CM ರಾಜೀನಾಮೆ ನೀಡಲ್ಲ

ಹೈಕೋರ್ಟ್ ತೀರ್ಪಿನಿಂದ ಸಿಎಂ, ಸರ್ಕಾರಕ್ಕೆ ಯಾವುದೇ ತೊಂದರೆ ಇಲ್ಲ: ಸಚಿವ ಸತೀಶ್‌ ಜಾರಕಿಹೊಳಿ ಬೆಳಗಾವಿ: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ತನಿಖೆಗೆ ಅನುಮತಿ ನೀಡಿದೇ ಅಷ್ಟೇ, ಆದರೆ ಹೈಕೋರ್ಟ್ ತೀರ್ಪಿನಿಂದ ಸಿಎಂ ಸಿದ್ದರಾಮಯ್ಯ ಮತ್ತು ಸರ್ಕಾರಕ್ಕೆ ಯಾವುದೇ ತೊಂದರೆ ಆಗುವುದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಹೇಳಿದರು. ಹೈಕೋರ್ಟ್ ನಲ್ಲಿ ಸಿಎಂ ಸಿದ್ದರಾಮಯ್ಯ ಅವರ ಅರ್ಜಿ ವಜಾ ಆದ ಹಿನ್ನೆಲೆಯಲ್ಲಿ ನಗರದ ಕಾಂಗ್ರೆಸ್‌ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಂಗಳವಾರ ಮಾತನಾಡಿದ ಅವರು,…

Read More

ಕಾಂಗ್ರೆಸ್ ಕಚೇರಿಯಲ್ಲಿ ಉಪನ್ಯಾಸಕರ ಧರಣಿ

ಚನ್ನಮ್ಮವಿವಿ ಅರ್ಥಶಾಸ್ತ್ರ ಉಪನ್ಯಾಸಕರ ಮುಷ್ಕರ ಬೆಳಗಾವಿ. ರಾಣಿ ಚೆನ್ನಮ್ಮ ವಿಶ್ವವಿದ್ಯಾಲಯ ವಾಣಿಜ್ಯ ವಿಭಾಗದ ಅರ್ಥಶಾಸ್ತ್ರ ವಿಷಯವನ್ನು ನಿಯಮ ಬಾಹಿರವಾಗಿ ಕಡಿಮೆ ಮಾಡಿರುವ ವಿಷಯಕ್ಕೆ ಸಂಬಂಧಪಟ್ಟಂತೆ ವಿಶ್ವವಿದ್ಯಾಲಯದ ಅರ್ಥಶಾಸ್ತ್ರ ಉಪನ್ಯಾಸಕರ ವೇದಿಕೆ (ಪೋರಮ್) ಸದಸ್ಯರು ಮೌಲ್ಯಮಾಪನವನ್ನು ಬಹಿಷ್ಕರಿಸಿ ಮೌಲ್ಯಮಾಪನ ಕೇಂದ್ರ ಮುಖ್ಯಸ್ಥರಾದ ಎಚ್ಚ ಜೆ ಮೂಳೆರಕಿ ಅವರಿಗೆ ಮನವಿಪತ್ರ ಸಲ್ಲಿಸಿ ನೀಡಿದ್ದಾರೆ. ಸೋಮವಾರದಿಂದ ಸ್ಥಳೀಯ ಮರಾಠ ಮಂಡಳ ಪದವಿ ಕಾಲೇಜಿನಲ್ಲಿ ಆರಂಭವಾಗಿರುವ ಪದವಿ ಮೌಲ್ಯಮಾಪನ ಕೇಂದ್ರದಲ್ಲಿ ನಡೆಯುತ್ತಿರುವ ಈ ಮುಷ್ಕರ, ಮೊದಲಿನಿಂದಲೂ ವಾಣಿಜ್ಯಶಾಸ್ತ್ರದಲ್ಲಿ ಅರ್ಥಶಾಸ್ತ್ರ ವಿಷಯವನ್ನು ಅಧ್ಯಯನ ವಿಷಯವಾಗಿ…

Read More

ಸಿಎಂ‌ ವಿರುದ್ಧ ತೀರ್ಪು..ಮುಂದೆ ಯಾರು.?

ಬೆಂಗಳೂರು. ಮೂಡಾ ಹಗರಣಕ್ಕೆ ಸಂಬಂಧಿಸಿದಂತೆ ಹೈಕೋರ್ಟ್ ಸಿಎಂ ಸಿದ್ಧರಾಮಯ್ಯನವರಿಗೆ ಬಿಗ್ ಶಾಕ್ ನೀಡಿದೆ. ಈಗ ಮುಖ್ಯಮಂತ್ರಿಗಳು ಸರ್ವೋಚ್ಚ ನ್ಯಾಯಾಲಯ ಮೆಟ್ಡಿಲು ಹತ್ತುವ ಸಿದ್ಧತೆ ನಡೆಸಿದ್ದಾರೆ. ಆದರೆ ಇಸೆಲ್ಲದರ ನಡುವೆ ಕಾಂಗ್ರೆಸ್ ಹೈಕಮಾಂಡ ಸಿದ್ಧರಾಮಯ್ಯನವರನ್ನು ಕೆಳಗಿಳಿಸಿ ಬೇರೋಬ್ಬರನ್ನು ಆ ಜಾಗಕ್ಕೆ ಕುಳ್ಳಿಸುವ ಚಿಂತನೆ ನಡೆಸಿದೆ ಎಂದು ಗೊತ್ತಾಗಿದೆ. ಇದೆಲ್ಲದರ ನಡುವೆ ಮುಖ್ಯಮಂತ್ರಿ ಗಳು ಇಂದು ಮಧ್ಯಾಹ್ನ 3 ಕ್ಕೆ ಕರೆದ ಸುದ್ದಿಗೋಷ್ಠಿಯಲ್ಲಿ ಏನು ಹೇಳಬಹುದು ಎನ್ನುವ ಕುತೂಹಲ ಎಲ್ಲರಲ್ಲಿದೆ. ದೆಹಲಿಯಿಂದ ಬಂದ ಮೂಲಗಳ ಪ್ರಕಾರ ಮುಂದಿನ ಉತ್ತರಾಧಿಕಾರದ ಆಯ್ಕೆ…

Read More
error: Content is protected !!