ಕಾಂಗ್ರೆಸ್ ಸರ್ಕಾರದಲ್ಲಿ ಸಿಗದ ಮನ್ನಣೆ- ವಿಷಾದ

ಪಂಚಮಸಾಲಿ ಮೀಸಲಾತಿ`ಸಚಿವೆಗೆ 2ಎ ಮೀಸಲಾತಿ ಪತ್ರ ಚಳುವಳಿ’ಬೆಳಗಾವಿ.ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ಕುರಿತಂತೆ ನಮ್ಮ ಬೇಡಿಕೆಗೆ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಮನ್ನಣೆ ಸಿಗುತ್ತಿಲ್ಲ ಎಂದು ಕೂಡಲ ಸಂಗಮ ಪಂಚಮಸಾಲಿ ಸಮಾಜದ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮಿಜಿ ಅಸಮಾಧಾನ ಹೊರಹಾಕಿದರುಸಚಿವೆ ಲಕ್ಷ್ಮೀ ಹೆಬ್ಬಾಳಕರ ಸಮ್ಮುಖದಲ್ಲಿಯೇ ಈ ಅಸಮಾಧಾನ ಹೊರಹಾಕಿದ ಸ್ವಾಮಿಜಿಯವರು,ಕಾಂಗ್ರೆಸ್ ಸರಕಾರ ಬಂದ ಮೇಲೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ ಅವರ ಗಮನಕ್ಕೆ ತಂದಾಗ ಸರಕಾರ ಈಗ ರಚನೆಯಾಗಿದೆ. ಸ್ವಲ್ಪ ಕಾಲಾವಕಾಶ ಕೊಡಬೇಕು ಎಂದಿದ್ದರು. ಆದರೆ…

Read More

ಎಸ್ಸಿ ನಿರ್ವಾಹಕಿ ಮೇಲೆ ಹಲ್ಲೆ, ಜಾತಿ ನಿಂದನೆ, ಜೀವ ಬೆದರಿಕೆ

ಸವದತ್ತಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಪರಿಶಿಷ್ಟ ಜಾತಿಗೆ ಸೇರಿದ ನಿವರ್ಾಹಕಿ ಮೇಲೆ ಮಾರಣಾಂತಿಕ ಹಲ್ಲೆ. ಸಿಂಗಾರಕೊಪ್ಪದ 5 ಜನರಿಂದ ಹಲ್ಲೆ. ಜಾತಿ ನಿಂದನೆ.ದೂರು ದಾಖಲು ಮಾಡಿಕೊಳ್ಳಲು ಮೂರು ದಿನ ತೆಗೆದುಕೊಂಡ ಪೊಲೀಸರು. ಜಾತಿ ನಿಂದನೆ, ಹಲ್ಲೆ ದೂರು ದಾಖಲಾದರೂ ಆರೋಪಿಗಳನ್ನು ಬಂಧಿಸದ ಪೊಲೀಸರು, ಬೆಳಗಾವಿ.ಕ್ಷುಲ್ಲಕ ಕಾರಣಕ್ಕಾಗಿ ಪರಿಶಿಷ್ಟ ಜಾತಿಗೆ ಸೇರಿದ ನಿರ್ವಾಹಕಿಯೊಬ್ಬಳನ್ನು 5 ಜನರ ಗುಂಪು ನಿಂದಿಸಿದ್ದಲ್ಲದೇ ಮಾರಣಾಂತಿಕವಾಗಿ ಹಲ್ಲೆ ಮಾಡಿದ ಘಟನೆ ಸವದತ್ತಿ ತಾಲೂಕಿನ ಹಿಡ್ನಾಳ ಬಳಿ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಮೂಲತ:…

Read More
error: Content is protected !!