Headlines

ಎಲ್ಲರನ್ನೂ ಗೌರವಿಸುವ ಗುಣಬೇಕು- ನಿತೇಶ್

ನಿಕಟಪೂರ್ವ ಜಿಲ್ಲಾಧಿಕಾರಿ ನಿತೇಶ್ ಪಾಟೀಲ್ ಅವರಿಗೆ ಬೀಳ್ಕೊಡುಗೆ ಬೆಳಗಾವಿ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಅತ್ಯುತ್ತಮ ಕರ್ತವ್ಯ ನಿರ್ವಹಿಸಿ ವರ್ಗಾವಣೆಯಾಗಿರುವ ನಿತೇಶ್ ಪಾಟೀಲ ಅವರನ್ನು ಶುಕ್ರವಾರ (ಜು.05) ಜಿಲ್ಲಾಧಿಕಾರಿಗಳ ಕಚೇರಿಯ ಸಭಾಂಗಣದಲ್ಲಿ ಜಿಲ್ಲಾಡಳಿತ ವತಿಯಿಂದ, ಜಿಲ್ಲಾಮಟ್ಟದ ಅಧಿಕಾರಿಗಳು ಸನ್ಮಾನಿಸಿ, ಬೀಳ್ಕೊಟ್ಟರು. ಈ ವೇಳೆ ಸನ್ಮಾನ ಸ್ವೀಕರಿಸಿ ಮಾತನಾಡಿದ ನಿತೇಶ್ ಪಾಟೀಲ ಅವರು, ಯಾವುದೇ ಹಂತದ ಅಧಿಕಾರಿಗಳು ಮತ್ತು ಸಿಬ್ಬಂದಿಯನ್ನು ಸ್ನೇಹದಿಂದ ಕಾಣಬೇಕು. ಜತೆಗೆ ಎಲ್ಲರನ್ನೂ ಗೌರವಿಸುವ ಗುಣವಿದ್ದರೆ ಸರ್ಕಾರಿ ಕೆಲಸಗಳನ್ನು ಉತ್ತಮವಾಗಿ ನಿರ್ವಹಿಸಬಹುದು. ಎರಡೂವರೆ ವರ್ಷದಿಂದ ಬೆಳಗಾವಿ ಜಿಲ್ಲಾಧಿಕಾರಿಯಾಗಿ ಕರ್ತವ್ಯ…

Read More

ಡಿಸಿ ಅಂದ್ರ ಇವರಂಗಿರಬೇಕ ನೋಡ್ರಿಪಾ..!

ರೈತರ ಬೆನ್ನೆಲುಬಾಗಿ ಕೆಲಸ ಮಾಡಿದ ಡಿಸಿ ನಿತೇಶ ಪಾಟೀಲ. ಹಿರೇಬಾಗೇವಾಡಿ RCU ವಿಷಯದಲ್ಲಿ ರೈತರ ಪರ ನಿಂತು ಸಮಸ್ಯೆ ಬಗೆಹರಿಸಿದ ಡಿಸಿ ಇವರು. ಕಬ್ಬಿನ ಬಿಲ್ ಬಾಕಿವುಳಿಸಿಕೊಂಡ ಕಾರ್ಖಾನೆಗಳ ಬೆಂಡೆತ್ತಿದ್ದ ಡಿಸಿ. ಬೆಳಗಾವಿ:ಸರ್ಕಾರಿ ಅಧಿಕಾರಿಗಳಿಗೆ ವರ್ಗಾವಣೆ ಹೊಸದೇನಲ್ಲ. ಆದರೆ ಅವರು ತಮ್ಮ ಅಧಿಕಾರವಧಿಯಲ್ಲಿ ಮಾಡಿದ ಕೆಲಸಗಳು, ಸಮಸ್ಯೆಗಳಿಗೆ ಸ್ಪಂದಿಸಿದ ರೀತಿ ಜನರ ಮನಸ್ಸಿನಲ್ಲಿ ಅಚ್ಚಳಿಯದೇ ಉಳಿಯುತ್ತವೆ. ಅದು ಆರ್ಸಿಯು ವಿವಾದ..ಬೆಳಗಾವಿ ತಾಲೂಕಿನ ಹಿರೇಬಾಗೇವಾಡಿಯ ಗುಡ್ಡದ ಮಲ್ಲಪ್ಪನ ಜಾಗೆಯಲ್ಲಿ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಕಟ್ಟಡ ಕಾಮಗಾರಿ ನಡೆದಿದೆ, ಅಲ್ಲಿನ…

Read More

ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ..

ಸರಕಾರಿ ಪದವಿ ಪೂರ್ವ ಕಾಲೇಜು ವಿದ್ಯಾರ್ಥಿಗಳಿಗೆ ಸಿಇಟಿ, ನೀಟ್ ಭೋಧಿಸಿದ ಜಿಪಂ ಸಿಇಒ ರಾಹುಲ್ ಶಿಂಧೆ ಜು.05 ರಂದು ನಗರದ ಸರಕಾರಿ ಪದವಿ ಪೂರ್ವ ಕಾಲೇಜು ವಡಗಾವಿಗೆ ಭೇಟಿ ನೀಡಿ ಪ್ರಾಂಶುಪಾಲರ ಮೂಲಕ ಕಾಲೇಜಿನ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಬಗ್ಗೆ ಮಾಹಿತಿ ಪಡೆದು, ದ್ವೀತಿಯ ಪಿ.ಯು.ಸಿ ತರಗತಿಯಲ್ಲಿನ ವಿದ್ಯಾರ್ಥಿಗಳೊಂದಿಗೆ ಬೆರೆತು ವಿದ್ಯಾರ್ಥಿಗಳಿಗೆ ಸಿಇಟಿ ನೀಟ್ ಪರೀಕ್ಷೆ ಹಾಗೂ ಜೆಇಇ ಪರೀಕ್ಷೆಗಳ ಬಗ್ಗೆ ಮಾರ್ಗದರ್ಶನ ನೀಡಿದರು. ತದ ನಂತರ ಉಪನಿರ್ದೇಶಕರ ಕಾರ್ಯಾಲಯ ಪದವಿ ಪೂರ್ವ ಶಿಕ್ಷಣ ಇಲಾಖೆಗೆ ಭೇಟಿ…

Read More

ಡೇಂಘೀ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಿ- ಸಂಸದ ಕಡಾಡಿ

ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳು ಇತ್ತೀಚೆಗೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಡೆಂಗ್ಯೂ ತಡೆಗಟ್ಟುವಿಕೆ, ನಿಯಂತ್ರಣ ಮತ್ತು ನಿರ್ವಹಣೆಗಾಗಿ ಆರೋಗ್ಯಾಧಿಕಾರಿಗಳು ಮುನ್ನೆಚ್ಚರಿಕಾ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕೆಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ಅಧಿಕಾರಿಗಳಿಗೆ ಸೂಚಿಸಿದರು. ಬೆಳಗಾವಿ: ಜಿಲ್ಲೆಯಲ್ಲಿ ಡೆಂಗ್ಯೂ ಪ್ರಕರಣಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿರುವ ಕಾರಣ ಜನರು ಆತಂಕಕ್ಕೆ ಒಳಗಾಗುತ್ತಿದ್ದಾರೆ. ಆದರೆ ಆರೋಗ್ಯ ಇಲಾಖೆ ಈಗಾಗಲೇ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದ್ದು ಜನರು ಕೂಡಾ ಇಲಾಖೆ ನೀಡಿದ ಸೂಚನೆಗಳನ್ನು ಪಾಲಿಸುವ ಮೂಲಕ ಡೆಂಗ್ಯೂ ಪ್ರಮಾಣದ ಸಂಖ್ಯೆಯನ್ನು ಕಡಿಮೆ ಮಾಡಬಹುದು…

Read More

ಏಕ ಪೇಡ್, ಮಾ ಕೆ ನಾಮ”

ಗಿಡ- ಮರಗಳನ್ನು ಉಳಿಸಿ- ಬೆಳೆಸಿ- ಶಾಸಕ ಬಾಲಚಂದ್ರ ಜಾರಕಿಹೊಳಿ ಏಕ ಪೇಡ್ ಮಾ ಕೆ ನಾಮ ವನ ಮಹೋತ್ಸವ ಅಭಿಯಾನಕ್ಕೆ ಚಾಲನೆ ನೀಡಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ-.. ಅರಣ್ಯ ಉಳಿಯಬೇಕಾದರೆ ಗಿಡ- ಮರಗಳನ್ನು ನೆಟ್ಟು ಅರಣ್ಯವನ್ನು ಬೆಳೆಸಬೇಕೆಂದು ಅರಭಾವಿ ಶಾಸಕ, ಬೆಳಗಾವಿ ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು. ತಮ್ಮ ತಾಯಿಯ ಸ್ಮರಣಾರ್ಥವಾಗಿನಗರದ ಎನ್ಎಸ್ಎಫ್ ಆವರಣದಲ್ಲಿ “ಏಕ ಪೇಡ್ ಮಾ ಕೆ ನಾಮ” ಅಭಿಯಾನದ ನಿಮಿತ್ತ ವನ ಮಹೋತ್ಸವಕಾರ್ಯಕ್ರಮಕ್ಕೆ…

Read More
error: Content is protected !!