ವಿಶ್ವ ದಾಖಲೆ ಬರೆದ ಪ್ರಜಾಪ್ರಭುತ್ವ ದಿನಾಚರಣೆ

ಬೆಂಗಳೂರು, ಸೆ. 15 (ಕರ್ನಾಟಕ ವಾರ್ತೆ): ದೇಶದ ಪ್ರಮುಖ ಹಬ್ಬವೆಂದೇ ಭಾವಿಸಲಾಗಿದ್ದು, ವಿಶ್ವ ಪ್ರಜಾಪ್ರಭುತ್ವ ದಿನಾಚರಣೆಯನ್ನು ಭಾನುವಾರ ರಾಜ್ಯಾದ್ಯಂತ ಅರ್ಥಪೂರ್ಣ ಹಾಗೂ ಬಹಳ ಯಶಸ್ವಿಯಾಗಿ ಆಚರಣೆಯಾಯಿತು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲೂ ವಿಶೇಷ ವಿನ್ಯಾಸದ ಹಾಗೂ ವಿಭಿನ್ನ ಸಂದೇಶಗಳನ್ನು ಸಾರುವ ಉಡುಗೆ-ತೊಡುಗೆ, ವೇಷಭೂಷಣ ಹಾಗೂ ಕಲಾ ಪ್ರಾಕಾರಗಳ ಬಳಕೆ ಮಾಡಿ ಪ್ರಜಾಪ್ರಭುತ್ವದ ಮಹತ್ವ ಸಾರಿದರು.ಜಿಲ್ಲಾಡಳಿತದ ನೇತೃತ್ವದಲ್ಲಿ ಎಲ್ಲಾ ಇಲಾಖೆಗಳ ನೌಕರರು ಹಾಗೂ ಸಾವಿರಾರು ಸೇವಾ ಸಂಸ್ಥೆಗಳು, ಸ್ವಯಂ ಸೇವಕರು ಹಾಗೂ ಎಲ್ಲಾ ಶಾಲಾ, ಕಾಲೇಜುಗಳ ಮಕ್ಕಳು ಕೈ ಹಿಡಿದು…

Read More

ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್

ಶಾಸಕ ಮುನಿರತ್ನಗೆ ನಾವೇನೂ ಬೈಯ್ಯುವಂತೆ ಹೇಳಿಲ್ಲ: ಸಚಿವ ಜಾರಕಿಹೊಳಿ ಟಾಂಗ್ಬೆಳಗಾವಿ: ಶಾಸಕ ಮುನಿರತ್ನ ಅವರಿಗೆ ಬೈಯ್ಯುವಂತೆ, ಸಿಕ್ಕ ಸಿಕ್ಕ ಹಾಗೆ, ಬಾಯಿಗೆ ಬಂದಂತೆ ಬೈಯ್ಯವಂತೆ ನಾವೇನು ಹೇಳಿಲ್ಲ ಎಂದು ಲೋಕೋಪಯೋಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಸತೀಶ್ ಜಾರಕಿಹೊಳಿ ಟಾಂಗ್ ಕೊಟ್ಟಿದ್ದಾರೆ.ನಗರದಲ್ಲಿ ರವಿವಾರ ಸುದ್ದಿಗಾರರೊಂದಿಗ ಮಾತನಾಡಿದ ಅವರು, ಮುನಿರತ್ನ ಅವರನ್ನು ರಾಜಕೀಯ ದ್ವೇಷದಿಂದ ಬಂಧಿಸಿಲ್ಲ. ನಾವೇನೂ ಅವರಿಗೆ ಬೈಯ್ಯುವಂತೆ ಹೇಳಿಲ್ಲವಲ್ಲ ಎಂದು ಬಿಜೆಪಿ ನಾಯಕರ ಆರೋಪಕ್ಕೆ ತಿರುಗೇಟು ನೀಡಿದರು. ಅಂತಾರಾಷ್ಟ್ರೀಯ ಪ್ರಜಾಪ್ರಭುತ್ವ ದಿನದ ಅಂಗವಾಗಿ ಮಾನವ ಸರಪಳಿ…

Read More

ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ

ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಭೇಟಿ ನೀಡಿದ ಸಚಿವ ಸತೀಶ ಜಾರಕಿಹೊಳಿ ಬೆಳಗಾವಿ ಪ್ರತಿಭೆಗಳು ಅಂತಾರಾಷ್ಟ್ರೀಯ ಮಟ್ಟದಲ್ಲಿ ಬೆಳಗಲಿ ಬೆಳಗಾವಿ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳಾ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸತೀಶ ಜಾರಕಿಹೊಳಿ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದರು. ನಗರದಲ್ಲಿರುವ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸರ್ಕಾರಿ ಕ್ರೀಡಾ ಶಾಲೆ ಮತ್ತು ಮಹಿಳೆ ಕ್ರೀಡಾಪಟುಗಳ ವಸತಿ ನಿಲಯಕ್ಕೆ ಸಚಿವರು ದಿಢೀರ್ ಭೇಟಿ…

Read More

ಇಲ್ಲಿ ರಸ್ತೆ‌ ನಿರ್ಮಿಸಿದ್ದೇ ತಪ್ಪಾಯಿತಾ?

E belagavi ವಿಶೇಷ ಬೆಳಗಾವಿ ರಾಜಕಾರಣವೇ ವಿಚಿತ್ರ. ವಿರೋಧಕ್ಕೆ ವಿರೋಧ ಇಲ್ಲಿ ಮಾಮೂಲು. ಶಾಸಕ ಅಭಯ‌ ಪಾಟೀಲ ಎದ್ದು‌ ನಿಂತರೂ ತಪ್ಪು, ಕೂತರೂ ತಪ್ಪು ಅನ್ನುವ ಕೆಲವರು ಇಲ್ಲಿದ್ದಾರೆ.. ಆ ರಸ್ತೆ ಕೇವಲ ಅಭಯ ಪಾಟೀಲರು ಉಪಯೋಗಿಸುತ್ತಿರಲಿಲ್ಲ. ಸಂಚಾರ ದಟ್ಟಣೆ ನಿವಾರಣೆ ಸಲುವಾಗಿ ನಿರ್ಮಿಸಿದ ರಸ್ತೆ. ರಸ್ತೆ ನಿರ್ಮಿಸುವಾಗ ಅಧಿಕಾರಿಗಳು ನಿಯಮ ಪಾಲನೆ ಮಾಡಬೇಕಿತ್ತು.ಅದನ್ನು ಮಾಡದೇ ರಸ್ತೆ ನಿರ್ಮಿಸಿದ್ದು ತಪ್ಪು. ಶಾಸಕರು ತಮ್ಮ ಮನೆಯ ಮುಂದೆ ರಸ್ತೆ ನಿರ್ಮಿಸಿಕೊಂಡಿರಲಿಲ್ಲ. ದಕ್ಷಿಣದಲ್ಲಿ ಅಭಯ ಸೋಲಿಲ್ಲದ ಸರದಾರ. ದಕ್ಷಿಣದಲ್ಲಿ ಶುರುವಾಗಿದೆ…

Read More
error: Content is protected !!