ಚಿಕ್ಕೋಡಿಯಲ್ಲಿ ಪ್ರಿಯಾಂಕಾಗೆ ಅಭೂತಪೂರ್ವ ಬೆಂಬಲ

ಬೆಳಗಾವಿ: ಬೆಳಗಾವಿ ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕಾಂಗ್ರೆಸ್ ಪಕ್ಷಕ್ಕೆ ಅಭೂತಪೂರ್ವ ಬೆಂಬಲ ವ್ಯಕ್ತವಾಗುತ್ತಿದೆ. ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಗೆಲುವಿಗೆ ಉತ್ತಮ ವಾತಾವರಣ ನಿರ್ಮಾಣವಾಗಿದೆ ಎಂದು ಯುವ ನಾಯಕ ರಾಹುಲ ಜಾರಕಿಹೊಳಿ ಹೇಳಿದರು.ಯಮಕನಮರಡಿ ವಿಧಾನಸಭೆ ಕ್ಷೇತ್ರದಲ್ಲಿಕಾಂಗ್ರೆಸ್‌ ಅಭ್ಯರ್ಥಿ ಪ್ರಿಯಾಂಕಾ ಜಾರಕಿಹೊಳಿ ಪರವಾಗಿ ಮತಯಾಚಿಸಿದರು.ರಾಜ್ಯ ಸರ್ಕಾರ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳು ಜನರ ಆರ್ಥಿಕ ಸ್ಥಿತಿಯನ್ನು ಬದಲಾಯಿಸಿವೆ. ಕೇಂದ್ರದಲ್ಲೂ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಇನ್ನಷ್ಟು ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತರಲಾಗುವುದು ಎಂದು ರಾಹುಲ ಜಾರಕಿಹೊಳಿ ಹೇಳಿದರು….

Read More

KLE ಬೆಳೆಸಿದ್ದು ಕಾಂಗ್ರೆಸ್ ಅಲ್ಲ.. ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ

ದಾನಿಗಳಿಂದ ಕೆಎಲ್‍ಇ ಸಂಸ್ಥೆ ಬೆಳೆದಿದೆ, ಕಾಂಗ್ರೆಸ್‍ನಿಂದ ಅಲ್ಲ !: ಡಾ.ಪ್ರಭಾಕರ ಕೋರೆ ಚಾಟಿ ಇತಿಹಾಸ ತಿಳಿಯದೇ ಮಾತನಾಡಿದ ಸಚಿವೆ ಹೆಬ್ಬಾಳಕರಗೆ ಡಾ.ಕೋರೆ ತಿರುಗೇಟು. ದಾನಿಗಳಿಂದ ಬೆಳೆದ ಸಂಸ್ಥೆ ಇದು. ಶಿಕ್ಷಣ ಸಂಸ್ಥೆಯಲ್ಲಿ ರಾಜಕೀಯ ಮಾಡಬೇಡಿ. ಜನರ ಭಾವನೆಗಳೊಂದಿಗೆ ಚೆಲ್ಲಾಟ ಬೇಡ. ಸಚಿವೆ ಲಕ್ಷ್ಮೀ ಬಹಿರಂಗ ಕ್ಷಮೆ ಕೇಳಲಿ. ಬೆಳಗಾವಿ. 108 ವರ್ಷಗಳ ಇತಿಹಾಸ ಹೊಂದಿರುವ ಕೆಎಲ್‍ಇ ಸಂಸ್ಥೆಯು ದಾನಿಗಳಿಂದ ಬೆಳೆದು ನಿಂತಿದೆ. ಕೆಎಲ್‍ಇ ಸಂಸ್ಥೆಯ ಯಾವುದೇ ಇತಿಹಾಸವನ್ನು ಅರಿಯದೆ ಬಾಲಿಶ ಹೇಳಿಕೆಗಳನ್ನು ಕೊಡುವುದು ಉಚಿತವಾದುದಲ್ಲವೆಂದು ಕೆಎಲ್‍ಇ ಕಾರ್ಯಾಧ್ಯಕ್ಷ…

Read More
error: Content is protected !!