ವರ್ಷಕ್ಕೆ 11 ರೂ ಅನುದಾನ ಕೊಡದ ಸರ್ಕಾರ- ಅಭಯ

ಅಭಯ ಪಾಟೀಲ ಆರೋಪಇದು ಅನುದಾನ ರಹಿತ ಸರ್ಕಾರ. ವರ್ಷಕ್ಕೆ 11 ರೂ ಸಹ ಬಂದಿಲ್ಲ. ಜನ ಶಾಸಕರನ್ನು ಊರಿಗೆ ಬರಕೊಡಲ್ಲ. ಮೇಯರ್ ಕೊಠಡಿ ಬೀಗ ತೆಗೆಸ್ರಿ.ಇಲ್ಕಂದ್ರ ನಿಮ್ಮ ಕೊಠಡಿಗೆ ಬೀಗ ಹಾಕ್ತೇವೆ ಲೋಕಸಭೆ ಫಲಿತಾಂಶ ನಂತರ ಕಾಂಗ್ರೆಸ್ ಸರ್ಕಾರ ಢಮಾರ್ ಬೆಳಗಾವಿ. ರಾಜ್ಯದಲ್ಲಿ ಕಾಂಗ್ರೆಸ್ ನೇತೃತ್ವದ ಅನುದಾನ ರಹಿತ ಸರ್ಕಾರ’ವಿದೆ ಎಂದು ಬಿಜೆಪಿ ಶಾಸಕ ಅಭಯ ಪಾಟೀಲ ವ್ಯಂಗ್ಯವಾಡಿದ್ದಾರೆ,ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ಸರ್ಕಾರ ವಿದ್ದಾಗ ನಾನೃ ಒಂದು ವರ್ಷದಲ್ಲಿ ಬರೊಬ್ಬರಿ 300 ಕೋಟಿ…

Read More

ಮೇ. 25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ

ಮೇ. 25 ರಿಂದ ಹಿಡಕಲ್ ಜಲಾಶಯದಿಂದ ನೀರು ಬಿಡುಗಡೆ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಹಿಡಕಲ್ ಜಲಾಶಯದಿಂದ ಘಟಪ್ರಭೆ ನದಿಗೆ, ಘಟಪ್ರಭೆ ಬಲದಂಡೆ, ಎಡದಂಡೆ ಕಾಲುವೆಗೆ ಮೇ, 25 ರಿಂದ ಜೂನ್‌ 4ರ ವರೆಗೆ 5.578 ಟಿಎಂಸಿ ನೀರು ಹರಿಸಲಾಗುತ್ತಿದ್ದು, ನೀರು ಪೋಲಾಗದಂತೆ, ನೀರನ್ನು ಸರಿಯಾಗಿ ಸದ್ಬಳಕೆ ಮಾಡಿಕೊಳ್ಳಬೇಕೆಂದು ರೈತರಿಗೆ, ಸಾರ್ವಜನಿಕರಿಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ವಿಷಯ ತಿಳಿಸಿದ ಅವರು, ಪ್ರಸ್ತುತ…

Read More
error: Content is protected !!