ದುಡ್ಡಿನ ದರ್ಪಕ್ಕೆ ಮತದಾರರ ತಕ್ಕ ಉತ್ತರ- shetter

ನೂತನ ಸಂಸದ ಶೆಟ್ಟರ್ ಹೇಳಿಕೆ ಮೂಡಲಗಿ:ದುಡ್ಡಿದ ದರ್ಪಕ್ಕೆ ಮತದಾರರು ತಕ್ಕ ಉತ್ತರ ನೀಡುವ ಮೂಲಕ ಅಭಿವೃದ್ಧಿ ಪರ ಇರುವ ಬಿಜೆಪಿ ಬೆಂಬಲಿಸಿದ್ದಾರೆಂದು ನೂತನ ಸಂಸದ ಜಗದೀಶ ಶೆಟ್ಟರ್ ಹೇಳಿದರು,ಗುರುವಾರದಂದು ಸಂಜೆ ತಾಲೂಕಿನ ನಾಗನೂರ ಪಟ್ಟಣದ ಭಗೀರಥ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ಅರಭಾವಿ ಬಿಜೆಪಿ ಮಂಡಲ ಹಮ್ಮಿಕೊಂಡಿದ್ದ ಅಭಿನಂದನೆ ಹಾಗೂ ಕಾರ್ಯಕರ್ತರ ಕೃತಜ್ಞತಾ ಸಮಾರಂಭವನ್ನುದ್ದೇಶಿಸಿ ಅವರು ಮಾತನಾಡಿದರು. ಮತದಾರರ ಮುಂದೆ ಕಾಂಗ್ರೆಸ್ಸಿನವರು ಒಡ್ಡಿದ ಹಣ ಬಲ, ತೋಳ್ಬಲ, ಆಸೆ-ಆಮಿಷಗಳ ಆಟ ನಡೆಯಲಿಲ್ಲ ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು,ವಿರೋಧಿಗಳು…

Read More

ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ

ಅರಭಾವಿ ಶಾಸಕ, ಬೆಮೂಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಸಾರಥ್ಯ ಬೆಳಗಾವಿ ಜಿಲ್ಲಾ ಸಹಕಾರ ಯೂನಿಯನ್ ನಿ.., ಆಡಳಿತ ಮಂಡಳಿಗೆ 14 ಸ್ಥಾನಗಳಿಗೆ ಅವಿರೋಧ ಆಯ್ಕೆ ಸವದತ್ತಿ ಮತ್ತು ರಾಮದುರ್ಗ ತಾಲ್ಲೂಕಿನ ಪಿಕೆಪಿಎಸ್ ಕ್ಷೇತ್ರಗಳ ಎರಡು ಸ್ಥಾನಗಳಿಗೆ ಜೂ. 28 ರಂದು ಚುನಾವಣೆ ಬೆಳಗಾವಿ: ಅರಭಾವಿ ಶಾಸಕ ಹಾಗೂ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರ ನೇತೃತ್ವದಲ್ಲಿ ಬರುವ ದಿ 28 ರಂದು ನಡೆಯಬೇಕಿದ್ದ ಜಿಲ್ಲಾ ಸಹಕಾರ ಯುನಿಯನ್ ಇದರ ಆಡಳಿತ…

Read More
error: Content is protected !!