ಬಾಂಗ್ಲಾ ಮುಸ್ಲೀಂರ ವಿರುದ್ಧ VHP ಪ್ರತಿಭಟನೆ

ಬಾಂಗ್ಲಾದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯವನ್ನು ತಡೆಯಿರಿ; ಬೆಳಗಾವಿಯಲ್ಲಿ ಪ್ರತಿಭಟಿಸಿದ ವಿಶ್ವ ಹಿಂದೂ ಪರಿಷತ್ – ಬಜರಂಗ ದಳ ಬೆಳಗಾವಿ ಬಾಂಗ್ಲಾ ದೇಶದಲ್ಲಿ ಅಲ್ಪಸಂಖ್ಯಾತ ಹಿಂದೂಗಳ ಮೇಲೆ ನಡೆಯುತ್ತಿರುವ ದೌರ್ಜನ್ಯದ ವಿರುದ್ಧ ಪಕ್ಷಾತೀತವಾಗಿ ವಿಶ್ವಮಟ್ಟದಲ್ಲಿ ಧ್ವನಿ ಎತ್ತಬೇಕೆಂದು ಒತ್ತಾಯಿಸಿ ಇಂದು ಬೆಳಗಾವಿಯಲ್ಲಿ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನೆ ನಡೆಸಲಾಯಿತು. ಸೋಮವಾರದಂದು ಬೆಳಗಾವಿಯಲ್ಲಿ ರಾಣಿ ಚೆನಮ್ಮ ವೃತ್ತದಿಂದ ವಿಶ್ವ ಹಿಂದೂ ಪರಿಷತ್ ಮತ್ತು ಬಜರಂಗ ದಳದ ವತಿಯಿಂದ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಲಾಯಿತು….

Read More

ಮಹಿಳೆಯರಿಗಾಗಿ ಸಂಜೀವಿನಿ ಯೋಜನೆ ಜಾರಿ- ಬಾಲಚಂದ್ರ

ಗೋಕಾಕ.ಆರ್ಥಿಕವಾಗಿ ಹಿಂದುಳಿದ ಮತ್ತು ಬಿಪಿಎಲ್ ಪಡಿತರ ಚೀಟಿಯನ್ನು ಹೊಂದಿರುವ ಮಹಿಳೆಯರಿಗಾಗಿ ಕ್ಷೀರ ಸಂಜೀವಿನಿ ಯೋಜನೆಯನ್ನು ಜಾರಿಗೊಳಿಸಲಾಗಿದೆ ಎಂದು ಜಿಲ್ಲಾ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ಅಧ್ಯಕ್ಷರೂ ಆಗಿರುವ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ತಿಳಿಸಿದರು.ರವಿವಾರ ತಮ್ಮ ಗೃಹ ಕಚೇರಿಯಲ್ಲಿ ಜಿಲ್ಲಾ ಹಾಲು ಉತ್ಪಾದಕರ ಸಂಘದಿಂದ ಜರುಗಿದ ಕಾರ್ಯಕ್ರಮದಲ್ಲಿ ಒಟ್ಟು 14.38 ಲಕ್ಷ ರೂಪಾಯಿಗಳ ಚೆಕ್ ಗಳನ್ನು ವಿವಿಧ ಫಲಾನುಭವಿಗಳಿಗೆ ವಿತರಿಸಿ ಅವರು ಮಾತನಾಡಿದರು. ಮಹಿಳಾ ಸಮುದಾಯದವರು ಸಹ ಮುಖ್ಯವಾಹಿನಿಗೆ ಬರಬೇಕು. ಆರ್ಥಿಕವಾಗಿಯೂ ಸಬಲರಾಗಬೇಕೆನ್ನುವ ಉದ್ದೇಶದಿಂದ ಕಹಾಮ ಹಾಗೂ…

Read More

ಪ್ರಧಾನಿಯಿಂದ ಬೆಳಗಾವಿ ವಿದ್ಯಾರ್ಥಿಗಳಿಗೆ ವಿಶೇಷ ಆಮಂತ್ರಣ

ಬೆಳಗಾವಿ ದಕ್ಷಿಣ ಕ್ಷೇತ್ರದ ವಿದ್ಯಾರ್ಥಿಗಳಿಗೆ ವಿಶೇಷ ಆಮಂತ್ರಣ…! ಬೆಳಗಾವಿ: ಆ.೧೫ರಂದು ದೆಹಲಿಯ ಕೆಂಪು ಕೋಟೆಯಲ್ಲಿ ನಡೆಯಲಿರುವ ೭೮ನೇ ವರ್ಷದ ಸ್ವಾತಂತ್ರö್ಯ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮದಲ್ಲಿ ಬೆಳಗಾವಿ ದಕ್ಷಿಣ ಮತಕ್ಷೇತ್ರದ ಇಬ್ಬರು ವಿದ್ಯಾರ್ಥಿಗಳು ಹಾಗೂ ಉಪನ್ಯಾಸಕರೊಬ್ಬರು ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳಲಿದ್ದಾರೆ. ಬೆಳಗಾವಿ ದಕ್ಷಿಣ ಮತಕ್ಷೇತ್ರದ ಸರಕಾರಿ ಸರಸ್ವತಿ ಪದವಿಪೂರ್ವ ವಿದ್ಯಾಲಯದ ಕೀರ್ತಿ ಜಟಗಣ್ಣವರ, ಸಂಜನಾ ಮುದಿಗೌಡರ ಹಾಗೂ ರಾಜ್ಯದಲ್ಲಿಯೇ ಒಬ್ಬರಾಗಿ ಇದೇ ವಿದ್ಯಾಲಯದ ಉಪನ್ಯಾಸಕರಾದ ಅನುಸೂಯಾ ಹಿರೇಮಠ ಅವರು ಪ್ರಧಾನಿ ನರೇಂದ್ರ ಮೋದಿಯವರ ವಿಶೇಷ ಆಮಂತ್ರಿತರಾಗಿ ಪಾಲ್ಗೊಳ್ಳುತ್ತಿದ್ದಾರೆ .ಪ್ರಧಾನ…

Read More

ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!

ರಾಜ್ಯದಲ್ಲಿ ಮಧ್ಯಂತರ ಚುನಾವಣೆಗೆ ಬಿಜೆಪಿ ಸಿದ್ಧತೆ ?!` ಮಧ್ಯಂತರ ಚುನಾವಣೆ ಬರಬಹುದು ಸಿದ್ಧವಾಗಿರಿ ‘ಹೊಸದೆಹಲಿ. ಇದು ಬಿಜೆಪಿ ರಾಷ್ಟ್ರೀಯ ನಾಯಕತ್ವ ಕರ್ನಾಟಕದ ಘಟಕಕ್ಕೆ ನೀಡಿರುವ ಸೂಚನೆ.ಈ ಸೂಚನೆಯ ಬೆನ್ನಲ್ಲೇ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪಕ್ಷದ ರಾಜ್ಯ ಘಟಕ ಚುರುಕಾಗಿದ್ದು ಅಗತ್ಯ ಕಾರ್ಯ ತಂತ್ರ ರೂಪಿಸಲು ಸಜ್ಜಾಗಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ನಿವೇಶನ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಂತ್ರಿ ಸಿದ್ದರಾಮಯ್ಯ ರಾಜೀನಾಮೆಗೆ ಆಗ್ರಹಿಸಿ ಬೆಂಗಳೂರಿನಿಂದ ಮೈಸೂರಿಗೆ ನಡೆಸಿದ ಪಾದಯಾತ್ರೆ ಹಾಗೂ ಮೈಸೂರಿನಲ್ಲಿ ಭಾನುವಾರ ನಡೆದ ಬೃಹತ್ ಸಮಾವೇಶದ…

Read More

ಗಂಗಾದೇವಿ ಪಟ್ಟೇದ್ ನಿಧನ

ಬೆಳಗಾವಿ.ರಾಣಿ ಚನ್ನಮ್ಮ ಮಹಿಳಾ ಬ್ಯಾಂಕಿನ ಮಾಜಿ ಉಪಾಧ್ಯಕ್ಷೆ ಶ್ರೀಮತಿ ಗಂಗಾದೇವಿ ವಿಜಯಬಸಪ್ಪ ಪಟ್ಟೇದ್ (85) ಅವರು ಶನಿವಾರ ನಿಧನರಾದರು. ಮೃತರಿಗೆ ಮೂವರು ಪುತ್ರರು ಮತ್ತು‌ ಓರ್ವ ಪುತ್ರಿ ಇದ್ದಾರೆ. ಕೆಎಲ್ಇ ನಿರ್ದೇಶಕ ಅನಿಲ ಪಟ್ಟೇದ ಮೃತರ ಪುತ್ರರಲ್ಲಿ ಒಬ್ಬರು.ಮೃತರ ಅಂತ್ಯಕ್ರಿಯೆ ನಾಳೆ ದಿ.‌11 ರಂದು ಮ್ಯಧ್ಯಾಹ್ನ 2 ಕ್ಕೆ ಸದಾಶಿವನಗರ ಸ್ಮಶಾನದಲ್ಲಿ ನಡೆಯಲಿದೆ

Read More

ಬಾಂಗ್ಲಾ ಜಿಹಾದಿಗಳನ್ನು ಗಡಿಯೊಳಗೆ ಬಿಡಬೇಡಿ

ವಿಶ್ವಹಿಂದು ಪರಿಷತ್ ಮನವಿ. ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಮುಖಂಡರು. ಬಾಂಗ್ಲಾ ಹಿಂದೂಗಳ ರಕ್ಷಣೆಗೆ ಕೇಂದ್ರ ಸರ್ಕಾರ ಮುಂದಾಗಲಿ. ಹಿಂದೂಗಳ ದೇವಸ್ಥಾನ ರಕ್ಷಿಸಿ. ಬೆಳಗಾವಿ: ಬಾಂಗ್ಲಾ ದೇಶದ ಪರಿಸ್ಥಿತಿಯ ಲಾಭ ಪಡೆದು ಬಾರತದ ಗಡಿಯೊಳಗೆ ನುಗ್ಗುವ ಜಿಹಾದಿಗಳನ್ನು ತಡೆಯಬೇಕೆಂದು ವಿಶ್ವ ಹಿಂದು ಪರಿಷತ್ ಕೇಂದ್ರ ಸರ್ಕಾರವನ್ನು ಆಗ್ರಹಿಸಿದೆ,ನಗರದಲ್ಲಿಂದು ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ವಿಶ್ವ ಹಿಂದು ಪರಿಷತ್ತಿನ ಉತ್ತರ ಪ್ರಾಂತ್ಯದ ಕೋಶಾದ್ಯಕ್ಷ ಕೃಷ್ಣ ಭಟ್ ಅವರು, ಸಧ್ಯ ಜಹಾದಿಗಳು ಒಳನುಸುಳಿವಿಕೆ ಪ್ರಯತ್ನ ಮಾಡಬಹುದು. ಇದನ್ನೂ ತಡೆಯುವ ನಿಟ್ಟಿನಲ್ಲಿ ಕೇಂದ್ರ ಅಗತ್ಯ ಕಟ್ಟುನಿಟ್ಟಿನ…

Read More

5 ಲಕ್ಷ ಪರಿಹಾರ ಚೆಕ್ ವಿತರಿಸಿದ ಬಾಲಚಂದ್ರ

ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಲುಕಿ ಮೃತಪಟ್ಟ ಕುಟುಂಬದ ವಾರಸುದಾರರಿಗೆ ಸರ್ಕಾರದಿಂದ ೫ ಲಕ್ಷ ರೂಪಾಯಿ ಪರಿಹಾರದ ಚೆಕ್ ವಿತರಿಸಿದ ಶಾಸಕ ಬಾಲಚಂದ್ರ ಜಾರಕಿಹೊಳಿ ಗೋಕಾಕ– ಪ್ರವಾಹದ ಸಂದರ್ಭದಲ್ಲಿ ಘಟಪ್ರಭಾ ನದಿಯ ನೀರಿನ ಸೆಳೆತಕ್ಕೆ ಸಿಕ್ಕು ಮೃತಪಟ್ಟ ತಾಲ್ಲೂಕಿನ ಹಡಗಿನಾಳ ಗ್ರಾಮದ ಮುತ್ತೆಪ್ಪ ಶಿವನಾಯಿಕ ನಾಯಿಕ(48)‌ ಅವರ ಕುಟುಂಬ ವರ್ಗಕ್ಕೆ ಅರಭಾವಿ ಶಾಸಕ ಹಾಗೂ ಬೆಮ್ಯುಲ್ ಅಧ್ಯಕ್ಷ ಬಾಲಚಂದ್ರ ಜಾರಕಿಹೊಳಿಯವರು ಸರ್ಕಾರದಿಂದ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಧನದ ಚೆಕ್ ವಿತರಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ…

Read More

ನೊಂದ ಕುಟುಂಬಕ್ಕೆ ಧೈರ್ಯ ತುಂಬಿದ ಜಾರಕಿಹೊಳಿ

ಬೆಳಗಾವಿ. ನಾವಗೆ ಗ್ರಾಮದ ಕಾರ್ಖಾನೆಯ ಬೆಂಕಿ ಅವಘಸದಲ್ಲಿ ಪುತ್ರನನ್ನು‌ಕಡದುಕೊಂಡ ಕುಟುಂಬಕ್ಕೆ ಸಾಂತ್ವನದ ಜೊತೆಗೆ ಧೈರ್ಯ ತುಂಬುವ ಕೆಲಸವನ್ಬು ರಾಹುಲ್ ಜಾರಕಿಹೊಳಿ ಮಾಡಿದರು. ರಾಜಕೀಯವಾಗಿ ಯಾವುದೇ ಅಧಿಕಾರದಲ್ಲಿ ಇರದಿದ್ದರೂ ಕೂಡ ನೊಂದವರ ಮನೆ ಬಾಗಿಲಿಗೆ ಹೋಗಿ ಸಾಂತ್ನನದ ಜೊತೆಗೆ ಧೈರ್ಯ ತುಂಬುವ ಕೆಲಸವನ್ಬು ಸಚಿವ ಜಾರಕಿಹೊಳಿ ಅವರ ಪುತ್ರ ರಾಹುಲ್ ಜಾರಕಿಹೊಳಿ ಮಾಡುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಬೆಂಕಿ ದುರಂತದಲ್ಲಿ ಮೃತಪಟ್ಟ ಯುವಕನ ಮನೆಗೆ ಭೆಟ್ಟಿ ನೀಡಿದ ರಾಹುಲ್ ಜಾರಕಿಹೊಳಿ ಕುಟುಂಬದ ಸದಸ್ಯರ ಜೊತೆ ಮಾತುಕತೆ ಮಾಡಿದರು….

Read More
error: Content is protected !!