ಮದ್ಯದಂಗಡಿ ಬೇಡ.. ನಾರಿಯರ ಪ್ರತಿಭಟನೆ

ಮದ್ಯದ ಮಳಿಗೆ ಸ್ಥಳಾಂತರಕ್ಕೆ ಒತ್ತಾಯಿಸಿ ಕಿತ್ತೂರಿನ ಮಹಿಳೆಯರ ಪ್ರತಿಭಟನೆಬೆಳಗಾವಿ: ಕಿತ್ತೂರಿನ ಸೋಮವಾರ ಪೇಟೆಯ ಬೆಲ್ಲದ ಓಣಿಯಲ್ಲಿರುವ ಎಂಎಸ್ ಐಎಲ್ ಮದ್ಯದ ಮಳಿಗೆಯನ್ನು ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಕಿತ್ತೂರಿನ ಮಹಿಳೆಯರು ನಗರದ ಅಬಕಾರಿ ಇಲಾಖೆ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.ಜಿಲ್ಲೆಯ ಚೆನ್ನಮ್ಮನ ಕಿತ್ತೂರಿನ ಸೋಮವಾರ ಪೇಟೆಯ ಬೆಲ್ಲದ ಓಣಿಯಲ್ಲಿರುವ ಮದ್ಯದ ಮಳಿಗೆಯ ಎದುರು ಮಹಿಳೆಯರು, ವೃದ್ಧರು ಹಾಗೂ ಮಕ್ಕಳು ಸಂಚರಿಸುವ ಪ್ರಮುಖ ರಸ್ತೆಯಾಗಿದ್ದು, ಈ ಮಳಿಗೆಯಿಂದ ಕಿರಿಕಿರಿಯಾಗುತ್ತಿದೆ ಎಂದು ಪ್ರತಿಭಟನಾಕಾರರು ದೂರಿದರು. ಕಳೆದ 14 ವರ್ಷಗಳಿಂದ ಕುಡುಕರ ಹಾವಳಿ ಹೆಚ್ಚಾಗಿದೆ….

Read More

ಯುವಕನಿಗೆ ಚೂರಿ ಇರಿದ BSF ಯೋಧ

ಹೊಟೇಲ್ ನಲ್ಲಿ ಗಲಾಟೆ: ಯುವಕನಿಗೆಚಾಕುವಿನಿಂದ ಇರಿದ ಬಿಎಸ್ ಎಫ್ ಯೋಧ…!ಬೆಳಗಾವಿ: ಬಿಲ್ ಕೊಡುವ ವಿಚಾರಕ್ಕೆ ಓನ‌ರ್ ಹಾಗೂ ಗ್ಯಾಂಗ್‌ವಾಡಿ ಹುಡುಗರ ಮಧ್ಯೆ ನಡೆದಿದ್ದ ಗಲಾಟೆ ಸಂದರ್ಭದಲ್ಲಿ ಮಧ್ಯೆ ಪ್ರವೇಶಿಸಿದ ಬಿಎಸ್ ಎಫ್ ಯೋಧನೊಬ್ಬ ಯುವಕನಿಗೆ ಚಾಕುವಿನಿಂದ ಇರಿದ ಘಟನೆ ನಗರದಲ್ಲಿ ಸೋಮವಾರ ನಡೆದಿದೆ. ನಗರದ ಎಪಿಎಂಸಿಯಲ್ಲಿರುವ ಆಯಿ ಹೋಟೆಲ್‌ನಲ್ಲಿ ಈ ಘಟನೆ ನಡೆದಿದ್ದು, ಬಿಎಸ್‌ಎಫ್‌ ಯೋಧನ ಪರುಶರಾಮ ರಾಮಗೊಂಡನವರ ಎಂಬಾತನನ್ನು ಪೊಲೀಸರು ಬಂಧಿಸಿ ಹಿಂಡಲಗಾ ಜೈಲಿಗೆ ಕಳುಹಿಸಿದ್ದಾರೆ.

Read More
error: Content is protected !!