ಗೆಲುವು ಖುಷಿ ತಂದಿದೆ

ಕಡಿಮೆ ಅವಧಿಯಲ್ಲಿ ಚುನಾವಣೆ ಎದುರಿಸಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ: ಸಂಸದೆ ಪ್ರಿಯಂಕಾ ಜಾರಕಿಹೊಳಿ ಗೋಕಾಕ: ಬಹಳ ಕಡಿಮೆ ಅವಧಿಯಲ್ಲಿಯೇ ನಾವು ಚುನಾವಣೆ ಎದುರಿಸಿ ಚಿಕ್ಕೋಡಿ ಕ್ಷೇತ್ರದಲ್ಲಿ ಗೆಲುವು ಸಾಧಿಸಿದ್ದು ಖುಷಿ ತಂದಿದೆ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಡಿಮೆ ಅವಧಿಯಲ್ಲೇ ಅಬ್ಬರದ ಪ್ರಚಾರ ಕೈಗೊಂಡಿದ್ದು ಗೆಲುವಿಗೆ ಸಹಕಾರಿಯಾಗಿದೆ. ನನ್ನ ಗೆಲುವಿಗೆ ಪಕ್ಷದ ಕಾರ್ಯಕರ್ತರು, ಮುಂಚೂಣಿ…

Read More

ಬೆಳಗಾವಿ ಸೋಲಿಗೆ ಸಾಕಷ್ಟು ಕಾರಣವಿದೆ..!

ಜನರ ಒಡನಾಟದಿಂದಲೇ ಪ್ರಿಯಂಕಾ ಗೆಲುವು:ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಚಿಕ್ಕೋಡಿ ಲೋಕಸಭೆ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ಗೆಲುವು ಸಾಧಿಸಲು ಕಾಂಗ್ರೆಸ್‌ ಪಕ್ಷ, ವರಿಷ್ಠರೇ ಕಾರಣ. ಏಕೆಂದರೆ ಪ್ರಿಯಂಕಾ ಜಾರಕಿಹೊಳಿ ಅವರನ್ನು ಗುರುತಿಸಿ ಟಿಕೆಟ್‌ ನೀಡಿದ್ದು ವರಿಷ್ಠರು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ನಗರದ ಹಿಲ್‌ ಗಾರ್ಡನ್‌ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಎಂ ಸಿದ್ದರಾಮಯ್ಯ ನೇತೃತ್ವದ ಅಭಿವೃದ್ಧಿ ಯೋಜನೆಗಳು, ಗ್ಯಾರಂಟಿಗಳು, ನಾವು ಕಳೆದ 30 ವರ್ಷಗಳಿಂದ ಜನಸೇವೆ ಮಾಡಿದ್ದು ಪ್ರಿಯಂಕಾ…

Read More

GO BACK LAXMI HEBBALKAR..!

ಬೆಂಗಳೂರು. ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಪುತ್ರ ಮೃನಾಲ್ ಹೆಬ್ಬಾಳಕರ ಸೋಲಿನ ನೋವಿನಲ್ಲಿರುವಾಗಲೇ ಉಡುಪಿಯಲ್ಲಿ ಸ್ವಪಕ್ಷೀಯರೇ ಗೋ ಬ್ಯಾಕ್ GO BACK ಅಭಿಯಾನ ಶುರುವಿಟ್ಟುಕೊಂಡಿದ್ದಾರೆ. .ಪ್ರಮುಖವಾಗಿ ಉಡುಪಿ ಜಿಲ್ಲಾ ಕಾಂಗ್ರೆಸ್​ ಉಸ್ತುವಾರಿಯಾಗಿರುವ ಲಕ್ಷ್ಮೀ ಹೆಬ್ಬಾಳ್ಕರ್​ ವಿರುದ್ಧ ಆಕ್ರೋಶ ವ್ಯಕ್ತಗೊಂಡಿದೆ. ಚುನಾವಣಾ ಫಲಿತಾಂಶದ ಬಳಿಕ ಕಾಂಗ್ರೆಸ್‌ನಲ್ಲಿ ʼಗೋ ಬ್ಯಾಕ್ʼ‌ ಅಭಿಯಾನ ಸೃಷ್ಟಿಯಾಗಿದೆ. ಕರಾವಳಿಯಲ್ಲಿ ಕಾಂಗ್ರೆಸ್‌ ಸೋಲಿಗೆ ಜಿಲ್ಲಾ ಉಸ್ತುವಾರಿಗಳೇ ಕಾರಣ ಎಂಬುದಾಗಿ ಕಾಂಗ್ರೆಸ್​ ಆರೋಪಿಸಿದೆ. ಜಿಲ್ಲೆಯಲ್ಲಿ ಸಮಸ್ಯೆ ಉಂಟಾದಾಗ ಬರುವುದಿಲ್ಲ. ಹಾಗಿದ್ದ ಮೇಲೆ ಉಸ್ತುವಾರಿಯಾಗಿರುವ ಅಗತ್ಯವೇನು ಎಂಬುದಾಗಿ ಕಾಂಗ್ರೆಸ್​ ಕಾರ್ಯಕರ್ತರು…

Read More

8 ರಾತ್ರಿ‌ 8 MODI ಮತ್ತೇ ಪ್ರಧಾನಿ

ನವದೆಹಲಿ. ಎನ್ ಡಿಎ ಮೈತ್ರಿಕೂಟದಿಂದ ಮೂರನೇ ಬಾರಿ ಪ್ರಧಾನಿ ಆಗಿ ನರೇಂದ್ರ ಮೋದಿ ಇದೇ ಬರುವ ದಿ.‌8 ರಂದು ರಾತ್ರಿ 8 ಕ್ಕೆ ಅಧಿಕಾರ ವಹಿಸಿಕೊಳ್ಳಲಿದ್ದಾರೆ. ಇಂದು ಸಂಜೆ ಮೈತ್ರಿಕೂಟದ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನವಾಗಲಿದೆ. ಈಗಾಗಲೇ ಪ್ರಧಾನಿ ಹುದ್ದೆಗೆ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗೆ ಅರ್ಪಿಸಿದ್ದಾರೆ. ಜತೆಗೆ ಹೊಸ ಸರ್ಕಾರದ ರಚನೆಗೆ ಸಿದ್ಧತೆ ಕೂಡ ನಡೆದಿದೆ. ಏನೇ ಆದರೂ ಕೂಡ ಮೋದಿ ಮೂರನೇ ಅವಧಿಗೆ ಪ್ರಧಾನಿ ಆಗುವುದು ನಿಜ.

Read More

ಶೆಟ್ಟರ್ ಗೆಲುವಿನ ಭವಿಷ್ಯ ಹೇಳಿದ್ದ ಬಸ್ಸಣ್ಣ

ಬೆಳಗಾವಿ. ಬೆಳಗಾವಿ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಜಗದೀಶ ಶೆಟ್ಟರ್ ಗೆಲುವು ಕಟ್ಟಿಟ್ಟ ಬುತ್ತಿಯಾಗಿತ್ತು. ಆದರೆ ಕಾಂಗ್ರೆಸ್ ನಾಯಕರು ಮಾತ್ರ ಈ ಸಂಗತಿಯನ್ನು ಒಪ್ಪುತ್ತಿರಲಿಲ್ಲ. ನಾವೇ ಒಂದು ಲಕ್ಷಕ್ಕೂ ಅಧಿಕ ಮತದಿಂದ ಗೆಲ್ಲೋದು ಎಂದು ಹೇಳಿಕೊಂಡಿದ್ದರು. ಆದರೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಕಾಂಗ್ರೆಸ್ ಭರವಸೆ ಠುಸ್ ಆಗಿದೆ. ಇಲ್ಲಿ ಶೆಟ್ಟರ್ ಅವರು ಒಂದುವರೆ ಲಕ್ಷ ಮತಗಳಿಂದ ಗೆದ್ದೆ ಗೆಲ್ತಾರೆ ಎಂದು ಹೇಳಿದವರಲ್ಲಿ ಬಸವರಾಜ ಪೂಜಾರಿ ಕೂಡ ಒಬ್ಬರು. ಹಾಗೇ ನೋಡಿದರೆ ಇವರು ಶಾಸಕ ಅಭಯ ಪಾಟೀಲರ…

Read More
error: Content is protected !!