ಬೆಳಗಾವಿಯಲ್ಲಿ MURDER

ಬೆಳಗಾವಿ : ತಾಲೂಕಿನ ಕರ್ಲೆ ಗ್ರಾಮದ ಹೊರವಲಯದಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲಿಯೇ ಕೊಚ್ಚಿ‌ಕೊಲೆ ಮಾಡಿರುವ ಘಟನೆ ನಡೆದಿದೆ. ಕರ್ಲೆ ಗ್ರಾಮದ ಮೋಹನ ತಳವಾರ ( 52) ಎಂಬಾತನೇ ಕೊಲೆಯಾದವ ಎಂದು ತಿಳಿದು ಬಂದಿದೆ.ಮೋಹನ ಕಿಣೆಯೆ ಗ್ರಾಮ ಪಂಚಾಯತ್ ಗೆ ಹೋಗಿದ್ದ ವೇಳೆ ದುಷ್ಕರ್ಮಿಗಳು ದಾಳಿ ಮಾಡಿ ಕೊಲೆ ಮಾಡಿದ್ದಾರೆ. ಕೆಲಸ ಮುಗಿಸಿಕೊಂಡು ಬೈಕ್ ನಲ್ಲಿ ವಾಪಸ್ಸಾಗುತ್ತಿದ್ದ ವೇಳೆ ಬೈಕ್ ಅಡ್ಡಗಟ್ಟಿದ ದುಷ್ಕರ್ಮಿಗಳು ಮೋಹನ ಮೇಲೆ ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಸ್ಥಳಕ್ಕೆ ಡಿಸಿಪಿ ರೋಹನ್ ಜಗದೀಶ್,…

Read More

ಪ್ರೀತಿ ವಾತ್ಸಲ್ಯ ಬಿಂಬಿಸುವ ರಕ್ಷಾ ಬಂಧನ- ಬಾಲಚಂದ್ರ

ಗೋಕಾಕ– ನಮ್ಮ ಭಾರತೀಯ ಸಂಸ್ಕೃತಿಯಲ್ಲಿ ರಕ್ಷಾ ಬಂಧನವು ವಿಶೇಷ ಮಹತ್ವವಿದ್ದು, ಸಹೋದರ- ಸಹೋದರಿಯರ ಪ್ರೀತಿ, ವಾತ್ಸಲ್ಯವನ್ನು ಬಿಂಬಿಸುವ ಹಬ್ಬವಾಗಿದೆ ಎಂದು ಅರಭಾವಿ ಶಾಸಕ ಮತ್ತು ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿ ಅವರು ಹೇಳಿದರು.ಸೋಮವಾರದಂದು ನಗರದ ಹೊಸಪೇಟೆ ರಸ್ತೆಯಲ್ಲಿರುವ ತಮ್ಮ ಲಕ್ಷ್ಮೀ ನಿವಾಸದಲ್ಲಿ ಸಹೋದರಿಯವರಿಂದ ರಾಖಿ ಕಟ್ಠಿಸಿಕೊಂಡು ಮಾತನಾಡಿದ ಅವರು, ಪ್ರತೀ ವರ್ಷವೂ ಈ ರಾಖಿ ಹಬ್ಬವನ್ನು ನಾವೆಲ್ಲ ಆಚರಿಸಿಕೊಂಡು ಬರುತ್ತಿದ್ದೇವೆ ಎಂದು ತಿಳಿಸಿದರು. ಪ್ರತಿಯೊಬ್ಬ ಸಹೋದರಿಯರು ಸಮಾಜದ ದುಷ್ಟ ಶಕ್ತಿಗಳಿಂದ ರಕ್ಷಿಸಲೆಂದು ತಮ್ಮ ಸಹೋದರರಿಗೆ ರಾಖಿಯನ್ನು ಕಟ್ಟುತ್ತಾರೆ….

Read More

ನಾವಗೆ ಅಗ್ನಿ ದುರಂತ- ವರದಿ ಸಲ್ಲಿಕೆಗೆ ಸೂಚನೆ

ಮಾಧ್ಯಮ ವರದಿ ಗಮನಿಸಿ ಬಂದ ಆಯೋಗ ಮಾಧ್ಯಮವನ್ನೇ ದೂರವಿಟ್ಡು ಸಭೆ ಮಾಡಿತು. ಉದ್ದೇಶಪೂರ್ವಕವಾಗಿಯೇ ಮಾಧ್ಯಮವನ್ಬು ದೂರವಿಡುವ ಕೆಲಸವನ್ನು ಮಾಡಲಾಯಿತಾ?. ಈ ವಿಷಯದಲ್ಲಿ ಮಾಧ್ಯಮಗಳನ್ಬು ದೂರವಿಟ್ಟಿದ್ದು ಏಕೆ? ಮಾನವ ಹಕ್ಕುಗಳು ಆಯೋಗದ ಸಭೆ; ಮೃತ ಕಾರ್ಮಿಕನ ದೇಹದ ಅವಶೇಷಗಳು ಗೌರವಪೂರ್ವಕ ಹಸ್ತಾಂತರ: ಅಧಿಕಾರಿಗಳ ಸ್ಪಷ್ಟನೆ ನಾವಗೆ ಅಗ್ನಿ ದುರಂತ: ಸ್ಪಷ್ಟ ವರದಿ ಸಲ್ಲಿಸಲು ಎಸ್.ಕೆ.ವಂಟಿಗೋಡಿ ಸೂಚನೆ ಬೆಳಗಾವಿ, : ನಾವಗೆ ಗ್ರಾಮದ ಸ್ನೇಹಂ ಕಾರ್ಖಾನೆಯ ಅಗ್ನಿ ದುರಂತದಲ್ಲಿ ಮೃತಪಟ್ಟ ಕಾರ್ಮಿಕನ ದೇಹದ ಅವಶೇಷಗಳನ್ನು ಗೌರವಪೂರ್ವಕವಾಗಿ ಹಸ್ತಾಂತರಿಸಿಲ್ಲ ಎಂದು ಮಾಧ್ಯಮಗಳಲ್ಲಿ…

Read More

ಬಿಜೆಪಿ‌ ಕಾರ್ಯಾಲಯ ಉದ್ಘಾಟನೆ

ಪಕ್ಷದ ಕಾರ್ಯಕರ್ತರಿಗೆ ಅನುಕೂಲವಾಗಲಿದೆ ಎಂದ ಸಂಸದ ಶೆಟ್ಟರ್. ಕಾರ್ಯಾಲಯ ಉದ್ಘಾಟಿಸಿದ ಸಂಸದರು. ವಾರಕ್ಕೊಮ್ನೆ ಭೆಟ್ಟಿ. ಅಹವಾಲು ಆಲಿಕೆ. ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯ ಉದ್ಘಾಟನೆ ಬೆಳಗಾವಿ ನಗರದ ಧರ್ಮನಾಥ ಭವನದ ಹತ್ತಿರ ಭಾರತೀಯ ಜನತಾ ಪಾರ್ಟಿ ಬೆಳಗಾವಿ ಗ್ರಾಮಾಂತರ ಜಿಲ್ಲೆಯ ನೂತನ ಕಾರ್ಯಾಲಯವನ್ನು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಜಗದೀಶ್ ಶೆಟ್ಟರ್ ಉದ್ಘಾಟಿಸಿದರು ನಂತರ ಮಾತನಾಡಿ ಅವರು, ನೂತನವಾದ ಕಾರ್ಯಾಲಯವು ಭಾಜಪ ಕಾರ್ಯಕರ್ತರಿಗೆ ಸಭೆ ಹಾಗೂ ಪಕ್ಷದ ಕಾರ್ಯಕ್ರಮವನ್ನು ಮಾಡಲು ಅನುಕೂಲಕರವಾಗಲಿದೆ…

Read More

ಸಚಿವ ಸತೀಶ್ ಗೆ ಮತ್ತೆ ಅದೃಷ್ಟ ಖುಲಾಯಿಸಲಿದೆಯಾ?

ಹೊಸ ಸಿಎಂ ರೇಸನಲ್ಲಿ ಸತೀಶ ಜಾರಕಿಹೊಳಿ. ಜಿ. ಪರಮೇಶ್ವರ, ಬಿ.ಕೆ. ಹರಿಪ್ರಸಾದ? ಸಚಿವ ಸತೀಶ್ ಜಾರಕಿಹೊಳಿಯವರಿಗೆ ಸಿಎಂ ತಪ್ಪಿದರೆ ಕೆಪಿಸಿಸಿ ಸಾರಥ್ಯ.ಸಿದ್ದರಾಮಯ್ಯನವರಿಗೆ ಸತೀಶ್ ಜಾರಕಿಹೊಳಿ ಪರಮಾಪ್ತರು. ಬೆಂಗಳೂರು. ಮುಖ್ಯಮಂತ್ರಿ ಸಿದ್ಧರಾಮಯ್ಯ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಶನ ಗೆ ಅನುಮತಿ ನೀಡಿದ ನಂತರ ಮುಂದಿನ ಸಿಎಂ ಯಾರು ಎನ್ನುವ ಚರ್ಚೆ ಜೋರಾಗಿ ನಡೆದಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ರಾಜೀನಾಮೆ ನೀಡಲೇಬೇಕೆಂದು ಪಕ್ಷದೊಳಗೆ ಮತ್ತು ಹೊರಗೆ ಪ್ರತಿಭಾನೆಗಳು ಜೋರಾಗಿ ನಡೆದಿವೆ. ಮತ್ತೊಂದು ಕಡೆಗೆ ಸಿಎಂ ಅವರು ಕಾನೂನು ಸಮರಕ್ಕೂ ರೆಡಿ ಆಗಿದ್ದಾರೆ. ಆದರೆ…

Read More
error: Content is protected !!