ಶಾ ಭೆಟ್ಟಿಯಾದ ಶೆಟ್ಡರ್

ನವದೆಹಲಿ ಮಾಜಿ ಮುಖ್ಯಮಂತ್ರಿ ಹಾಗೂ ಬೆಳಗಾವಿ ಸಂಸದ ಜಗದೀಶ ಶೆಟ್ಟರ ಅವರು ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ, ವಿವಿಧ ಅಭಿವೃದ್ಧಿ ಕಾರ್ಯಯೋಜನೆಗಳ ಬಗ್ಗೆ ಚರ್ಚಿಸಿದರು.

Read More

ಮಳೆ ಅನಾಹುತ : ಫೀಲ್ಡಿಗಿಳಿದ ಸತೀಶ್, ಅಭಯ

ಬೆಳಗಾವಿ.ಗಡಿನಾಡ ಬೆಳಗಾವಿಯಲ್ಲಿ ಕಳೆದ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಯ ಅರ್ಭಟದಿಂದ ಆಗುತ್ತಿರುವ‌ ಅನಾಹುತಗಳನ್ನು ಪರಿಶೀಲಿಸಲು ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಮತ್ತು ಶಾಸಕ ಅಭಯ ಪಾಟೀಲ ಖುದ್ದು ಫೀಲ್ಡಿಗಿಳಿದಿದ್ದಾರೆ. ಜಿಲ್ಲಾ ಉಸ್ತುವಾರಿ ಸಚಿವರು ಇವತ್ತು ರಾಯಬಾಗ, ಕುಡಚಿ ಭಾಗದಲ್ಲಿ ಪ್ರವಾಸ ಮಾಡಿ ಪ್ರವಾಹ ಪೀಡಿತ ಪ್ರದೇಶಕ್ಕೆ ಭೆಟ್ಟಿ ನೀಡಿದರು. ಇತ್ತ ಮತ್ತೊಂದು ಕಡೆಗೆ ಶಾಸಕ ಅಭಯ ಪಾಟೀಲರು ದಕ್ಷಿಣ ಕ್ಷೇತ್ರದ ಪ್ರವಾಹ ಪಿಡೀತ ಭಾಗದಲ್ಲಿ ಸಂಚರಿಸಿದರು. ಇದರ ಜೊತೆಗೆ ಆಯಾ ಭಾಗದ ನಗರಸೇವಕರು ತಮ್ಮ…

Read More

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಸಚಿವ ಸತೀಶ್

ವ್ಯಾಪಕ‌ ಮಳೆ-ಪ್ರವಾಹ ನಿರ್ವಹಣೆಗೆ ಸಕಲ ಸಿದ್ಧತೆ: ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಬೆಳಗಾವಿ, : ನೆರೆಯ ಮಹಾರಾಷ್ಟ್ರ ಹಾಗೂ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವರೂ ಆಗಿರುವ ಲೋಕೋಪಯೋಗಿ ಇಲಾಖೆಯ ಸಚಿವ ಸತೀಶ್ ಜಾರಕಿಹೊಳಿ ಅವರು, ಗುರುವಾರ(ಜು.,25) ರಾಯಬಾಗ ತಾಲ್ಲೂಕಿನ ವಿವಿಧ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಜಮಖಂಡಿ-ಮಿರಜ್ ರಾಜ್ಯ ಹೆದ್ದಾರಿ ಮೇಲಿನ ಕುಡಚಿ ಸೇತುವೆ ಮುಳುಗಡೆಯಾಗಿದ್ದು, ನೀರಿನ ಮಟ್ಟದ ಏರಿಳಿತದ ಕುರಿತು ಮಾಹಿತಿ ಪಡೆದರು. ಬಳಿಕ ಹಳೆ ದಿಗ್ಗೇವಾಡಿಯಲ್ಲಿ ಪ್ರವಾಹ ಪರಿಸ್ಥಿತಿ ವೀಕ್ಷಿಸಿದರು….

Read More

ಅಧಿವೇಶನ ನಂತರ ವರ್ಗಾವಣೆ ಸುಗ್ಗಿ

ಬೆಳಗಾವಿ. ಚುನಾವಣೆ ನಂತರ ಮತ್ತೇ ಕರ್ತವ್ಯಕ್ಕೆ ಹಾಜರಾಗಿರುವ ಅಧಿಕಾರಿಗಳು ತಮ್ನ ಕುರ್ಚಿ ಉಳಿಸಿಕೊಳ್ಳಲು ಮತ್ತೊಮ್ಮೆ ಸರ್ಕಸ್ ಮಾಡಬೇಕಾದ ಅನಿವಾರ್ಯ ಪರಿಸ್ಥಿತಿ ಬರಬಹುದು. ಕಳೆದ ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಕೆಲವರು ವರ್ಗಾವಣೆಗೊಂಡಿದ್ದರು. ಚುನಾವಣೆ ಮುಗಿದ ನಂತರ ಅವರೆಲ್ಲರೂ ಮತ್ತೆ ತಮ್ಮ ಸ್ಥಾನಕ್ಕೆ ಬಂದಿದ್ದರು ಆದರೆ ಈಗ ಆ ಕುರ್ಚಿಗಳು ಮತ್ತೆ ಅಲ್ಲಾಡುವ ಲಕ್ಷಣಗಳು ಕಾಣಸಿಗುತ್ತಿವೆ. ಪೊಲೀಸ್, ಕಂದಾಯ ಇಲಾಖೆಯಲ್ಲಿಯೇ ಹೆಚ್ಚು ಕುರ್ಚಿಗಳು ಅದಲು ಬದಲಾಗುವ ಸಾಧ್ಯತೆಗಳಿವೆ. ಇಲ್ಲಿ ಆಡಳಿತ ಪಕ್ಷದ ರಾಜಕಾರಣಿಗಳ ಹಿತ ಕಾಯ್ದುಕೊಂಡವರು ತಮ್ನ ಕುರ್ಚಿ ಉಳಿಸಿ…

Read More
error: Content is protected !!