ಡಿ.ದೇವರಾಜು ಅರಸು ಮಹಾನ್ ಚೇತನ…!

ಡಿ.ದೇವರಾಜ ಅರಸು 109ನೇ ಜನ್ಮ ದಿನಾಚರಣೆ ಹಿಂದುಳಿದ ವರ್ಗಗಳಿಗೆ ದಿಸೆ ನೀಡಿದ ಅರಸು ಅವರನ್ನು ಸ್ಮರಿಸುವದು ನಮ್ಮೆಲ್ಲರ‌ ಕರ್ತವ್ಯ: ಈರಣ್ಣ ಕಡಾಡಿ ಬೆಳಗಾವಿ:ಹಿಂದುಳಿದ ವರ್ಗಗಳಿಗೆ ಒಂದು‌ ದಿಸೆಯನ್ನು ನೀಡಿದಂತಹ ಮಹಾನ ಚೇತನರು ಹಾಗೂ ಹಿಂದುಳಿದ ವರ್ಗ ಎಂದು ಗುರುತಿಸುವ ಜನರಿಗೆ ಗೌರವದ ಬದುಕನ್ನು ಕಟ್ಟಿಕೊಳ್ಳಲು ಪ್ರಥಮವಾಗಿ ಪ್ರಯತ್ನಿಸಿದ ಡಿ ದೇವರಾಜ ಅರಸು ಅವರನ್ನು ಸ್ಮರಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ ಎಂದು ರಾಜ್ಯ ಸಭಾ ಸದಸ್ಯರಾದ ಈರಣ್ಣ ಕಡಾಡಿ ನುಡಿದರು. ನಗರದ ಕುಮಾರ ಗಂಧರ್ವ ರಂಗಂಮದಿರದಲ್ಲಿ (ಆ.20)ಜಿಲ್ಲಾಡಳಿತ, ಜಿಲ್ಲಾ…

Read More

ಬದುಕಿನಲ್ಲಿ ನೀರು ಅತ್ಯಂತ ಅವಶ್ಯ

ಬೆಳಗಾವಿ: ಸಕಲ ಜೀವಿಗಳ ಬದುಕಿನಲ್ಲಿ ನೀರು ಅತ್ಯಂತ ಮಹತ್ವದ ಪಾತ್ರ ವಹಿಸುತ್ತದೆ. ಅದರಲ್ಲೂ ಶುದ್ದ ಕುಡಿಯುವ ನೀರು ಜನರ ಆರೋಗ್ಯವನ್ನು ಹೆಚ್ಚಿಸುತ್ತದೆ. ಹೀಗಾಗಿ ಶುದ್ದ ಕುಡಿಯುವ ನೀರಿನ ಅಗತ್ಯವನ್ನು ಪೂರೈಸುವುದು ಮತ್ತು ಅದನ್ನು ಸದ್ಬಳಕೆ ಮಾಡಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿಯಾಗಿದೆ ಎಂದು ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ತಿಳಿಸಿದರು. ಬುಧವಾರ ಆ-20ರಂದು ಬೆಳಗಾವಿ ದಂಡು ಮಂಡಳಿ (ಕಂಟೋನಮೆಂಟ್) ಸಿಬ್ಬಂದಿ ವರ್ಗದವರ ವಸತಿ ಗೃಹ ಆವರಣದಲ್ಲಿ ನೂತನವಾಗಿ ನಿರ್ಮಿಸಲಾದ ಶುದ್ದ ಕುಡಿಯುವ ನೀರಿನ ಘಟಕವನ್ನು ಉದ್ಘಾಟಿಸಿ ಮಾತನಾಡಿದ ಸಂಸದ ಈರಣ್ಣ…

Read More
error: Content is protected !!