
ನಟ ದರ್ಶನ ಪೊಲೀಸ್ ವಶಕ್ಕೆ..
ಬೆಂಗಳೂರು. ಸ್ಯಾಂಡಲ್ ವುಡ್ ನಟ ದರ್ಶನ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವ ಕೊಲೆವಪ್ರಕರಣ ಎನ್ನುವ ಮಾಹಿತಿ ಲಭ್ಯವಾಗಿಲ್ಲ
ಬೆಂಗಳೂರು. ಸ್ಯಾಂಡಲ್ ವುಡ್ ನಟ ದರ್ಶನ ಅವರನ್ನು ಕೊಲೆ ಪ್ರಕರಣದಲ್ಲಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮೈಸೂರಿನಲ್ಲಿರುವ ಮಾಹಿತಿ ಸಿಕ್ಕ ಹಿನ್ನೆಲೆಯಲ್ಲಿ ಕಾಮಾಕ್ಷಿಪಾಳ್ಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಯಾವ ಕೊಲೆವಪ್ರಕರಣ ಎನ್ನುವ ಮಾಹಿತಿ ಲಭ್ಯವಾಗಿಲ್ಲ
ಅಂತರರಾಜ್ಯ ರೌಡಿ ವಿಶಾಲ್ ಸಿಂಗ್ ಬಂಧನ, ಗೂಂಡಾ ಕಾಯ್ದೆ ಜಾರಿ… ಬೆಳಗಾವಿ: ಕರ್ನಾಟಕ-ಗೋವಾ-ಮಹಾರಾಷ್ಟ್ರ ರಾಜ್ಯಗಳಲ್ಲಿ ಕ್ರಿಮಿನಲ್ ಅಪರಾಧ ಎಸಗಿ ಪೊಲೀಸರಿಂದ ತಲೆಮರೆಸಿಕೊಂಡಿದ್ದ ಕುಖ್ಯಾತ ರೌಡಿ ವಿಶಾಲ ಸಿಂಗ್ ಚವ್ಹಾನ ಎಂಬುವವನನ್ನು ಬೆಳಗಾವಿ ಪೊಲೀಸರು ಬಂಧಿಸಿದ್ದಾರೆ.ಒಂದು ಕೊಲೆ, ಐದು ಕೊಲೆ ಯತ್ನ, ಅಪಹರಣ, ಸುಲಿಗೆ, ಕಳ್ಳತನ, ದರೋಡೆ, ಅಕ್ರಮ ಆಯುಧ ಬಳಕೆ ಸೇರಿ ಹಲವು ಪ್ರಕರಣಗಳಲ್ಲಿ ಮೂರು ರಾಜ್ಯಗಳ ಪೊಲೀಸರಿಗೆ ಈತ ಬೇಕಾಗಿದ್ದನು. ಮೂಲತಃ ಕಿತ್ತೂರು ತಾಲೂಕು ಚಿಕ್ಕನಂದಿಹಳ್ಳಿ ಗ್ರಾಮದ ರೌಡಿ ವಿಶಾಲ ಸಿಂಗ್ ಚೌಹಾನ್(25) ಪ್ರಸ್ತುತ ಬೆಳಗಾವಿ…