ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು
ಬೆಳಗಾವಿ: ಜಗದೀಶ್ ಶೆಟ್ಟರ್ ಅವರ ತಂದೆ ಮೂರು ಸಾವಿರಮಠದ ಭಕ್ತರು. ಅವರು ಬೆಳಗಾವಿಗೆ ಬಂದ ಮೇಲೆ ಮಠಕ್ಕೆ ಬಂದಿರಲ್ಲಿಲ್ಲ. ಅವರಿಗೆ ಒಳ್ಳೆಯದಾಗಲಿ ಎಂದು ಆಶೀರ್ವಾದ ಮಾಡಲು ಬಂದಿದ್ದೇವೆ ಎಂದು ಹುಬ್ಬಳ್ಳಿಯ ಮೂರು ಸಾವಿರ ಮಠದ ಜಗದ್ಗುರು ಶ್ರೀ ಗುರುಸಿದ್ದ ರಾಜಯೋಗಿಂದ್ರ ಸ್ವಾಮೀಜಿ ಹೇಳಿದರು. ಶನಿವಾರ ಸಂಸದೆ ಮಂಗಲಾ ಅಂಗಡಿ ನಿವಾಸಕ್ಕೆ ಆಗಮಿಸಿ ಬೆಳಗಾವಿ ಲೋಕಸಭಾ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರಿಗೆ ಆಶೀರ್ವಾದ ಮಾಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು. ಜಗದೀಶ್ ಶೆಟ್ಟರ್ ಅವರ ಕುಟುಂಬ … Continue reading ಜಗದೀಶ್ ಶೆಟ್ಟರ್ ಗೆ ಆಶಿರ್ವಾದ ಮಾಡಿದ ವಿವಿಧ ಮಠಾಧೀಶರು