ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್
ಜಗದೀಶ್ ಶೆಟ್ಟರ್ ಪರವಾಗಿ ವಿಜಯಂದ್ರ ಭರ್ಜರಿ ಕ್ಯಾಂಪೇನ್ ಜಗದೀಶ್ ಶೆಟ್ಟರ್ ಗೆಲ್ಲಿಸಿ ಮೋದಿ ಕೈ ಬಲಪಡಿಸಿ ಎಂದು ಕರೆ ನೀಡಿದ ಕರೆ ನೀಡಿದ ವಿಜಯಂದ್ರ ಬೆಳಗಾವಿ: ಮೋದಿಯವರು ಮತ್ತೊಮ್ಮೆ ಪ್ರಧಾನಿ ಆಗಬೇಕು ಅನ್ನೋದು ನನ್ನ ಸಂಕಲ್ಪ. ರಾಜ್ಯದಲ್ಲಿ 28-28 ಕ್ಷೇತ್ರಗಳನ್ನು ಬಿಜೆಪಿ-ಜೆಡಿಎಸ್ ಗೆಲ್ಲಬೇಕು. ಶೆಟ್ಟರ್ ಅವರನ್ನು ಗೆಲ್ಲಿಸುವುದರ ಮೂಲಕ ಮೋದಿ ಕೈ ಬಲಪಡಿಸಿ, ಈ ಸಂಕಲ್ಪಕ್ಕೆ ನೀವೆಲ್ಲರೂ ಕೈ ಜೋಡಿಸಿಬೇಕು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿದರು. ಬೆಳಗಾವಿಯ ಬಾಳೆಕುಂದ್ರಿ ಗ್ರಾಮದಲ್ಲಿ ಬೆಳಗಾವಿ ಲೋಕಸಭಾ…

