ಶೀಘ್ರವೇ ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣ: ಸಚಿವ ಸಚಿವ ಸತೀಶ್‌

ಶೀಘ್ರವೇ ಲೋಳಸೂರು ಬಳಿ ಹೊಸ ಸೇತುವೆ ನಿರ್ಮಾಣ: ಸಚಿವ ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ ಪಟ್ಟಣದ ಪ್ರವಾಹ ಪೀಡಿತ ಪ್ರದೇಶ ಪರಿಶೀಲಿನೆ-ಪ್ರವಾಸಿ ತಾಣ ಯೋಗಿಕೊಳ್ಳಕ್ಕೂ ಭೇಟಿ ನೀಡಿದ ಸಚಿವ ಸತೀಶ್‌ ಜಾರಕಿಹೊಳಿ ಗೋಕಾಕ: ಘಟಪ್ರಭಾ ನದಿ ಆರ್ಭಟಕ್ಕೆ ಗೋಕಾಕ್ ಜನತೆ ತತ್ತರಿಸಿದ್ದು, ಇಂದು ಬೆಳ್ಳಂಬೆಳಗ್ಗೆ ಲೋಕೋಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್‌ ಜಾರಕಿಹೊಳಿ ಅವರು ಲೋಳಸೂರು ಸೇತುವೆ ಸೇರಿದಂತೆ ಪಟ್ಟಣದ ಹಲವು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದರು. ಪಟ್ಟಣದ ಮಟನ್‌…

Read More

ಕೃಷ್ಣೆಗೆ ಹಾರಿ ಆತ್ಮಹತ್ಯೆ

ಚಿಕ್ಕೋಡಿ: ಉಕ್ಕಿ ಹರಿಯುತ್ತಿರುವ ಕೃಷ್ಣಾ ನದಿಗೆ ಹಾರಿ ವ್ಯಕ್ತಿವೂರ್ವ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕೋಡಿ ತಾಲೂಕಿನ ಅಂಕಲಿ- ನಸಲಾಪೂರ ಗ್ರಾಮದ ಸೇತುವೆ ಬಳಿ ನಡೆದಿದೆ. ರಾಯಬಾಗ್ ತಾಲೂಕಿನ ಬಾವಾನ ಸೌಂದತ್ತಿ ಗ್ರಾಮದ ಬಾಬುರಾವ ಸಂಭಾಜಿ ಭಾಸ್ಕರ ( 40) ಎಂದು ತಿಳಿದುಬಂದಿದೆ. ಅಂಕಲಿ ಹಾಗೂ ನಸಲಾಪೂರ ಗ್ರಾಮಗಳ ಮಧ್ಯೆ ನಿರ್ಮಿಸಲಾಗಿರುವಂತಹ ಸೇತುವೆ ಮೇಲೆ ನಿಂತು ನದಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂಕಲಿ ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More
error: Content is protected !!