ಬೆಳಗಾವಿ.
ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ ಸಭೆ ದಿ. 25 ರಂದು ಶನುವಾರ ಉದ್ಯಮಬಾಗದ ಸಿಲೆಬ್ರೆಷನ್ ಸಭಾಂಗಣದಲ್ಲಿ ನಡೆಯಲಿದೆ.
ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ ಅಧ್ಯಕ್ಷ ಅಶೋಕ ಹಾರನಹಳ್ಳಿಯವರು ಈ ಸಭೆಯಲ್ಲಿ ಹಾಜರಿದ್ದು ಸಮಾಜ ಬಾಂಧವರನ್ನು ಉದ್ದೇಶಿಸಿ ಮಾತನಾಡುವರು.

ಟ್ರಸ್ಟ ಅಧ್ಯಕ್ಷ ರಾಮ ಭಂಡಾರಿ ಅಧ್ಯಕ್ಷತೆ ವಹಿಸುವರು.ಸಮಾಜ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಹಾಜರಿರಬೇಕೆಂದು ಕೋರಲಾಗಿದೆ.