ಡೆಂಘೀಗೆ ಅರಣ್ಯ ಇಲಾಖೆನೇ ಕಾರಣ?

ಬೆಳಗಾವಿ‌ ವಾರ್ಡ‌ ನಂಬರ 43 ರ ಚಿದಂಬರ ನಗರದಲ್ಲಿ ದೊಡ್ಡ ಮರಗಳ ಕಡಿತ. ಕಡಿತಗೊಂಡ ಮರಗಳ ಟೊಂಗೆಗಳನ್ನು ತೆಗೆದುಕೊಂಡು ಹೋಗದ ಅರಣ್ಯ ಇಲಾಖೆ . ಈಗ ಮಳೆಯಲ್ಲಿ ಕೊಳೆತಿರುವ ಎಲೆಗಳು. ಡೇಂಘಿ ಭೀತಿಯಲ್ಲಿ ನಗರ ನಿವಾಸಿಗಳು. ನಗರಸೇವಕಿ ವಾಣಿ ಜೋಶಿ ಮನವಿಯನ್ನು ಲೆಕ್ಕಿಸದ ಅರಣ್ಯ ಇಲಾಖೆ. ಇವತ್ತು ಕಸ ಎತ್ತದಿದ್ದರೆ ಅದನ್ನು ಅರಣ್ಯ ಇಲಾಖೆ ಮುಂದೆ ಹಾಕುವ ಬೆದರಿಕೆ ಹಾಕಿದ ನಗರಸೇವಕಿ ಬೆಳಗಾವಿ. ಗಡಿನಾಡ ಬೆಳಗಾವಿಯಲ್ಲಿ ಮೊದಲೇ ಡೇಂಘೀ ಹಾವಳಿ ಜಾಸ್ತಿಯಾಗಿದೆ. ಮಹಾನಗರ ಪಾಲಿಕೆ ಸ್ವಚ್ಚತೆ ದೃಷ್ಟಿಯಿಂದ…

Read More

ಬ್ರಾಹ್ಮಣ ಸಮಾಜದ ಅಭಿವೃದ್ಧಿಗೆ ಬದ್ಧ..!

ಬೆಳಗಾವಿ ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟನಿಂದ ವಿದ್ಯಾರ್ಥಿಗಳಿಗೆ ಆರ್ಥಿಕ ಸಹಾಯ ಧನ ಚೆಕ್ ವಿತರಣೆ. ಬೆಳಗಾವಿ ಉದ್ಯಮಬಾಗದ ಫೌಂಡ್ರಿ ಕ್ಲಸ್ಟರ್ ನಲ್ಲಿಂದು ನಡೆದ ಸರಳ ಕಾರ್ಯಕ್ರಮ. ರಾಮ ಭಂಡಾರೆ ಅಧ್ಯಕ್ಷತೆಯಲ್ಲಿ ನಡೆದ ಕಾರ್ಯಕ್ರಮ ಬೆಳಗಾವಿ.ಆರ್ಥಿಕವಾಗಿ ಹಿಂದುಳಿದ ಬ್ರಾಹ್ಮಣ ವಿದ್ಯಾರ್ಥಿಗಳ ನೆರವಿಗೆ ಬದ್ಧ ಎಂದು ಜಿಲ್ಲಾ ಬ್ರಾಹ್ಮಣ ಸಮಾಜ ಟ್ರಸ್ಟ್ ಅಧ್ಯಕ್ಷ ರಾಮ ಭಂಡಾರೆ ಹೇಳಿದರು.ನಗರದ ಉದ್ಯಮಬಾಗದಲ್ಲಿರುವ ಫೌಂಡ್ರಿ ಕ್ಲಸ್ಟರ್ ನಲ್ಲಿ ಟ್ರಸ್ಟ್ ವತಿಯಿಂದ ಆಯೋಜಿಸಿದ ಬ್ರಾಹ್ಮಣ‌ ಸಮಾಜದ ವಿದ್ಯಾರ್ಥಿಗಳಿಗೆ ಧನ ಸಹಾಯದ ಚೆಕ್ ವಿತರಿಸಿ ಅವರು ಮಾತನಾಡಿದರು….

Read More

ವಾರ್ತಾ ಇಲಾಖೆ ಆಯುಕ್ತರಾಗಿ ನಿಂಬಾಳ್ಕರ..!

ಬೆಂಗಳೂರು. : ಸ್ಥಳ ನಿರೀಕ್ಷೆಯಲ್ಲಿದ್ದ ಹಿರಿಯ ಐಪಿಎಸ್‌‍ ಅಧಿಕಾರಿ ಹಾಗೂ ಎಡಿಜಿಪಿ ಹೇಮಂತ್‌ ಎಂ.ನಿಂಬಾಳ್ಕರ್‌ ಅವರನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರ ಹ್ದುೆಗೆ ಸರ್ಕಾರ ವರ್ಗಾವಣೆ ಮಾಡಿದ್ದು, ಅವರು ಅಧಿಕಾರ ವಹಿಸಿಕೊಂಡಿದ್ದಾರೆ. ಹಾಲಿ ಆಯುಕ್ತರಾಗಿದ್ದ ಐಎಎಸ್‌‍ ಅಧಿಕಾರಿ ಸೂರಳ್ಕರ್‌ ವಿಕಾಸ್‌‍ ಕಿಶೋರ್‌ ಅವರನ್ನು ಬೆಂಗಳೂರು ಬಿಬಿಎಂಪಿ ವಿಶೇಷ ಆಯುಕ್ತರು (ಆರೋಗ್ಯ) ಹುದ್ದೆಗೆ ಸರ್ಕಾರ ವರ್ಗಾವಣೆ ಮಾಡಿದೆ. ಈ ಹಿಂದೆ ಕೂಡ ಹೇಮಂತ್‌ ಎಂ.ನಿಂಬಾಳ್ಕರ್‌ ಅವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾಗಿದ್ದರು. ಈ…

Read More

ಪಾಲಿಕೆ ಮೇಯರ್ ಅದೃಷ್ಟವಂತರು.. ಆದರೆ…!

ಹಿಂದೆ ಮೇಯರ್ ಆಯ್ಕೆ ಹೇಗಿತ್ತು? ಹಿಂದೆ ಮೇಯರ್ ಆಗುವವರು ಹಣದ ಥೈಲಿ ಹಿಡಿದುಕೊಂಡು ತಿರುಗುತ್ತಿದ್ದರು. ಬಹುತೇಕ‌ ನಗರಸೇವಕರು ವಾರಗಟ್ಟಲೆ ರೆಸಾರ್ಟ್ ವಾಸ್ತವ್ಯ ಹೂಡುತ್ತಿದ್ದರು. ಆಗ ಮೇಯರ್ ಆಕಾಂಕ್ಷಿಗಳು ಪಡಬಾರದ ಕಷ್ಟ ಪಡುತ್ತಿದ್ದರು. ಎಲ್ಲವೂ ಸರಿ ಅನಿಸಿದರೂ ಮತದಾನ ಸಂದರ್ಭದಲ್ಲಿ ಒಂದು‌ ಕ್ಷಣ‌ ಆತಂಕ ಇದ್ದದ್ದೇ.. ಈಗ ಮೇಯರ ಆಯ್ಕೆ ಹೇಗಿದೆ ಗೊತ್ತಾ? ಆದರೆ ಈಗ ಮೇಯರ್ ಆಯ್ಕೆ ಪ್ರಕ್ರಿಯೇ ನೋಡಿದರೆ ಈಗಿನವರು ಅದೃಷ್ಟವಂತರು. ಎನಬಹುದು. ಏಕೆಂದರೆ ಈಗ ಪಕ್ಷ ಆಧಾರಿತ ಚುನಾವಣೆ. ಹಣದ ಥೈಲಿ ಪ್ರಶ್ನೆಯೇ ಬರಲ್ಲ….

Read More
error: Content is protected !!