ಅತ್ಯಾಚಾರ, ಕೊಲೆ ಆರೋಪಿಗೆ ಗಲ್ಲು ಶಿಕ್ಷೆ

ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ, ಕೊಲೆ; ಆರೋಪಿಗೆ ಗಲ್ಲು ಶಿಕ್ಷೆ. ಕೋರ್ಟ ಮಹತ್ವದ ತೀರ್ಪು. ಬೆಳಗಾವಿ : ಚಾಕಲೇಟು ನೀಡುವ ನೆಪದಲ್ಲಿ ೩ ವರ್ಷದ ಬಾಲಕಿಯನ್ನು ತನ್ನೊಂದಿಗೆ ಕರೆದೊಯ್ದು ಅತ್ಯಾಚಾರ ಎಸಗಿ ಅಮಾನುಷವಾಗಿ‌ ಕೊಂದ ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಿ ಪೋಕ್ಸೋ ನ್ಯಾಯಾಲಯ ತೀರ್ಪು ನೀಡಿದೆ. 7 ವರ್ಷದ ಹಿಂದೆ ಬೆಳಗಾವಿ ಜಿಲ್ಲೆಯನ್ನೇ ಬೆಚ್ಚಿ ಬೀಳಿಸಿದ್ದ ಈ ಘಟನೆ ನಡೆದಿತ್ತು. ಹಾರೂಗೇರಿಯ 3 ವರ್ಷದ ಬಾಲಕಿಯ ಅಪಹರಣ, ಅತ್ಯಾಚಾರ, ಕೊಲೆ ಪ್ರಕರಣ ಇದೀಗ ತನಿಖೆಯಾಗಿ, ಅಪರಾಧಿಗೆ ಗಲ್ಲು…

Read More

ಸಿಎಂ ವಿರುದ್ಧ‌420 ಕೇಸ್

ಮೈಸೂರು: ಮುಡಾ ಹಗರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಮೈಸೂರು ಲೋಕಾಯುಕ್ತ ಕಚೇರಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಸಿಎಂ ಸಿದ್ದರಾಮಯ್ಯ ವಿರುದ್ಧ ವಿವಿಧ ಸೆಕ್ಷನ್ ಗಳ ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದೆ. ಐಪಿಸಿ ಸೆಕ್ಷನ್ 120 ಬಿ, 166, 403, 420, 426, 465, 468, 340, 351 ಅಡಿಯಲ್ಲಿ ಭ್ರಷ್ಟಾಚಾರ ತಡೆ ಕಾಯ್ದೆ 1988ರ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಮೈಸೂರು ಲೋಕಾಯುಕ್ತ ಎಸ್ ಪಿ ಉದೇಶ್, ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಆದೇಶದಂತೆ ಎಫ್‌ಐಆರ್ ದಾಖಲಿಸಿದ್ದಾರೆ. ಎಫ್‌ಐಆರ್ ನಲ್ಲಿ ಸಿಎಂ…

Read More

ಹಾವೇರಿಗೂ ಒಂದೇ ಭಾರತ ನಿಲ್ಲಬೇಕು…!

ಹಾವೇರಿ – ಗದಗ ಜಿಲ್ಲೆಗಳ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಬಸವರಾಜ ಬೊಮ್ಮಾಯಿ ಹಾವೇರಿಗೆ ವಂದೇ ಭಾರತ ರೈಲು ನಿಲುಗಡೆಗೆ ಕ್ರಮ ವಹಿಸಲು ಸಂಸದ ಬಸವರಾಜ ಬೊಮ್ಮಾಯಿ ಸೂಚನೆ ಹುಬ್ಬಳ್ಳಿ: ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ರೈಲ್ವೇ ಕಾಮಗಾರಿಗಳ ನಿರ್ಮಾಣ ಹಾಗೂ ಪ್ರಗತಿ ಪರಿಶೀಲನಾ ಸಭೆಯನ್ನು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ – ಗದಗ ಲೋಕಸಭಾ ಕ್ಷೇತ್ರದ ಸಂಸದರಾದ ಬಸವರಾಜ ಬೊಮ್ಮಾಯಿರವರು ನಡೆಸಿ ಹಾವೇರಿಯಲ್ಲಿ…

Read More

ಸಿದ್ಧು ನಂತರ‌ ಮತ್ತೊಬ್ಬ ಸಚಿವರ ವಿರುದ್ಧ ಗೌರ್ನರಗೆ ದೂರು?

ಆ ಪ್ರಭಾವಿ ಸಚಿವರ ವಿರುದ್ಧವೂ ರೆಡಿ ಆಗ್ತಿದೆ ದೂರು. ದಾಖಲೆ ಮುಂದಿಟ್ಟುಕೊಂಡು ಡ್ರಾಫ್ಟ್ ಸಿದ್ದಪಡಿಸುತ್ಯಿರುವ ಬಿಜೆಪಿಗರು ಮತ್ತು ಕೆಲ ವಕೀಲರು. ಶೀಘ್ರವೇ ಲೋಕಾಯುಕ್ತರಿಗೆ ದೂರು. ಕ್ರಮಚಾಗದಿದ್ದರೆ ಗೌರ್ನರಗೆ ದೂರು. ಬೆಂಗಳೂರು. 40/ವರ್ಷಗಳ ಕಾಲ ರಾಜಕೀಯ ಜೀವನದಲ್ಲಿ ಶುದ್ಧ ಹಸ್ತ ಎಂದೇ ಗುರುತಿಸಿಕೊಂಡಿರುವ ಸಿದ್ದರಾಮಯ್ಯನವರಿಗೆ ಈಗ ಮುಡಾ ಅಕ್ರಮದ ಕಂಟಕ ಎದುರಾಗಿದೆ. ಹೈಕೋರ್ಟ್‌ ಮತ್ತು ಜನಪ್ರತಿನಿಧಿಗಳ ನ್ಯಾಯಾಲದ ತನಿಖೆ ಆದೇಶದ ಹಿನ್ನೆಲೆಯಲ್ಲಿ ಅವರು ರಾಜೀನಾಮೆ ನೀಡುತ್ತಾರಾ ಎಂಬ ಪ್ರಶ್ನೆ ಎದ್ದಿದೆ. ನಾಲ್ಕು ದಶಕಗಳಲ್ಲಿ :ಶುದ್ಧರಾಮಯ್ಯ ಎಂದೇ ಹೆಸರು ಪಡೆದವರು…

Read More
error: Content is protected !!