ಶವವನ್ನು ಕೈಚೀಲದಲ್ಲಿಟ್ಟು ಕೊಟ್ಟರು..

ಬೆಳಗಾವಿಯಲ್ಲೊಂದು ಅಮಾನವೀಯ ಘಟನೆ. ತಂದೆಗೆ ಮಗನ ಶವವನ್ನು ಕೈಚೀಲದಲ್ಲಿ ತುಂಬಿ ಕೊಟ್ಟರು. ಆಸ್ಪತ್ರೆ ಯವರು ಮಾನವೀಯತೆ ಮರೆತರಾ? ಶವವನ್ನು ಒಂದು ಬಾಕ್ಸ್ ನಲ್ಲಿಟ್ಡುಕೊಡಬೇಕು ಎನ್ನುವ ಬುದ್ದಿ ಬರಲಿಲ್ಲವೇ? ಬೆಂಕಿಯ ಕೆನ್ಮಾಲೆಯಲ್ಲಿ ಪುತ್ರನನ್ನು ಕಳೆದುಕೊಂಡ ತಂದೆಗೆ ಮರ್ಮಾಘಾತ. ಬಡಪಾಯಿ ತಂದೆ ಪರಿಸ್ಥಿತಿ ಹೇಗಾಗಿರಬಹುದು? ಕೈಚೀಲದಲ್ಲಿ ಶವವಿಟ್ಡುಕೊಟ್ಟವರನ್ನು ಮನೆಗಟ್ಟುವ ಕೆಲಸ ಮಾಡಬೇಕು. ಬೆಳಗಾವಿ ಗಡಿನಾಡ ಬೆಳಗಾವಿಯಲ್ಲಿ ನಡೆಯಬಾರದ ದುರ್ಘಟನೆಯೊಂದು ನಡೆದು ಹೋಗಿದೆ. ಅಷ್ಟೇ ಅಲ್ಲ ಇಡೀ ನಾಗರಿಕ ಸಮಾಜ ತಲೆತಗ್ಗಿಸುವಂತಹ ಘಟನೆಗೂ ಕುಂದಾನಗರಿ ಬೆಳಗಾವಿ ಸಾಕ್ಷಿಯಾಗಿದೆ. ಮಗನ ಶವದ ಚೀಲವನ್ನು…

Read More

ಕನ್ನಡ ಬಾವುಟಕ್ಕೆ ಪೊಲೀಸರೇ ಅಡ್ಡಿ.?

ಬೆಳಗಾವಿ. ಕರ್ನಾಟಕದ ಗಂಡು ಮೆಟ್ಟಿದ ನಾಡು ಎಂದು‌ಕರೆಯಿಸಿಕೊಳ್ಖುವ ಈ ಕನ್ನಡ ನೆಲದಲ್ಲಿ ಈಗ ಪೊಲೀಸರು ವಿರೋಧ ವ್ಯಕ್ತಪಡಿಸುತ್ತುದ್ದಾರೆಯೇ? ಉಚಗಾವಿ ಗ್ರಾಮದಲ್ಲಿ ಕಳೆದ ಎರಡು ವರ್ಷದಿಂದ ಕನ್ನಡ ಬಾವುಟ ಹಾರಿಸಬೇಕು ಎನ್ನುವ ಮನವಿಗೆ ಅಲ್ಲಿನ ಪಂಚಾಯತಿಯವರು ಅನುಮತಿ ನೀಡಲಿಲ್ಕ.ಈಗ ಶಾಂತಿ ಕದಡುವ ನೆಪವಿಟ್ಟುಕೊಂಡು ನಾಡದ್ರೋಹಿಗಳ ತಾಳಕ್ಕೆ ತಕ್ಕಂತೆ ಪೊಲೀಸ ಇಲಾಖೆ ಕುಣಿಯುತ್ತಿದೆ. ಹೀಗಾಗಿ ಕನ್ನಡಿಗರ ಆಸೆಗೆ ತಣ್ಣೀರು ಹಾಕುವ ಕೆಲಸವನ್ನು ಮಾಡಲಾಗುತ್ತಿದೆ. ಉಚಗಾವಿಯಲ್ಲಿ ರಾಯಣ್ಣ ಪುತ್ಥಳಿ ಕನ್ನಡ ಭಾವುಟ ಹಾರಿಸಲು ಅನುಮತಿ ಸಿಗದ ಪೊಲೀಸರ ಕ್ರಮದ ವಿರುದ್ಧ ಕನ್ನಡಪರ…

Read More

ಶಿವಸಾಗರ ಕಾರ್ಖಾನೆ-ಶೇರುದಾರರಿಗೆ ವಂಚನೆ- ದೂರು

ರಾಮದುರ್ಗ ಠಾಣೆಯಲ್ಲಿ‌ FIR ದಾಖಲು ಶೇರು ಹಣ ಸ್ವಂತಕ್ಕೆ ಬಳಸಿದ ಆರೋಪ.. ಮೂವರ ವಿರುದ್ಧ ದೂರು.ಬೆಳಗಾವಿ ರಾಮದುರ್ಗದ ಶಿವಸಾಗರ ಸಕ್ಕರೆ ಕಾರ್ಖಾನೆ ಯಿಂದ ಶೇರುದಾರರಿಗೆ ಬರಬೇಕಾಗಿದ್ದ ಸುಮಾರು 52 ಕೋಟಿ ರೂ ಗೂ ಅಧಿಕ ಮೊತ್ತದ ದುರುಪಯೋಗ ಮಾಡಿಕೊಂಡ ದೂರು ಈಗ ರಾಮದುರ್ಗ ಪೊಲೀಸ್ ಠಾಣೆ ಮೆಟ್ಟಿಲು ಹತ್ತಿದೆ. ಗಂಗಾರಾಮ ಭೀಮಪ್ಪಾ ಬಂಡಿವಡ್ಡರ ಎಂಬುವರು ಈ ಕುರಿತಂತೆ ಕಾರ್ಖಾನೆಯ ಮೂವರ ವಿರುದ್ಧ ನ್ಯಾಯಕೋರಿ ಪೊಲೀಸ್ ಠಾಣೆಗೆದೂರು ನೀಡಿದ್ದಾರೆ, ಪೊಲೀಸರು ಎಫ್ಐಆರ್ ದಾಖಲು ಮಾಡಿ ವಿಚಾರಣೆ ನಡೆಸಿದ್ದಾರೆ. ಸಾಂಗಲಿಯ…

Read More

ಸವದತ್ತಿಗೂ ರೈಲು ಸಂಪರ್ಕ ಬೇಕು..

ಸಂಸದ ಜಗದೀಶ್ ಶೆಟ್ಟರ್ ಮನವಿ ಕೇಂದ್ರ ಸಚಿವರಿಗೆ ಪತ್ರ ಕೊಟ್ಟ ಸಂಸದ , ಶೆಟ್ಡರ್ ಮನವಿಗೆ ಸ್ಪಂದಿಸಿದ ಸಚಿವರು ಬೆಳಗಾವಿ ಜಿಲ್ಲೆಯಲ್ಲಿ “ಕೃಷಿ ಸಿಂಚಾಯಿ ಯೋಜನೆ” ( ಹರ ಖೇತ ಕೋ ಪಾನಿ HKKP – SMI ) ಯೋಜನೆಯಡಿ ಕಾಮಗಾರಿಗಳ ಪ್ರಾರಂಭಕ್ಕೆ ತಯಾರಿಸಿದ ಸುಮಾರು ರೂ.122.75 ಕೋಟಿ ಅಂದಾಜು ಮೊತ್ತದ ಪ್ರಸ್ತಾವನೆಗೆ ಅನುಮೋದನೆ ಕೋರಿ ರಾಜ್ಯ ಸರ್ಕಾರವು ಈಗಾಗಲೇ ಕೇಂದ್ರ ಜಲ ಶಕ್ತಿ ಸಚಿವಾಲಯಕ್ಕೆ ಮನವಿ ಕಳುಹಿಸಿದ್ದು, ಅದಕ್ಕೆ ಶೀಘ್ರ ಅನುಮೋದನೆ ಸೂಚಿಸುವಂತೆ ಕೋರಿ ಬೆಳಗಾವಿ…

Read More

ನಾವಗೆ -ಆರಿದ ಬೆಂಕಿ, ಇಳಿಯದ ತಾಪ

ಬೆಳಗಾವಿ. ಕಳೆದ ದಿನ ರಾತ್ರಿ ಹೊತ್ತು ನಾವಗೆ ಬಳಿ ಖಾಸಗಿ ಕಾರ್ಖಾನೆಗೆ ಹೊತ್ತಿಕೊಂಡಿದ್ದ ಬೆಂಕಿಯನ್ನು ನಂದಿಸಲು ಅಗ್ನಿಶಾಮಕ ದಳ ಯಶಸ್ವಿಯಾಗಿದೆ. ಈ ಘಟನೆಯಲ್ಲಿ ಯಲ್ಲಪ್ಪ ಎನ್ನುವ ಒಬ್ಬ ವ್ಯಕ್ತಿ ಮೃತಪಟ್ಟಿದ್ದು ಇನ್ನೂ ಕೆಲವರು ಸುಟ್ಟ ಗಾಯಗಳಿಂದ ಚಿಕಿತ್ಸೆಗೆ ಆಸ್ಪತ್ರೆಗೆ ದಾಖಲಾಗಿದ್ದಾರೆ. ಇಲ್ಲಿ ಮೃತನ‌ ಕುಟುಂಬಕ್ಕೆ ಕಾರ್ಖಾನೆ ಮಾಲಿಕ 10 ಲಕ್ಷ ರೂ ಪರಿಹಾರ ಮತ್ತು ಒಬ್ಬರಿಗೆ ನೌಕರಿ‌ಕೊಡುವ ಭರವಸೆ ನೀಡಿದ್ದಾರೆಂದು ಗೊತ್ತಾಗಿದೆ.

Read More
error: Content is protected !!