ಭೂಸ್ವಾಧೀನ ಪ್ರಕ್ರಿಯೆ ಬೇಗ ಮುಗಿಸಿ

ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಪ್ರಾಧಿಕಾರ ಮತ್ತು ನೈರುತ್ಯ ರೈಲ್ವೆ ವಲಯದ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದ ಸಂಸದರಾದ ಜಗದೀಶ ಶೆಟ್ಟರ ಬೆಳಗಾವಿ: ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಬೆಳಗಾವಿ ನಗರದ ಸುತ್ತಲಿನಲ್ಲಿ ರಿಂಗ್ ರೋಡ್ ಅಭಿವೃದ್ಧಿ ಕಾಮಗಾರಿಯ ಭೂ ಸ್ವಾದೀನ ಪ್ರಕ್ರಿಯೆಯನ್ನು ತೀವ್ರಗತಿಯಲ್ಲಿ ಪೂರ್ಣಗೊಳಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಿದರು. ಬೆಳಗಾವಿ – ಹುನಗುಂದ – ರಾಯಚೂರು ಮಾರ್ಗದ ರಸ್ತೆ ನಿರ್ಮಾಣದ ಕುರಿತು ಹಾಗೂ ನೈರುತ್ಯ ರೈಲ್ವೆ ವಲಯಕ್ಕೆ ಸಂಬಂಧಿಸಿದಂತೆ ಬೆಳಗಾವಿ – ಕಿತ್ತೂರು – ಧಾರವಾಡ ನೂತನ ರೈಲ್ವೆ ನಿರ್ಮಾಣ…

Read More

RCU ಅವೈಜ್ಞಾನಿಕ ಕಾಮಗಾರಿ ನೀರಿನಲ್ಲಿ ಕೊಚ್ಚಿಹೋದ ಬೆಳೆ

ಹಿರೇಬಾಗೇವಾಡಿ ಗುಡ್ಡದ ಮಲ್ಲಪ್ಪನ‌ಜಾಗೆಯಲ್ಲಿ ನಿರ್ಮಾಣವಾಗುತ್ತಿರುವ ಕಟ್ಟಡ ಕಾಮಗಾರಿ. ಅವೈಜ್ಞಾನಿಕವಾಗಿ ನಡೆದ ಕಾಮಗಾರಿ. ಎಲ್ಲೆಂದರಲ್ಲಿ ಜೆಸಿಬಿಯಿಂದ ತೆಗ್ಗು ಅಗೆತ. ಗುಡ್ಡದ ಕೆಳಗಿರುವ ಜಮೀನುಗಳಲ್ಲಿ ನುಗ್ಗಿದ ನೀರು. ಹೊಂಡಗಳಾಗಿ ಪರಿವರ್ತನೆಯಾದ ಜಮೀನುಗಳು .ನ್ಯಾಯಕ್ಕಾಗಿ ಆರ್ ಸಿಯು ಮೊರೆ ಹೋದ ರೈತರು. ಬೆಳಗಾವಿ.ಗ್ರಾಮೀಣ ಕ್ಷೇತ್ರದ ಹಿರೇಬಾಗೇವಾಡಿ ಗುಡ್ಡದ ಬಳಿ ನಿಮರ್ಾಣವಾಗುತ್ತಿರುವ ರಾಣಿ ಚನ್ನಮ್ಮ ವಿಶ್ವವಿದ್ಯಾಲಯದ ಅವೈಜ್ಞಾನಿಕ ಕಾಮಗಾರಿಯ ಪರಿಣಾಮ ಹರಿದು ಬಂದು ನೀರಿನಿಂದ ಫಲವತ್ತಾದ ಮಣ್ಣಿನ ಜೊತೆಗೆ ಬೆಳೆ ಕೂಡ ಕೊಚ್ಚಿಕೊಂಡು ಹೋಗುತ್ತಿದೆ,ಈ ಹಿನ್ನೆಲೆಯಲ್ಲಿಂದು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಅಭಿವೃದ್ಧಿ ಪರ…

Read More
error: Content is protected !!