ಹೆಸ್ಕಾಂ 13 ಜನರ ವಿರುದ್ಧ ಆರೋಪ ಸಾಬೀತು. 27 ಕ್ಕೆ ಶಿಕ್ಷೆ ಪ್ರಕಟ

ಹೆಸ್ಕಾಂ ಮಜ್ಜಿಗಿ ಪ್ರಕರಣ: 27 ರಂದು ಶಿಕ್ಷೆ ಪ್ರಕಟಹೆಸ್ಕಾಂನ 13 ಜನರ ವಿರುದ್ಧ ಆರೋಪ ಸಾಬೀತುಬೆಳಗಾವಿ:ಹೆಸ್ಕಾಂ ಅಧೀಕ್ಷಕ ಅಭಿಯಂತರರ ವಿರುದ್ಧ ಸುಳ್ಳು ಅತ್ಯಾಚಾರ ಪ್ರಕರಣ ದಾಖಲಿಸಿ, ತೇಜೋವಧೆ ಹಾಗೂ ಅಮಾನತಿಗೆ ಕಾರಣರಾದ 13 ಮಂದಿ ವಿರುದ್ಧ ಆರೋಪ ಸಾಬೀತಾಗಿದೆ. ಮಾಳಮಾರುತಿ ಠಾಣಾ ವ್ಯಾಪ್ತಿಯಲ್ಲಿರುವ ಬೆಳಗಾವಿ ಹೆಸ್ಕಾಂ ಕಚೇರಿಯ ಸಹಾಯಕ ಅಭಿಯಂತ ತುಕಾರಾಂ ಮಜ್ಜಿಗಿ ಮೇಲೆ ಅತ್ಯಾಚಾರ ಎಸಗಿರುವುದಾಗಿ ಪ್ರಕರಣ ದಾಖಲಿಸಿ ಅವರ ತೇಜೋವಧೆ, ಮಾನ ಹಾನಿ, 9 ದಿನಗಳ ನ್ಯಾಯಾಂಗ ಬಂಧನ ಹಾಗೂ ಅಮಾನತ್ತಿಗೆ ಕಾರಣರಾದ ಪ್ರಕರಣದಲ್ಲಿ…

Read More

ಬಿಜೆಪಿಗರ ವಿರುದ್ಧ ಗುಂಡಾಕಾಯ್ದೆ- ಹೋರಾಟದ ಎಚ್ಚರಿಕೆ

ಬೆಳಗಾವಿ.ಬಿಜೆಪಿ ಕಾರ್ಯಕರ್ತರ ಮೇಲೆ ಪೊಲೀಸರು ಅನಗತ್ಯವಾಗಿ ಗುಂಡಾ ಕಾಯ್ದೆ ಹಾಕುವ ದುಸ್ಸಾಹಸಕ್ಕೆ ಮುಂದಾದರೆ ಮುಂದಾಗುವ ಅನಾಹುತಕ್ಕೆ ಅವರೇ ಹೊಣೆ ಎಂದು ಶಾಸಕ ಅಭಯ ಪಾಟೀಲ ಎಚ್ಚರಿಸಿದ್ದಾರೆ.ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬೆಳಗಾವಿ ದಕ್ಷಿಣ ಕ್ಷೇತ್ರದ ಬಿಜೆಪಿ ಪದಾಧಿಕಾರಿಗಳು ಮತ್ತು ಕಾರ್ಯಕರ್ತರ ಮೇಲೆ ಪೊಲೀಸರು ಗುಂಡಾ ಕಾಯ್ದೆ ಹಾಕುವ ನಿಟ್ಟಿನಲ್ಲಿ ತಯಾರಿ ನಡೆಸಿದ್ದಾರೆ ಎನ್ನುವ ಮಾಹಿತಿಯನ್ನು ಪೊಲೀಸರೇ ನೀಡಿದ್ದಾರೆ.. ಈಗಾಗಲೇ ಪೊಲೀಸರು ಶಾಲೆಗೆ ಹೋಗಿ ದಾಖಲಾತಿಗಳನ್ನುಸಂಗ್ರಹಿಸುತ್ತಿದ್ದಾರೆ, ನಮ್ಮ ಕಾರ್ಯಕರ್ತರು ರಾಜಕೀಯ ಹೋರಾಟದಲ್ಲಿ ಭಾಗವಹಿಸಿದ್ದಾರೆ, ಅವರ ಮೇಲೆ ಯಾವುದೇ ಗಂಭೀರ…

Read More

ಸಹಕಾರಿ ಧುರೀಣ ರಾವಸಾಹೇಬ ಇನ್ನಿಲ್ಲ

ಬೆಳಗಾವಿ: ಅರಿಹಂತ ಉದ್ಯೋಗ ಸಮೂಹದ ಸಂಸ್ಥಾಪಕ ಅಧ್ಯಕ್ಷರು ಹಾಗೂ ದಕ್ಷಿಣ ಭಾರತ ಜೈನ ಸಭೆಯ ಅಧ್ಯಕ್ಷರಾಗಿದ್ದ ರಾವಸಾಹೇಬ್ ಪಾಟೀಲ ಅವರು ನಿಧನ ಹೊಂದಿದ್ದಾರೆ.ಖ್ಯಾತ ಉದ್ಯಮಿ ರಾವಸಾಹೇಬ ಪಾಟೀಲರಿಗೆ 80 ವರ್ಷ ವಯಸ್ಸಾಗಿತ್ತು. ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಒಂದು ತಿಂಗಳಿನಿಂದ ಆಸ್ಪತ್ರೆಗೆ ದಾಖಲಾಗಿದ್ದರು. ಹಿರಿಯ ಸಹಕಾರಿ ಧುರೀಣರು, ಸಾಮಾಜಿಕ, ಧಾರ್ಮಿಕ, ರಾಜಕೀಯ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ್ದ ಇವರು ಇಂದು ಬೆಳಗ್ಗೆ ಇಹಲೋಕವನ್ನು ತ್ಯಜಿಸಿದ್ದಾರೆ. ತುಂಬಲಾರದ ನಷ್ಟ..!ಸಹಕಾರ ರತ್ನ, ಅರಿಹಂತ ಉಸ್ಯೋಗ ಸಮಹೂದ ಸಂಸ್ಥಾಪಕ ಅಧ್ಯಕ್ಷ ಮತ್ತು ದಕ್ಷಿಣ ಭಾರತ…

Read More
error: Content is protected !!