Headlines

ಮೋದಿ ಇಂದು‌ ನಾಮಪತ್ರ ಸಲ್ಲಿಕೆ

ವಾರಾಣಸಿ(ಉತ್ತರಪ್ರದೇಶ): ಸತತ 3ನೇ ಬಾರಿಗೆ ಉತ್ತರ ಪ್ರದೇಶದ ವಾರಾಣಸಿ ಕ್ಷೇತ್ರದಿಂದ ಲೋಕಸಭೆ ಸ್ಪರ್ಧಿಸುತ್ತಿರುವ ಪ್ರಧಾನಿ ಮೋದಿ ಮಂಗಳವಾರ ಬೆಳಗ್ಗೆ ಗಂಗಾ ಸ್ನಾನ ಮಾಡಿ ಅಸ್ಸಿ ಘಾಟ್​ನಲ್ಲಿನ ಕಾಲಭೈರವ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ನಾಮಪತ್ರ ಸಲ್ಲಿಸಲಿದ್ದಾರೆ. ಇದಕ್ಕೂ ಮುನ್ನಾ ದಿನವಾದ ಸೋಮವಾರ ವಾರಾಣಸಿ ತಲುಪಿರುವ ಮೋದಿ ಕಾಶಿ ವಿಶ್ವನಾಥ ದೇವಸ್ಥಾನಕ್ಕೆ ಭೇಟಿ ವಿಶೇಷ ಪೂಜೆ ಸಲ್ಲಿಸಿದರು, ಬಳಿಕ ಬೃಹತ್​ ರೋಡ್​ ಶೋ ನಡೆಸಿದರು. ಆರು ಕಿ.ಮೀವರೆಗೂ ನಡೆದ ರೋಡ್ ಶೋನಲ್ಲಿ ಸಿಎಂ ಯೋಗಿ ಆದಿತ್ಯನಾಥ್​ ಸೇರಿದಂತೆ ಗಣ್ಯರು…

Read More

ಪಿಡಬ್ಲುಡಿ ಅಧಿಕಾರಿ ವಿರುದ್ಧ ಭುಗಿಲೆದ್ದ ಆಕ್ರೋಶ

ಕುಡಿಯುವ ನೀರು ಪೂರೈಕೆ ಯೋಜನೆಗೆ ಅಡ್ಡಿ’ ಬೆಳಗಾವಿ ದಕ್ಷಿಣ ಕ್ಷೇತ್ರದ ವಾರ್ಡ ೪೩ ರಲ್ಲಿ ನಿರಂತರ ನೀರು ಪೂರೈಕೆ ಯೋಜನೆ PWD ರಸ್ತೆ ಅಗೆಯಲು ಅನುಮತಿ ನೀಡದ ಅಧಿಕಾರಿ. Land T ವಿರುದ್ಧ ಅಧಿಕಾರಿ ಮುನಿಸು ಸಮಸ್ಯೆ ಬಗೆಹರಿಸಿ ಎಂದ ಶಾಸಕ ಅಭಯ ಪಾಟೀಲ. ಕುಡಿಯುವ ನೀರು ಪೂರೈಕೆ ಯೋಜನೆಗೆ ಅಡ್ಡಿ ಇಲ್ಲ ಎಂದ ಸಚಿವ ಸತೀಶ ಜಾರಕಿಹೊಳಿ. ಬೆಳಗಾವಿ.ಬಿಜೆಪಿ ಹಿಡಿತದ ಕ್ಷೇತ್ರಗಳಲ್ಲಿ ನಿರಂತರ ಕುಡಿಯುವ ನೀರು ಪೂರೈಕೆ ಯೋಜನೆಗೆ ರಾಜ್ಯದ ಕಾಂಗ್ರೆಸ್ ಸರ್ಕಾರ ಅಡ್ಡಿ ಮಾಡುತ್ತಿದೆಯೇ?…

Read More

ಕಾಂಗ್ರೆಸ್‌ ಸರ್ಕಾರ ಪತನ ಪ್ರಶ್ನೆಯೇ ಇಲ್ಲ- ಸಚಿವ ಸತೀಶ ಜಾರಕಿಹೊಳಿ

ಬೆಳಗಾವಿಕರ್ನಾಟಕದಲ್ಲಿ ಇನ್ನು ನಾಲ್ಕು ವರ್ಷ ಕಾಂಗ್ರೆಸ್‌ ಸರ್ಕಾರವೇ ಇರಲಿದೆ. ಕಾಂಗ್ರೆಸ್‌ ಸರ್ಕಾರ ಉರುಳಿಸುವ ಪ್ರಶ್ನೆಯೇ ಇಲ್ಲ ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಹೇಳಿದ್ದಾರೆ.ಬೆಂಗಳೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಹುದ್ದೆ ವಿಚಾರದಲ್ಲಿ ನಮ್ಮಲ್ಲಿ ಜಗಳವಿದೆ ನಿಜ. ಆದರೆ, ಅದು ಪಕ್ಷದ ಆಂತರಿಕ ವಿಚಾರ. ನಮ್ಮದು ಪಾರ್ಟಿ ಜಗಳ ಹೊರತು, ಹೊರಗಿನ ಜಗಳವಲ್ಲ. ಪಕ್ಷದ ಹೊರಗೆ ಹೋಗುವ ಘರ್ಷಣೆಯಲ್ಲ. ಆಡಳಿತ ಇರುವ ಪಕ್ಷದಲ್ಲಿ ಸಮಸ್ಯೆ ಇದ್ದೇ ಇರುತ್ತದೆ. ಇದರಿಂದಾಗಿ ಸರ್ಕಾರವೇ ಬೀಳುತ್ತದೆ ಎನ್ನುವುದು ಸರಿಯಲ್ಲ. ಮಹಾರಾಷ್ಟ್ರಕ್ಕೆ ಕರ್ನಾಟಕವನ್ನು…

Read More
error: Content is protected !!