
ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ: 3 ನಿರ್ಣಯ ಅಂಗೀಕಾರ
ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಭೆ:3 ನಿರ್ಣಯ ಅಂಗೀಕಾರ: ಬೆಳಗಾವಿ:ಲಿಂಗಾಯತ ಪಂಚಮಸಾಲಿ ಸಮಾಜದ 2ಎ ಮೀಸಲಾತಿಗೆ ಒತ್ತಾಯಿಸುವ ನಿಟ್ಟಿನಲ್ಲಿ ನಗರದಲ್ಲಿ ರವಿವಾರ ನಡೆದ ಲಿಂಗಾಯತ ಪಂಚಮಸಾಲಿ ವಕೀಲರ ರಾಜ್ಯ ಮಟ್ಟದ ಸಮಾವೇಶದಲ್ಲಿ ಮೂರು ಮಹತ್ವದ ನಿರ್ಣಯಗಳನ್ನು ಅಂಗೀಕರಿಸಲಾಗಿದೆ.ಅಖಿಲ ಭಾರತ ಲಿಂಗಾಯತ ಪಂಚಮಸಾಲಿ ವಕೀಲರ ಪರಿಷತ್, ನ್ಯಾಯಪೀಠ ಕೂಡಲಸಂಗಮ ಹಾಗೂ ಬೆಳಗಾವಿ ಜಿಲ್ಲಾ ಘಟಕದ ಸಹಯೋಗದಲ್ಲಿ ನಡೆದ ಈ ಸಮಾವೇಶದಲ್ಲಿ ಕೂಡಲಸಂಗಮ ಲಿಂಗಾಯತ ಪಂಚಮಸಾಲಿ ಜಗದ್ಗುರು ಮಹಾಪೀಠದ ಬಸವಜಯ ಮೃತ್ಯುಂಜಯ ಶ್ರೀಗಳು ನಿರ್ಣಯ ಮಂಡಿಸಿದರು.ಹಿಂದುಳಿದ ವರ್ಗಗಳ ಆಯೋಗದಿಂದ ಪೂರ್ಣ…