋಜನೆಗಳಿಗೂ ಆದ್ಯತೆ ನೀಡಿದರು. ಆದರೆ ಬಿಜೆಪಿಯವರು ಒಂದೇ ಒಂದು ಡ್ಯಾಮ್‌ನ್ನು ದೇಶದಲ್ಲಿ ನಿರ್ಮಿಸಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ಹೇಳಿದರು. ಅಥಣಿ ತಾಲೂಕಿನ…

Read More

ಬೆಳಗಾವಿಯಲ್ಲಿ MES ಏಕಾಂಗಿ…!

ಬೆಳಗಾವಿ.ಗಡಿನಾಡ ಬೆಳಗಾವಿ ಲೋಕಸಮರದಲ್ಲಿ ಮಹಾರಾಷ್ಟ್ರ ಏಕೀಕರಣ ಸಮಿತಿಯನ್ನು ಅದರ ಮುಖಂಡಡು ನಡು ನೀರಿನಲ್ಲಿಯೇ ಕೈ ಬಿಟ್ಟರೆ?ಬೆಳಗಾವಿ ರಾಜಕೀಯದಲ್ಲಿ ಸಧ್ಯ ನಡೆಯುತ್ತಿರುವ ಬೆಳವಣಿಗೆಗಳನ್ನು ಗಮನಿಸಿದರೆ ಎಂಇಎಸ್ ಅಭ್ಯಥರ್ಿ ಮಹಾದೇವ ಪಾಟೀಲ ಈಗ ಏಕಾಂಗಿ..!ಸಧ್ಯ ಹೇಗಾಗಿದೆ ಎಂದರೆ, ಬೆಳಗಾವಿ ಲೋಕಸಭೆ ಕ್ಷೇತ್ರದಲ್ಲಿ ಎಂಇಎಸ್ನ ಮಾಜಿ ಮೇಯರ್ ಸೇರಿದಂತೆ ಕೆಲವರು ಬಹಿರಂಗವಾಗಿ ಬಿಜೆಪಿ ಅಭ್ಯಥರ್ಿ ಜಗದೀಶ ಶೆಟ್ಟರ್ ಅವರನ್ನು ಬೆಂಬಲಿಸುವುದಾಗಿ ಹೇಳಿದ್ದಾರೆ. ಮತ್ತೊಂದು ಕಡೆಗೆ ಬೆಳಗಾವಿಯ ಅದೇ ಎಂಇಎಸ್ ಮತ್ತೊಬ್ಬ ಮಾಜಿ ಮೇಯರ ಕಿರಣ ಸಾಯನಾಯ್ಕ ಮತ್ತು ವಿಜಯ ಮೋರೆ ಅವರು…

Read More

ಕಾಂಗ್ರೆಸ್ ಸುಳ್ಳು ನಂಬಬೇಡಿ- ಬಾಲಚಂದ್ರ

ಗಟ್ಟಿಯಾಗಿ ಬಿಜೆಪಿಗೆ ವೋಟ್ ಮಾಡಿ, ಕಾಂಗ್ರೆಸ್ಸಿಗರ ಸುಳ್ಳು ವದಂತಿಗಳನ್ನು ನಂಬಬೇಡಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಬೆಳಗಾವಿಗೆ ಬೆಂಗಳೂರು ಸ್ಥಾನಮಾನಕ್ಕೆ ಪ್ರಯತ್ನ- ಜಗದೀಶ ಶೆಟ್ಟರ್ ಮೂಡಲಗಿಯಲ್ಲಿ ಬಿಜೆಪಿ ಪ್ರಚಾರ ಸಭೆಯಲ್ಲಿ ಶೆಟ್ಟರ್ ಪರ ಮತ ಯಾಚಿಸಿದ ಮುಖಂಡರು ಮೂಡಲಗಿ: ಕಾಂಗ್ರೆಸ್ಸಿಗರು ನನ್ನ ವಿರುದ್ಧವೇ ಸುಳ್ಳು ಪ್ರಚಾರ ಮಾಡುತ್ತಿದ್ದು, ಅವುಗಳನ್ನು ಬದಿಗೊತ್ತಿ ರಾಷ್ಟ್ರದ ಭವಿಷ್ಯದ ಹಿತದೃಷ್ಟಿಯಿಂದ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಅವರಿಗೆ ಮತ ನೀಡುವ ಮೂಲಕ ಪ್ರಧಾನಿ ನರೇಂದ್ರ ಮೋದಿ ಅವರ ಕೈ ಬಲಪಡಿಸಲು ಶಾಸಕ ಹಾಗೂ ಜಿಲ್ಲಾ…

Read More

ಸುಳ್ಳು, ಅಪಪ್ರಚಾರ ಕಾಂಗ್ರೆಸ್ ನ ಎರಡು ಮುಖಗಳು

ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್ ನ ಒಂದೆ ನಾಣ್ಯದ ಎರಡು ಮುಖಗಳು: ಸಿಟಿ ರವಿ ಬೆಳಗಾವಿ: ಕಾಂಗ್ರೆಸ್ ನವರಿಗೆ ಜಾಣಕುರುಡು ಜಾಣ ಕಿವುಡುಯಿದೆ. ಒಳ್ಳೆಯ ಸಂಗತಿ ಯಾವುದೂ ಕಾಂಗ್ರೆಸ್ ಕಣ್ಣಿಗೆ ಬೀಳಲ್ಲ. ಸುಳ್ಳು ಮತ್ತು ಅಪಪ್ರಚಾರ ಕಾಂಗ್ರೆಸ್ ನ ಒಂದೆ ನಾಣ್ಯದ ಎರಡು ಮುಖಗಳು. ಸುಳ್ಳಿನಿಂದಲೇ ಕಾಂಗ್ರೆಸ್ ಬದುಕಿದೆ. ಕಾಂಗ್ರೆಸ್ಗೆ ಸುಳ್ಳೇ ಆಕ್ಸಿಜನ್ ಇದ್ದಂಗೆ. ಸುಳ್ಳು ಇಲ್ಲದಿದ್ದರೆ ಕಾಂಗ್ರೆಸ್ ಸತ್ತು ಹೋಗುತ್ತದೆ. ಸುಳ್ಳನ್ನೇ ಉಸಿರಾಗಿಸಿಕೊಂಡು ಅವರು ಬದುಕಿದ್ದಾರೆ ಎಂದು ಮಾಜಿ ಸಚಿವ ಸಿ.ಟಿ.ರವಿ ಹೇಳಿದ್ದಾರೆ. ನಗರದ ಬಿಜೆಪಿ…

Read More

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ

ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ: ಸಚಿವ ಸತೀಶ್‌ ಜಾರಕಿಹೊಳಿ ನಿಪ್ಪಾಣಿ: ನಿಪ್ಪಾಣಿಯಲ್ಲಿ ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ಏಕತಾ ಫೌಂಡೇಶನ್ ಕಾರ್ಯ ಶ್ಲಾಘನೀಯ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಹೇಳಿದರು. ನಿಪ್ಪಾಣಿ ಪಟ್ಟಣದ ಕಾಮ್ಗರ್ ಚೌಕ್ ನಲ್ಲಿ ಏಕತಾ ಫೌಂಡೇಶನ್‌ ಸಹಯೋಗದಲ್ಲಿ ಆಯೋಜಿಸಿದ್ದ ಚಿಕ್ಕೋಡಿ ಲೋಕಸಭಾ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಂಕಾ ಜಾರಕಿಹೊಳಿ ಅವರ ಪರ ಹಮ್ಮಿಕೊಂಡಿದ್ದ ಸಾರ್ವಜನಿಕ ಪ್ರಚಾರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು. ಕೊವಿಡ್‌ ಅವಧಿಯಲ್ಲಿ ಕೆಲಸ ಮಾಡಿದ ಏಕತಾ ಫೌಂಡೇಶನ್…

Read More

ಪ್ರಿಯಾಂಕಾ ಮತದಾರರ ಮನ ಗೆದ್ದಿದ್ದು ಹೇಗೆ ಗೊತ್ತಾ?

ಬೆಳಗಾವಿ: ಇದು ಚುನಾವಣೆ ಕಾಲ. ಕಾವೇರಿದ ಬಿಸಿ ಬಿಸಿ ವಾತಾವರಣ. ಜತೆಗೆ ಸಂಸ್ಕೃತಿ ಸಂಸ್ಕಾರಗಳ ಅನಾವರಣ.ಪ್ರಚಾರದ ಭರಾಟೆಯಲ್ಲಿ ಪರಸ್ಪರ ಕೆಸರೆರಚಾಟ. ವೈಯಕ್ತಿಕ ನಿಂದನೆ, ಚಾರಿತ್ರ್ಯವಧೆ ಎಲ್ಲವೂ ಈಗ ಸಾಮಾನ್ಯ. ಈ ಎಲ್ಲ ಬೆಳವಣಿಗೆಗಳ ನಡುವೆ ತೀರಾ ಅಪರೂಪದ ಅಭ್ಯರ್ಥಿ ಯಾಗಿ ಕಾಣಿಸಿಕೊಳ್ಳುವುದು ಚಿಕ್ಕೋಡಿ ಕೈ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿಜಾರಕಿಹೊಳಿ ಮನೆತನದ ಕುಡಿಯಾದರೂ ವಿನಯ ವಿಧೇಯತೆಯ ಪ್ರತಿರೂಪವಾಗಿ ಪ್ರಿಯಾಂಕಾ ಗಮನ ಸೆಳೆಯುತ್ತಾರೆ. ಚಿಕ್ಕೋಡಿ ಲೋಕಸಭಾ ಅಭ್ಯರ್ಥಿ ಯಾಗಿ ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರ ಸುತ್ತಾಡಿ ಪ್ರಚಾರ ನಡೆಸುತ್ತಿರುವ ಪ್ರಿಯಾಂಕಗೆ…

Read More
error: Content is protected !!