ಬೆಳಗಾವಿಯಲ್ಲಿ ಚೂರಿ ಇರಿತ

ಬೆಳಗಾವಿಗಣೇಶೋತ್ಸವದ ವಿಸರ್ಜನೆ ಮೆರವಣಿಗೆಯಲ್ಲಿ ಮೂವರು ಯುವಕರ ಮೇಲೆ ಕಿಡಿಗೇಡಿಗಳು ಚಾಕು ಇರಿದ ಘಟನೆ ಬುಧವಾರ ನಸುಕಿನ ಜಾವ ಕಿತ್ತೂರು ಚನ್ನಮ್ಮ ವೃತ್ತದ ಬಳಿ ನಡೆದಿದೆ. ಚೂರಿ ಇರಿದು ಪರಾರಿಯಾಗಿರುವ ಶೋಧ ಕಾರ್ಯವನ್ನು ಪೊಲೀಸರು ನಡೆಸಿದ್ದಾರೆ. ದರ್ಶನ್ ಪಾಟೀಲ, ಸತೀಶ ಪೂಜಾರಿ, ಪ್ರವೀಣ್ ಗುಂಡ್ಯಾಗೋಳಗೆ ಗಂಭೀರ ಗಾಯವಾಗಿ ಜಿಲ್ಲಾಸ್ಪತ್ರೆಯಲ್ಲಿ‌ ಚಿಕಿತ್ಸೆ ಪಡೆಯುತ್ತಿದ್ದಾರೆ.ಈ ಮೂವರು ಯುವಕರು ಡಿಜೆಗೆ ಕುಣಿಯುತ್ಯಿರುವ ಸಂದರ್ಭದಲ್ಲಿ ಏಕಾಏಕಿ ದಾಳಿ ನಡೆದಿದೆ. ಬೆಳಗಾವಿಯ ಎಪಿಎಂಸಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Read More

ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ

ಬೆಳಗಾವಿ. ಹನ್ನೊಂದು ದಿನಗಳ ಕಾಲ ಅಲಂಕರಿಸಿದ್ದ ಗಣೇಶ ವಿಸರ್ಜನೆ ಮೆರವಣಿಗೆಗೆ ಮಙಗಳವಾರ ಸಂಜೆ ಚಾಲನೆ ನೀಡಲಾಯಿತು. ಶಾಸಕ ಅಭಯ ಪಾಟೀಲರು ಟ್ಯ್ರಾಕ್ಟರ್ ಚಾಲನೆ ಮೂಲಕ ಗಣೇಶ ವಿಸರ್ಜನೆ ಮೆರವಣಿಗೆಗೆ ಚಾಲನೆ ನೀಡಿದರು. ಶಾಸಕ ಆಸೀಫ್ ಶೇಠ್, ಮಾಜಿ ಶಾಸಕ ಅನಿಲ ಬೆನಕೆ, ವಿಧಾನ ಪರಿಷತ್ತಿನ ಮಾಜಿ ಸದಸ್ಯ ಮಹಾಙತೇಶ ಕವಟಗಿಮಠ., ಡಿಸಿ ಮೊಹಮ್ಮದ ರೋಷನ್, ಪೊಲೀಸ್ ಆಯುಕ್ತ ಯಡಾ ಮಾರ್ಟಿನ್, ಜಿಲ್ಲಾ ಪಂಚಾಯತ ಸಿಇಓ ರಾಹುಲ್ ಶೀಂಧೆ , ಪಾಲಿಕೆ ಅಭಿಯಂತೆ ಲಕ್ಷ್ಮೀ ನಿಪ್ಪಾಣಿಕರ, ಮಹಾಮಂಡಳದ ಅಧ್ಯಕ್ಷೆ…

Read More
error: Content is protected !!