ಬೆಳಗಾವಿಯಲ್ಲಿ ಬಿಹಾರಿ ಕಾರ್ಮಿಕರಿಗೆ ಥಳಿತ

ಬೆಳಗಾವಿ.ಶಹಾಪುರ ಪ್ರದೇಶದಲ್ಲಿ ನೇಕಾರಿಕೆಯಲ್ಲಿ ತೊಡಗಿದ್ದ ಬಿಹಾರಿ ಕಾರ್ಮಿಕರ ಮೇಲೆ ಸ್ಥಳೀಯರು ಹಲ್ಲೆ ಮಾಡಿದ ಘಟನೆ ಇಂದು ನಡೆದಿದೆ.ಸುಮಾರು ನೂರಕ್ಕೂ ಹೆಚ್ಚಿದ್ದ ಗುಂಪು‌ ನೇಕಾರ ಕಾರ್ಮಿಕರ ಗುಂಪು ಬಿಹಾರಿ ಕಾರ್ಮಿಕರನ್ನು ಥಳಿಸಿದೆ ಎಂದು ಹೇಳಲಾಗಿದೆ.. ಲಕ್ಷ್ಮೀ ನಗರ, ಕಲ್ಮೇಶ್ವರ ರೋಡ, ದೇವಾಂಗನಗರ, ಮಲ್ಲಿಕಾರ್ಜುನ ದೇವಸ್ಥಾನ ಬಳಿ ನಿಂತಿದ್ದ ಕಾರ್ಮಿಕರನ್ನು ಥಳಿಸಿದ್ದಾರೆ.ಪರಿಸ್ಥಿತಿ ಅರಿತ ಪೊಲೀಸರು ಸ್ಥಳಕ್ಕೆ ಧಾವಿಸಿದ್ದಾರೆ. ನಾಳೆ ದಿ.‌೧೪ ರಂದು ಬಿಹಾರಿ ಕಾರ್ಮಿಕರು ಪ್ರತಿಭಟನೆ ನಡೆಸಲಿದ್ದಾರೆಂದು ಗೊತ್ತಾಗಿದೆ ಈಗಾಗಲೇ ಸುಮಾರು 12 ಕ್ಕೂ ಹೆಚ್ಚು ಜನ ಹಲ್ಲೆಕೋರರನ್ನುಬಪೊಲೀಸರು ವಶಕ್ಕೆ…

Read More

ವಿಮಾನ ನಿಲ್ದಾಣ ಅಧಿಕಾರಿಗಳೊಂದಿಗೆ ಶೆಟ್ಟರ್ ಚರ್ಚೆ

ಬೆಳಗಾವಿ ಸಾಂಬ್ರಾ ವಿಮಾನ ನಿಲ್ದಾಣದ ಪ್ರಾಧಿಕಾರದ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಜಗದೀಶ ಶೆಟ್ಟರ ಬೆಳಗಾವಿ : ನೂತನ ಬೆಳಗಾವಿ ಸಂಸದರಾದ ಜಗದೀಶ್ ಶೆಟ್ಟರ್ ಅವರು ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಭೇಟಿ ನೀಡಿ ವಿಮಾನ ನಿಲ್ದಾಣದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಿ ಮಾಹಿತಿ ಪಡೆದರು. ಬೆಳಗಾವಿ ವಿಮಾನಯಾನ ಪ್ರಾಧಿಕಾರದ ಅಭಿವೃದ್ಧಿಗೆ ಸಂಬಂಧಿಸಿದಂತೆ ರಾಜ್ಯ ಹಾಗೂ ಕೇಂದ್ರ ಸರ್ಕಾರದಿಂದ ಬಾಕಿ ಉಳಿದಿರುವ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳೊಂದಿಗೆ ಚರ್ಚಿಸುವುದಾಗಿ ತಿಳಿಸಿದರು. 322 ಕೋಟಿ…

Read More

ಹಳಬರು ವಾಪಸ್…!

ಬೆಳಗಾವಿ. ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪರಸ್ಥಳಕ್ಕೆ ವರ್ಗಾವಣೆ ಗೊಂಡಿದ್ದ ಬೆಳಗಾವಿಯ ಬಹುತೇಕ ಪೊಲೀಸ್ ಅಧಿಕಾರಿಗಳು ವಾಪಸ್ಸಾಗಿದ್ದಾರೆ. ನೀತಿ ಸಂಹಿತೆ ಹಿನ್ನಲೆಯಲ್ಲಿ ಇವರ ವರ್ಗಾವಣೆಯಾಗಿತ್ತು. ಬೆಳಗಾವಿಯ ಟಿಳಕವಾಡಿ ಸಂಚಾರಿ ಠಾಣೆ, ಉದ್ಯಮಬಾಗ, ಮಾರ್ಕೆಟ್ ಮತ್ತು ಶಹಾಪುರ ಠಾಣೆಯ ಸಿಪಿಐರವರು ಇಂದು ಮತ್ತೇ ಬೆಳಗಾವಿಯಲ್ಲಿ ಕರ್ತವ್ಯಕ್ಕೆ ಹಾಜರಾಗುದ್ದಾರೆ

Read More
error: Content is protected !!