ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು- ಮಹಾ ಸಿಎಂ ಸ್ಪಂದನೆ

ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಮಹಾ ಸಿಎಂ ಏಕನಾಥ ಸಿಂಧೆ ಸ್ಪಂದನೆ: ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ: ಕೃಷ್ಣಾ ನದಿಗೆ ಕೊಯ್ನಾ ಡ್ಯಾಮ್ ನಿಂದ ಶೀಘ್ರವೇ ನೀರು ಬಿಡಲು ಮಹಾರಾಷ್ಟ್ರ ಮುಖ್ಯಮಂತ್ರಿ ಏಕನಾಥ ಸಿಂಧೆ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆಯಲ್ಲಿ ತಿಳಿಸಿದ ಅವರು, ಕೊಯ್ನಾ ಡ್ಯಾಮ್ ನಿಂದ ಕೃಷ್ಣಾ ನದಿಗೆ ನೀರು ಬಿಡಲು ಈಚೆಗೆ…

Read More

ಹಿಂದುತ್ವ ಮರೆತರೆ ದೇಶಕ್ಕೆ ಅಪಾಯ-VHP

ವಿಎಚ್ಪಿ ಮುಖಂಡ ಪರಾಂಡೆ ಅಭಿಮತ`ಹಿಂದೂಗಳ ಮರೆತರೆ ದೇಶಕ್ಕೆ ಅಪಾಯ’ಬೆಳಗಾವಿ:ಮುಸ್ಲೀಂರ ತುಷ್ಠೀಕರಣದಲ್ಲಿ ಹಿಂದೂಗಳ ಹಿತವನ್ನು ಮರೆತರೆ ದೇಶಕ್ಕೆ ಅಪಾಯ ಎಂದು ವಿಶ್ವ ಹಿಂದೂ ಪರಿಷತ್ತನ ಕೇಂದ್ರಿಯ ಸಂಘಟನಾ ಕಾರ್ಯದಶರ್ಿ ಮಿಲಿಂದ್ ಪರಾಂಡೆ ಹೇಳಿದರು, ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕೇಂದ್ರ ಮತ್ತು ರಾಜ್ಯದಲ್ಲಿ ಆಡಳಿತ ನಡೆಸುವ ಸರ್ಕಾರಗಳು ಹಿಂದೂ ಹಿತ ಕಾಪಾಡಬೇಕು. ಏಕೆಂದರೆ, ಹಿಂದೂ ಹಿತದಲ್ಲಿಯೇ ದೇಶದ ಹಿತವಿದೆ ಎಂದರು.ರಾಜ್ಯ ಸರ್ಕಾತ ಸಂಪೂರ್ಣವಾಗಿ ಮುಸ್ಲಿಂ ತುಷ್ಟೀಕರಣ ನೀತಿ ಅನುಸರಿಸುತ್ತಿರುವ ಪರಿಣಾಮ ರಾಜ್ಯದ ಬೆಂಗಳೂರು, ಮಂಗಳೂರು, ಹುಬ್ಬಳ್ಳಿ, ಕಲಬುಗರ್ಿ ಸೇರಿದಂತೆ…

Read More

ಬ್ರಾಹ್ಮಣರ ವಸತಿ‌ ನಿಲಯಕ್ಕೆ ನಿವೃತ್ತ ನ್ಯಾಯಮೂರ್ತಿ ಭೆಟ್ಟಿ

ಬೆಂಗಳೂರು ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ನಡೆಸುತ್ತಿರುವ ವಿದ್ಯಾವಾಸಿನಿ ಮಹಿಳಾ ವಿದ್ಯಾರ್ಥಿ ನಿಲಯಕ್ಕೆ ಕಳೆದ ದಿ.18 ರಂದು ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿ ಎವಿ ಚಂದ್ರಶೇಖರ್ ಮತ್ತು ಜೆ ಫ್ರಾಗ್ ಕಂಪನಿಯ ಆರ್ ಎನ್ ಡಿ ಯ ಮುಖ್ಯಸ್ಥ ಪ್ರಸನ್ನ ರಾಘವೇಂದ್ರ ಅವರು ಭೇಟಿ ನೀಡಿದರು. ನಿವೃತ್ತ ನ್ಯಾಯಮೂರ್ತಿ ಎ.ವಿ ಚಂದ್ರಶೇಖರ್ ಅವರು ವಿದ್ಯಾರ್ಥಿ ನಿಲಯಕ್ಕೆ ನಾಲ್ಕು ವಾಟರ್ ಫಿಲ್ಟರ್ ಗಳನ್ನು ಕೊಡುಗೆಯಾಗಿ ನೀಡಿದ್ದನ್ನು ಚಾಲನೆಗೊಳಿಸಿದರು ಮತ್ತು 10 ಲ್ಯಾಪ್ಟಾಪ್ ಗಳನ್ನು ಬಡ ವಿದ್ಯಾರ್ಥಿಗಳಿಗೆ ನೀಡಿದರು….

Read More
error: Content is protected !!