ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ: 3 ನಿರ್ಣಯ ಅಂಗೀಕಾರ

ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ:3 ನಿರ್ಣಯ ಅಂಗೀಕಾರ: ಬೆಳಗಾವಿ:ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸುವ ನಿಟ್ಟಿನಲ್ಲಿ ನಗರದಲ್ಲಿ ರವಿವಾರ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮೂರು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್, ನ್ಯಾಯಪೀಠ ಕೂಡಲಸಂಗಮ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ನಿರ್ಣಯ ಮಂಡಿಸಿದರು.ಹಿಂದುಳಿದ ವರ್ಗಗಳ ಆಯೋಗದಿಂದ ಪೂರ್ಣ…

Read More

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆ ಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧ

ಪಂಚಮಸಾಲಿಗ 2 ಎ ಮೀಸಲಾತಿ ಕೊಡದಿದ್ದರೆಸೌಧದೊಳಗೆ ಸಿಎಂಗೆ ಪ್ರವೇಶ ನಿಷೇಧಬೆಳಗಾವಿ.ಪಂಚಮಸಾಲಿಗೆ 2 ಎ ಮೀಸಲಾತಿ ಕೊಡದಿದ್ದರೆ ಮುಂಬರುವ ಅಧಿವೇಶನದಲ್ಲಿ ಮುಖ್ಯಮಂತ್ರಿಗಳನ್ನು ಸೌಧದೊಳಗೆ ಬಿಟ್ಟುಕೊಡುವುದು ಬೇಡ ಎಂದು ಶಾಸಕ ಬಸನಗೌಡ ಪಾಟೀಲ ಯತ್ನಾಳ ಹೇಳಿದರು.ನಗರದಲ್ಲಿ ಪಂಚಮಸಾಲಿ ವಕೀಲರ ಸಭೆಯಲ್ಲಿ ಮಾತನಾಡಿದ ಅವರು, ಈ ಸಲದ ಹೋರಾಟ ಕೊನೆಯದಾಗಬೇಕು. ಬರುವ ಅಧಿವೇಶನದೊಳಗೆ ಮೀಸಲಾತಿ ಕೊಡದಿದ್ದರೆ ಉಗ್ರ ಸ್ವರೂಪಗ ಹೋರಾಟಕ್ಕೆ ಸಿದ್ಧರಾಗಬೇಕೆಂದು ಅವರು ಕರೆ ನೀಡಿದರು. ಈ ಸಲದ ಹೋರಾಟದಲ್ಲಿ ಯಾರೂ ಬರೀ ನಾಟಕ ಮಾಡುವಂತಿಲ್ಲ. ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕುರುಬರನ್ನು ಪರಿಶಿಷ್ಟ…

Read More

ದಾರಿ ತಪ್ಪಿದ ಪಾಲಿಕೆಯಲ್ಲಿ ಆನೆ ನಡೆದಿದ್ದೇ ದಾರಿ..!

ಅಧಿಕಾರಿಗಳ ಯಡವಟ್ಟು.ತಲೆಬಾಗಿದ ಮಹಾನಗರ ಪಾಲಿಕೆ. ಪಾಲಿಕೆ ಕೌನ್ಸಿಗಿಟ್ಟಿಲ್ಲ ಕಿಮ್ಮತ್ತು. ಆಡಳಿತ ಮತ್ತು ವಿರೋಧ ಪಕ್ಷದಲ್ಲಿಲ್ಲ ತಾಳಮೇಳ. ಆನೆ ನಡೆದಿದ್ದೇ ದಾರಿಯಂತಾಗುತ್ತಿದೆ ಪಾಲಿಕೆ ಆಡಳಿತ. ಆಡಳಿತಾತ್ಮಕ ಸಭೆ ಕರೆಯುವುದನ್ನೇ ಮರೆತವರು ಯಾರು? ಶಾಸಕರ ಮಾತು ಮೀರಿ ಹೊರಟ್ರಾ ನಗರಸೇವಕರು ಇ ಬೆಳಗಾವಿ ವಿಶೇಷಬೆಳಗಾವಿ.ಒಂದಾನೊಂದು ಕಾಲದಲ್ಲಿ ಗಡಿನಾಡ ಬೆಳಗಾವಿ ಮಹಾನಗರ ಪಾಲಿಕೆ ಎಂದರೆ ಇಡೀ ರಾಜ್ಯದ ಜನ ತಿರುಗಿ ನೋಡುತ್ತಿದ್ದರು, ಅಂದರೆ ಅದಕ್ಕೊಂದು ವರ್ಚಸ್ಸು ಇತ್ತು, ಘನತೆ ಗೌರವವೂ ಇತ್ತು,ವಿಜಯ ಮೋರೆ ಮೇಯರ್ ಆಗಿದ್ದ ಸಂದರ್ಭದಲ್ಲಿ ಪಾಲಿಕೆ ಸಭೆಯಲ್ಲಿ ಗಡಿ…

Read More
error: Content is protected !!