
ಶೀಘ್ರವೇ ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣ: ಸಚಿವ ಸಚಿವ ಸತೀಶ್
ಶೀಘ್ರವೇ ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣ: ಸಚಿವ ಸಚಿವ ಸತೀಶ್ ಜಾರಕಿಹೊಳಿ ಗೋಕಾಕ ಪಟ್ಟಣದ ಪ್ರವಾಹ ಪೀಡಿತ ಪ್ರದೇಶ ಪರಿಶೀಲಿನೆ-ಪ್ರವಾಸಿ ತಾಣ ಯೋಗಿಕೊಳ್ಳಕ್ಕೂ ಭೇಟಿ ನೀಡಿದ ಸಚಿವ ಸತೀಶ್ ಜಾರಕಿಹೊಳಿ ಗೋಕಾಕ: ಘಟಪ್ರಭಾ ನದಿ ಆರ್ಭಟಕ್ಕೆ ಗೋಕಾಕ್ ಜನತೆ ತತ್ತರಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಅವರು ಲೋಳಸೂರು ಸೇತುವೆ ಸೇರಿದಂತೆ ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಮಟನ್…